ಗೂಳಿಗೆ ಕೆಂಪು ಬಣ್ಣವನ್ನು ಕಂಡರೆ ದ್ವೇಷವೇ?


Team Udayavani, Oct 25, 2018, 6:00 AM IST

lead-gooli-copy.jpg

ಕೆಂಪು ಸೀರೆಯನ್ನುಟ್ಟ ನಾಯಕಿಯನ್ನು ಗೂಳಿ ಅಟ್ಟಿಸಿಕೊಂಡು ಹೋಗುತ್ತಿದೆ. ಧೈರ್ಯಶಾಲಿಯಾದ ನಾಯಕ, ಕೆರಳಿದ ಗೂಳಿಯೊಂದಿಗೆ ಕಾದಾಟಕ್ಕಿಳಿದು ನಾಯಕಿಯನ್ನು ರಕ್ಷಿಸಿ ಅವಳ ಪ್ರೀತಿಯನ್ನು ಗೆಲ್ಲುತ್ತಾನೆ. ಈ ದೃಶ್ಯವನ್ನು ಜಗತ್ತಿನ ಬಹಳಷ್ಟು ಭಾಷೆಗಳ ಸಿನಿಮಾಗಳಲ್ಲಿ ಕಾಣಬಹುದು. ಅಲ್ಲಗಳೆಯಲಾಗದ ಸಂಗತಿಯೆಂದರೆ ಮನುಷ್ಯನಿಗೆ ಅನಾದಿ ಕಾಲದಿಂದಲೂ ಕೆರಳಿದ  ಗೂಳಿಯನ್ನು ಕಂಡರೆ ಅದೆಂಥಧ್ದೋ ಕೆಟ್ಟ ಕುತೂಹಲ. ಈ ಕುತೂಹಲ ಎಷ್ಟು ವಿಪರೀತವೆಂದರೆ ಗೂಳಿ ತನ್ನ ಪಾಡಿಗೆ ತಾನಿದ್ದರೂ ಮನುಷ್ಯ ಅದನ್ನು ಕೆರಳಿಸಿ ತಮಾಷೆ ನೋಡುತ್ತಾನೆ. ಭೂಮಿ ಮೇಲಿನ ಜೀವಚರಗಳನ್ನು ತನ್ನ ಮನರಂಜನೆಗೆ ಬಳಸಿಕೊಂಡಿರುವ ಮನುಷ್ಯ ಗೂಳಿಯನ್ನು ಕೆಣಕುವುದರಲ್ಲೂ ಮನರಂಜನೆ ಕಂಡುಕೊಂಡಿದ್ದಾನೆ. ಸ್ಪೇನ್‌ನ ಗೂಳಿ ಕಾಳಗ ಅದಕ್ಕೊಂದು ಉದಾಹರಣೆ. 

ಸ್ಟೇಡಿಯಂ ಮಧ್ಯದಲ್ಲಿ ಕೆಂಪು ಬಣ್ಣದ ಬಾವುಟ ಹಿಡಿದು ಗೂಳಿಯನ್ನು ಕೆಣಕುವ ಈ ಆಟದ ಕುರಿತು ಚರ್ಚೆ ನಡೆದೇ ಇದೆ. ಅಚ್ಚರಿಯ ವಿಷಯ ಏನು ಗೊತ್ತಾ? ಕೆಂಪು ಬಣ್ಣ ಗೂಳಿಯನ್ನು ಕೆರಳಿಸುವುದಿಲ್ಲ. ಆಶ್ಚರ್ಯ ಆಗುತ್ತಿದೆಯಲ್ಲವಾ? ಗೂಳಿಯನ್ನೊಳಗೊಂಡಂತೆ ಎಲ್ಲಾಜಾನುವಾರುಗಳಿಗೂ ಕೆಲ ಬಣ್ಣಗಳನ್ನು ಗುರುತಿಸಲಾಗುವುದಿಲ್ಲ. ಇದನ್ನು Partial Color blindness ಎನ್ನುವರು. ಜಾನುವಾರುಗಳು ಗುರುತಿಸಲು ಸಾಧ್ಯವಾಗದ ಬಣ್ಣಗಳಲ್ಲಿ ಕೆಂಪು ಕೂಡಾ ಒಂದು!

– ಹರ್ಷ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.