ಕಾಡಿನಲ್ಲಿ ಚುನಾವಣೆ                                    


Team Udayavani, Sep 27, 2018, 6:00 AM IST

8.jpg

ಆ ಕಾಡಿನಲ್ಲಿ ಚುನಾವಣೆಯ ಸಮಯ ಬಂದಿತ್ತು. ಹಿಂದಿನ ರಾಜ ಹಿರಿಸಿಂಹಪ್ಪ ಮತ್ತೆ ಅಧಿಕಾರ ಹಿಡಿಯಲು ತನ್ನ ಪ್ರಣಾಳಿಕೆಯಲ್ಲಿ “ಮುಕ್ತಬೇಟೆಗೆ ಅವಕಾಶ’ ಎಂಬ ಅಂಶ ಸೇರಿಸಿದ್ದ. ಇದರಿಂದ ಹಿರಿಹಿರಿ ಹಿಗ್ಗಿದ್ದ ಎಲ್ಲ ಕ್ರೂರ ಪ್ರಾಣಿಗಳೂ ಅವನನ್ನು ಬೆಂಬಲಿಸಿದ್ದವು. ಆದರೆ, ಕಾಡಿನಲ್ಲಿ ಕ್ರೂರ ಪ್ರಾಣಿಗಳ ಸಂಖ್ಯೆ ವಿರಳವಾಗಿತ್ತು. ಎದುರಾಳಿ ಪಕ್ಷದ ಅಭ್ಯರ್ಥಿಯಾಗಿ ಕತ್ತೆಯಪ್ಪ ಸ್ಪರ್ಧೆಗಿಳಿದಿದ್ದ. ಕತ್ತೆಯಲ್ಲ ಎಲ್ಲಾ ಪ್ರಾಣಿಗಳೊಂದಿಗೂ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದ. 

ಎಲ್ಲರೂ ಅವನಿಗೆ ಸ್ನೇಹಿತರಾಗಿದ್ದರು. ಕಾಡಿನ ಪ್ರತಿ ಜೀವಿಗೂ ಬದುಕುವ ಹಕ್ಕಿದೆ ಎಂದು ಅವನು ತಿಳಿದಿದ್ದ. ಹೀಗಾಗಿ ಕಾಡಿನಲ್ಲಿ ಅವನನ್ನು ಅಪಾರ ಸಂಖ್ಯೆಯಲ್ಲಿ ಸಾಧು ಪ್ರಾಣಿಗಳೆಲ್ಲವೂ ಅವನನ್ನು ಬೆಂಬಲಿಸಿದ್ದವು. ಇದನ್ನರಿತ ಹಿರಿಸಿಂಹಪ್ಪ ಸಣ್ಣ ಪ್ರಾಣಿಗಳನ್ನು ಹೆದರಿಸಿ ಬೆದರಿಸಿ ಮತ ಹಾಕಿಸಿಕೊಂಡು ಗೆಲ್ಲುವ ತಂತ್ರ ಅನುಸರಿಸಿದ. ಆ ನಿಟ್ಟಿನಲ್ಲಿ ಯಶಸ್ವಿಯೂ ಆಗಿದ್ದ. ಅವನ ದಬ್ಟಾಳಿಕೆಗೆ ಹೆದರಿದ್ದ ಪ್ರಾಣಿಗಳೆಲ್ಲವೂ ಅನಿವಾರ್ಯವಾಗಿ ಅವನಿಗೆ ಜೈ ಎನ್ನುತ್ತ ಪ್ರಚಾರ ಮಾಡುತ್ತಿದ್ದವು. ಗೆಲ್ಲುವ ಆತ್ಮವಿಶ್ವಾಸದಿಂದ ಹಿರಿಸಿಂಹಪ್ಪ ಬೀಗುತ್ತಿದ್ದ.

ಚುನಾವಣೆಯ ಮುನ್ನಾದಿನ ಪ್ರಚಾರ ಭಾಷಣದಲ್ಲಿ “ತನ್ನನ್ನು ಗೆಲ್ಲಿಸದಿದ್ದರೆ ಒಂದೊಂದು ಪ್ರಾಣಿಯನ್ನು ಕಾಡಿನಿಂದ ಓಡಿಸುತ್ತೇನೆ. ನಂತರ ಎದುರಾಳಿ ಕತ್ತೆಯಪ್ಪನನ್ನು ಒಂದು ಕೈ ನೋಡಿಕೊಳ್ಳುತ್ತೇನೆ’ ಎಂದು ಎಚ್ಚರಿಕೆ ನೀಡಿದ. ಮತ ಕೇಳಬೇಕಾದ ಸಮಯದಲ್ಲಿ ಹಿರಿಸಿಂಹಪ್ಪನ ಈ ಸೊಕ್ಕಿನ ಮಾತುಗಳು ಚರ್ಚೆಗೆ ಗ್ರಾಸವಾದವು. ಆ ದಿನ ರಾತ್ರಿ ಕಾಡಿನಲ್ಲಿ ಎಲ್ಲ ಜಾತಿಯ ಪ್ರಾಣಿಗಳು ತಮ್ಮತಮ್ಮಲ್ಲೇ ಮಾತನಾಡಿಕೊಂಡವು. ಮರುದಿನ ಮತದಾನ ಪ್ರಾರಂಭವಾಯಿತು. ಎಲ್ಲ ಪ್ರಾಣಿಗಳು ಮನಸ್ಸು ಬದಲಿಸಿದವು. ಧೈರ್ಯದಿಂದ ಕತ್ತೆಯಪ್ಪನಿಗೇ ಮತ ಹಾಕಿದವು. ಕತ್ತೆಯಪ್ಪ ಕಡೆಗೂ ಗೆದ್ದುಬಿಟ್ಟ.

ಅಶೋಕ ವಿ. ಬಳ್ಳಾ 

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.