ಎಸ್ಕಲೇಟರ್‌ ಎಂದರೆ ವಿದೇಶಿಯರೂ ಹೆದರುತ್ತಿದ್ದರು


Team Udayavani, Oct 17, 2019, 5:00 AM IST

f-6

ನಗರಗಳಲ್ಲಿ, ಮಾಲ್‌ ಮತ್ತಿತರ ಕಟ್ಟಡಗಳಲ್ಲಿ ಚಲಿಸುವ ಮೆಟ್ಟಿಲು ಅಥವಾ ಏರು ಬಂಡಿ (ಎಸ್ಕಲೇಟರ್‌)ಯನ್ನು ನೀವು ನೋಡಿರಬಹುದು. ನಗರವಾಸಿಗಳು ಸಲೀಸಾಗಿ ಯಾವುದೇ ಭಯವಿಲ್ಲದೆ ಹತ್ತಿಕೊಳ್ಳುತ್ತಾರೆ. ಅವರಿಗೆ ಅದನ್ನು ಬಳಸಿ ಗೊತ್ತಿರುತ್ತದೆ. ಆದರೆ, ಮೊದಲ ಬಾರಿ ಅದನ್ನು ಕಂಡವರು ಅದರ ಮೇಲೆ ಹತ್ತಿಕೊಳ್ಳಲು ಹಿಂದೇಟು ಹಾಕುತ್ತಾರೆ. ಅನೇಕ ವೇಳೆ ಅವರದನ್ನು ಹತ್ತಿ ನಂತರ ಸಮತೋಲನ ಕಾಪಾಡಿಕೊಳ್ಳಲಾಗದೆ ಪರದಾಡುವುದೂ ಉಂಟು. ಲಂಡನ್‌ನಲ್ಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆದರೆ ಈಗಲ್ಲ 1911ರಲ್ಲಿ. ಆಗ ತಾನೇ ಮೊತ್ತ ಮೊದಲ ಬಾರಿಗೆ ಲಂಡನ್‌ನಲ್ಲಿ ಎಸ್ಕಲೇಟರ್‌ ಅಳವಡಿಸಿದ್ದರು. ಜನರು ಅದನ್ನು ಬಳಸಲು ಹಿಂದೇಟು ಹಾಕಿದರು. ಸರ್ಕಾರಕ್ಕೆ ಪೀಕಲಾಟ ಶುರುವಾಯಿತು. ಒಂದೊಳ್ಳೆಯ ಸವಲತ್ತನ್ನು ಒದಗಿಸಿದರೆ ಸಾರ್ವಜನಿಕರು ಅದನ್ನು ಬಳಸುತ್ತಿಲ್ಲವಲ್ಲ ಎಂದು. ಕಡೆಗೆ ಒಂದು ಉಪಾಯ ಮಾಡಿದರು. ಜನರ ಭಯವನ್ನು ಹೋಗಲಾಡಿಸಲು ಸರ್ಕಾರಿ ನೌಕರನಾಗಿದ್ದ ವಿಲಿಯಂ ಬಂಪರ್‌ ಹ್ಯಾರಿಸ್‌ ಎಂಬಾತನನ್ನು ಎಲ್ಲರೆದುರೇ ಎಸ್ಕಲೇಟರ್‌ ಹತ್ತಿಸಿದರು. ನಂತರವೇ ಜನರು ಯಾವುದೇ ಆತಂಕವಿಲ್ಲದೆ ಎಸ್ಕಲೇಟರ್‌ ಬಳಸಲು ಶುರುಮಾಡಿದ್ದು. ವಿಲಿಯಂ ಬಂಪರ್‌ ಕುಂಟನಾಗಿದ್ದ. ಕುಂಟನೇ ಬಳಸುತ್ತಾನೆಂದರೆ ಎಸ್ಕಲೇಟರ್‌ಅನ್ನು ಯಾರು ಬೇಕಾದರೂ ಬಳಸಬಹುದು ಎಂಬ ಧೈರ್ಯ ಮೂಡಲಿ ಎಂದೇ ಸರ್ಕಾರ ಈ ಉಪಾಯವನ್ನು ಹೂಡಿತ್ತು. ಆ ಉಪಾಯ ಫ‌ಲಿಸಿತ್ತು!

ಹವನ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.