ವಾಹನಗಳಿಗೊಂದು ಜಾರುಬಂಡಿ! ಕಣ್ಕಟ್ಟು ಪ್ರದರ್ಶಿಸುವ ಸೇತುವೆ


Team Udayavani, Oct 25, 2018, 6:00 AM IST

lead-vism-4.jpg

ಎರಡು ನಗರಗಳನ್ನು ಸಂಪರ್ಕಿಸುವ ಜಪಾನಿನ ಈ ಸೇತುವೆ ಭ್ರಮೆಯನ್ನುಂಟು ಮಾಡುತ್ತದೆ. ಇಳಿಜಾರನ್ನು ಹೊಂದಿರುವ ಇದರ ಮೇಲೆ ಚಲಿಸುವ ವಾಹನಗಳು ಕೆಳಕ್ಕೆ ಜಾರಿ ಬೀಳುತ್ತಿವೆಯೇನೋ ಎಂಬಂತೆ ತೋರುತ್ತದೆ.

ಜಪಾನಿನ ಇಶಿಮ ಒಹಶಿ ಸೇತುವೆ ವಿಶ್ವದಲ್ಲೇ ಮೂರನೇ ಅತಿ ದೊಡ್ಡ ಹಾಗೂ ಅತ್ಯಂತ ಕಡಿದಾದ ಇಳಿಜಾರನ್ನು ಹೊಂದಿರುವ ಸೇತುವೆ. ಇದನ್ನು ನಕೂಮಿ ಸರೋವರಕ್ಕೆ ಅಡ್ಡವಾಗಿ ನಿರ್ಮಿಸಲಾಗಿದೆ. ಇದು ಜಪಾನಿನ ಎರಡು ಪ್ರಮುಖ ನಗರಗಳಾದ ಮ್ಯಾಟ್ಸು ಶಿಮನೆ ಹಾಗೂ ಸಕೈಮಿನಾಟೊ ಟೊಟ್ಟೊರಿ ನಗರಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಲ್ಲಿ ವಾಹನಗಳ ಓಡಾಟಕ್ಕೆ ಎರಡು ಬೇರೆ ಬೇರೆ ಲೇನ್‌ಗಳಿವೆ.

ಗರಿಷ್ಠ 40 ಕಿ.ಮೀ
ಸೇತುವೆಯ ಅಡಿಯಲ್ಲಿ ಹಡಗುಗಳು ಸಲೀಸಾಗಿ ಡಾಡಲು ಅನುಕೂಲವಾಗುವಂತೆ ನಿರ್ಮಿಸಲಾಗಿದೆ. ಇಶಿಮ ಒಹಶಿ ಸೇತುವೆ ನಿರ್ಮಾಣವನ್ನು 1997ರಲ್ಲಿ ಪ್ರಾರಂಭಿಸಿ 2004ರಲ್ಲಿ ಸಾರ್ವಜನಿಕರ ಸೇವೆಗೆ ತೆರೆಯಲಾಯಿತು. ಇದೀಗ ಇದು ಪ್ರವಾಸಿಗರ ಮುಖ್ಯ ತಾಣವಾಗಿದೆ. ಈ ಸೇತುವೆ ಮೇಲೆ 40 ಕಿ.ಮಿ.ಗಿಂತ ಹೆಚ್ಚಿನ ವೇಗದಲ್ಲಿ ವಾಹನವನ್ನು ಚಲಾಯಿಸುವಂತಿಲ್ಲ. 

ಅಧುನಿಕ ಜಗತ್ತಿನ ವಿಸ್ಮಯ
ವಾಸ್ತುಶಿಲ್ಪದ ಮೂಲಕ ಸೃಷ್ಟಿಸಲಾದ ಅದ್ಭುತಗಳನ್ನು ಪ್ರಪಂಚದಾದ್ಯಂತ ಕಾಣಬಹುದು. ತಾಜ್‌ಮಹಲ್‌, ಪೀಸಾ ಗೋಪುರ, ಪಿರಮಿಡ್‌ ಅದಕ್ಕೆ ಕೆಲ ಉದಾಹರಣೆಗಳು. ಆಧುನಿಕ ಪ್ರಪಂಚದ ವಾಸ್ತು ವಿಸ್ಮಯಗಳಾದ ಬುರ್ಜ್‌ ಖಲೀಫಾ, ದುಬೈನ ಇನಿ³ನಿಟಿ ಟವರ್‌ ಸಹ ಈ ಗುಂಪಿಗೆ ಸೇರುತ್ತವೆ. ಇಶಿಮ ಒಹಶಿ ಸೇತುವೆ ಕೂಡಾ ಈ ಸಾಲಿಗೆ ಸೇರುತ್ತದೆ. 

ಜಾರಿ ಬೀಳುವ ಭ್ರಮೆ
ಸೇತುವೆ ಮೇಲೆ ಚಲಿಸುವ ವಾಹನಗಳು ಏರನ್ನು ಹತ್ತುತ್ತಿರುವಂತೆ ತೋರುವುದರಿಂದ ಎಲ್ಲಿ ಕೆಳಕ್ಕೆ ಜಾರಿ ಬೀಳುವುದೋ ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆ. ಈ ಭ್ರಮೆಯನ್ನು “ಆಪ್ಟಿಕಲ್‌ ಇಲ್ಯೂಶನ್‌’ (ನೋಟದ ಭ್ರಮೆ) ಎನ್ನುತ್ತಾರೆ.

– ಪುರುಷೋತ್ತಮ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.