ಬೆರಳುಗಳಲ್ಲಿ ಕಣ್ಣಿದೆಯೇ?


Team Udayavani, Jul 18, 2019, 5:00 AM IST

u-1

ಬೆರಳಿಗೂ ಕಣ್ಣಿವೆ ಎಂದರೆ ನಿಮಗೆ ಅಚ್ಚರಿಯಾಗುವುದು ಸಹಜ. ಆದರೆ ಅದನ್ನು ಉಪಯೋಗಿಸಲು ತಿಳಿದಿರಬೇಕು. ಈ ವಿಚಾರ ಜಾದೂಗಾರರಿಗೆ ಮಾತ್ರವೇ ಗೊತ್ತಿರುವುದು. ಈ ಮಾತನ್ನು ನಿಮ್ಮ ಸ್ನೇಹಿತರ ಬಳಿ ಹೇಳಿ ನೋಡಿ. ಅವರು ನಗಬಹುದು. ನಂತರ ಅದನ್ನು ಜಾದೂ ಮೂಲಕ ಸಾಬೀತುಪಡಿಸಿ. ಮೊದಲಿಗೆ ಸ್ನೇಹಿತರಿಂದ ಹಲವು ನಾಣ್ಯಗಳನ್ನು ತೆಗೆದುಕೊಳ್ಳಿ. ಅನಂತರ ಯಾವುದಾದರೂ ಒಂದು ನಾಣ್ಯವನ್ನು ಮಾರ್ಕರ್‌ನಿಂದ ಗುರುತು ಮಾಡಲು ಹೇಳಿ. ಅವರು ಗುರುತು ಮಾಡಿದ ನಂತರ ಅದನ್ನು ಒಂದು ಟೋಪಿಯಲ್ಲಿ ಹಾಕಿ. ಉಳಿದ ನಾಣ್ಯಗಳನ್ನೂ ಆ ಟೋಪಿಯಲ್ಲಿ ಹಾಕಿ. ನಂತರ ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕೈಯನ್ನು ಟೋಪಿಯೊಳಗೆ ಹಾಕಿ ಮಾರ್ಕರ್‌ನಿಂದ ಗುರುತು ಮಾಡಲ್ಪಟ್ಟಿರುವ ನಾಣ್ಯವನ್ನು ಹೊರ ತೆಗೆದು ತೋರಿಸಿ. ದಂಗಾಗುವ ಸರದಿ ಸ್ನೇಹಿತರದಾಗುತ್ತದೆ. “ಹೇಗೆ ಮಾಡಿದೆ?’ ಎಂದು ಕೇಳಿದರೆ, “ಮುಂಚೆಯೇ ಹೇಳಿದ್ದೆನಲ್ಲ…? ನನ್ನ ಬೆರಳಿನಲ್ಲೂ ಕಣ್ಣಿದೆ ಎಂದು. ಈಗಲಾದರೂ ನಂಬಿಕೆ ಬಂತಾ?’ ಎನ್ನಿರಿ.

ರಹಸ್ಯ:
ನಿಮ್ಮ ಹೆಬ್ಬೆರಳಿನ ಉಗುರಿಗೆ ಸ್ವಲ್ಪ ಜೇನುಮೇಣವನ್ನು ಮೆತ್ತಿರಿ. ನಿಮ್ಮ ಸ್ನೇಹಿತರು ಗುರುತು ಮಾಡಿಕೊಟ್ಟ ನಾಣ್ಯವನ್ನು ಟೋಪಿಯಲ್ಲಿ ಹಾಕುವ ಮೊದಲು ಆ ನಾಣ್ಯದ ಒಂದು ಬದಿಗೆ ಜೇನುಮೇಣವನ್ನು ಮೆತ್ತಿರಿ. ನಂತರ ಉಳಿದ ನಾಣ್ಯಗಳನ್ನು ಟೋಪಿಯಲ್ಲಿ ಹಾಕಿರಿ. ಮುಂದೆ ನೀವು ಸ್ನೇಹಿತ ಮಾರ್ಕ್‌ ಮಾಡಿದ ನಾಣ್ಯ ತೆಗೆಯುತ್ತೇನೆ ಎಂದು ಹೇಳಿ ಮಂತ್ರ ಹೇಳಿ ಟೋಪಿ ಒಳಗೆ ಕೈ ಹಾಕಿ ಮೇಣ ಇರುವ ನಾಣ್ಯವನ್ನು ಹೊರ ತೆಗೆಯಿರಿ. ನಂತರ ನಾಣ್ಯವನ್ನು ಸ್ನೇಹಿತರಿಗೆ ಪರೀಕ್ಷೆ ಮಾಡಲು ಕೊಡುವಾಗ ಮೇಣವನ್ನು ಅವರಿಗೆ ತಿಳಿಯದ ಹಾಗೆ ಒರೆಸಿ ಕೊಡಿ.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.