ಗಾದೆ ಪುರಾಣ


Team Udayavani, Sep 12, 2019, 5:00 AM IST

e-9

ಕೊಡಲಿ ಪೆಟ್ಟಿಗೆ ಮೊದಲು ಬಲಿಯಾಗುವುದು ಗಟ್ಟಿಮರವೇ

ಬಳ್ಳಿಯಂಥ ದುರ್ಬಲ ಕಾಂಡದ ಸಸ್ಯಗಳು ಗಾಳಿಮಳೆಗಳಿಗೆ ಬಾಗುತ್ತವೆ. ಅಂದರೆ, ಬಾಹ್ಯ ಪರಿಸ್ಥಿತಿಗೆ ಹೊಂದಿಕೊಳ್ಳುತ್ತವೆ. ಇದಕ್ಕೆ ವಿರುದ್ದವಾಗಿ ಗಟ್ಟಿ ಮರಗಳು ಗಾಳಿಮಳೆಗೆ ಹೆದರುವುದಿಲ್ಲ, ಬಾಗುವುದಿಲ್ಲ.ಇಂತಹ ಮರಗಳು ಮಾನವರಿಗೆ ಹೆಚ್ಚು ಉಪಯುಕ್ತವಾದ್ದರಿಂದ ಅವು ಕೊಡಲಿ ಪೆಟ್ಟಿಗೆ ಮೊದಲು ಜೀವ ಕಳೆದುಕೊಳ್ಳುತ್ತವೆ.

ಮಚ್ಚು ಹಿಡಿದವನ ಮುಂದೆ ಸೂಜಿ ಹಿಡಿದು ನಿಂತಂತೆ

ಮನುಷ್ಯರಲ್ಲಿ ಬಡವರು, ಶ್ರೀಮಂತರು ಇರುವ ಹಾಗೆಯೇ, ಜಗತ್ತಿನ ದೇಶಗಳಲ್ಲಿ ಕೆಲವು ದೊಡ್ಡದು ಮತ್ತೆ ಕೆಲವು ಚಿಕ್ಕವು ಇರುತ್ತವೆ. ದೊಡ್ಡ, ಬಲಿಷ್ಠ ದೇಶಗಳು ಮಚ್ಚು ಹಿಡಿಯುವವರಂತೆ. ಆರ್ಥಿಕವಾಗಿ ಹಿಂದುಳಿದ ಸಣ್ಣ ಪುಟ್ಟ ದೇಶಗಳು ಸೂಜಿ ಹಿಡಿಯುವರಂತೆ ಕಾಣುತ್ತವೆ. ಅಂದರೆ, ಅಸಮರ ನಡುವೆ ಹೋರಾಟ ಸರಿಯಲ್ಲ ಎಂದು ಸೂಚಿಸುತ್ತದೆ ಈ ಗಾದೆ.

ಕೆಸರಮೇಲೆ ಕಲ್ಲು ಹಾಕಿ
ಸ್ನೇಹ,ಸ್ಪರ್ಧೆ, ಹೋರಾಟದಂತಹ ವಿಷಯದಲ್ಲಿ ಒಂದು ನಿರ್ಧಾರಕ್ಕೆ ಬರುವುದಕ್ಕೆ ಮೊದಲು ಸ್ವಲ್ಪ ಯೋಚಿಸಬೇಕು. ತನ್ನಲ್ಲಿರುವ ವಿಶ್ವಾಸವನ್ನು ಉತ್ಪ್ರೇಕ್ಷೆ ಮಾಡಿಕೊಂಡು ಹುಚ್ಚು ಸಾಹಸಕ್ಕೆ ಕೈ ಹಾಕುವುದು ತನ್ನ ಕಾಲ ಮೇಲೆ ತಾನೇ ಕಲ್ಲುಹಾಕಿಕೊಂಡ ಹಾಗೆ ಎನ್ನುತ್ತದೆ ಈ ಗಾದೆ.

ಮಾತು ಮನೆ ಕೆಡಿಸಿತು ತೂತು ಒಲೆ ಕಡಿಸಿತು
ಹರಿತವಾದ ಚಾಕುವಿನಿಂದಾದ ಗಾಯ ಮಾಯುತ್ತದೆ. ಆದರೆ, ಮಾತಿನಿಂದಾದ ಗಾಯ ಸುಲಭವಾಗಿ ಮಾಯುವುದಿಲ್ಲ ಎನ್ನುವುದು ಅನುಭವೋಕ್ತಿ.ಅಧಿಕಾರ ಮದದಿಂದ ಹಣದ ಬಲದಿಂದ ನಾಲಿಗೆಯ ಮೇಲೆ ಹಿಡಿತ ಕಳೆದುಕೊಂಡು ದೌರ್ಜನ್ಯ ಮಾಡುವವರಿಗೆ ಈ ಗಾದೆ ಮಾತು ಅನ್ವಯವಾಗುತ್ತದೆ. ನಿಷ್ಠುರವಾಗಿ ಸತ್ಯವನ್ನು ನುಡಿಯುವವರ ನಾಲಿಗೆಯೂ ಹರಿತವೇ, ಆದರೆ ಅದು ಹಾನಿಮಾಡುವುದಿಲ್ಲ.

ಸಂಗ್ರಹ- ವಿವರಣೆ: ಸಂಪಟೂರು ವಿಶ್ವನಾಥ್‌

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.