ಕಾಡಿನಲ್ಲಿ ದೆವ್ವಗಳು!


Team Udayavani, Jun 20, 2019, 5:00 AM IST

d-7

ಶಿರಗುಂಜಿ ಎಂಬ ಊರಲ್ಲಿ ರಾಘು ಎಂಬ ಹುಡುಗನಿದ್ದ. ಅವನು ಏಳನೇ ತರಗತಿಯಲ್ಲಿ ಓದುತ್ತಿದ್ದ. ಅವನು ಓದಿನಲ್ಲಿ ಎಲ್ಲರಿಗಿಂತ ಮುಂದಿದ್ದ. ತನ್ನ ಉತ್ತಮ ಗುಣಗಳಿಂದಲೂ ಅವನು ಆ ಊರಲ್ಲಿ ಮನೆಮಾತಾಗಿದ್ದ. ರಾಘುವಿಗೆ ತನ್ನ ಊರು, ತನ್ನ ಜನ, ತನ್ನ ಪರಿಸರ, ತನ್ನ ಕಾಡು ಎಂದರೆ ತುಂಬಾ ಅಭಿಮಾನ. ಅವನು ಊರಿನ ಹಿರಿಯರಿಗೆ, ಗುರುಗಳಿಗೆ ತುಂಬಾ ಗೌರವ ಕೊಡುತ್ತಿದ್ದನು. ಊರಿನಲ್ಲಿ ಎಲ್ಲರಿಗೂ ಸ್ವತ್ಛತೆ ಬಗ್ಗೆ, ಕಾಡಿನ ಮಹತ್ವದ ಬಗ್ಗೆ ತಿಳಿವಳಿಕೆ ನೀಡುತ್ತಿದ್ದನು.

ಊರಿನ ಪಕ್ಕದಲ್ಲಿ ಮೊದಲು ದಟ್ಟವಾದ ಕಾಡು ಇತ್ತು. ಆ ಕಾಡನ್ನು ಕಂಡರೆ ರಾಘುವಿಗೆ ತುಂಬಾ ಪ್ರೀತಿ. ಆದರೆ ಇತ್ತೀಚೆಗೆ ಅರಣ್ಯಗಳ್ಳರ ಕುತಂತ್ರದಿಂದ ಕಾಡಿನಲ್ಲಿ ಮರಗಳ ಸಂಖ್ಯೆ ಕಡಿಮೆಯಾಗತೊಡಗಿತು. ಇದನ್ನು ನೋಡಿ ರಾಘುವಿಗೆ ತುಂಬಾ ಚಿಂತೆಯಾಗತೊಡಗಿತು. ಈ ವಿಚಾರವನ್ನು ಅರಣ್ಯ ರಕ್ಷಕರ ಗಮನಕ್ಕೂ ತಂದನು. ಆದರೆ ಅವರಿಂದಲೂ ಅರಣ್ಯಗಳ್ಳರ ನಿಯಂತ್ರಣ ಸಾಧ್ಯವಾಗಲಿಲ್ಲ. ದಿನ ಕಳೆದಂತೆ ಮರಗಳ ಸಂಖ್ಯೆ ಕಡಿಮೆಯಾಗತೊಡಗಿತು.

ಮರಗಳನ್ನು ರಕ್ಷಿಸಲು ರಾಘು ತನ್ನ ಗೆಳೆಯರ ಜೊತೆ ಸೇರಿ ಒಂದು ತಂತ್ರ ಹೂಡಿದನು. ಕಾಡಿನಲ್ಲಿರುವ ಬೆಲೆಬಾಳುವ ಮರಗಳನ್ನು ಗುರುತಿಸಿ, ಅವುಗಳ ಬಳಿ ಪುಟ್ಟ ಸ್ಪೀಕರ್‌ಗಳನ್ನು ಅಡಗಿಸಿದರು. ಮರಗಳ್ಳರು ಸಾಮಾನ್ಯವಾಗಿ ರಾತ್ರಿ ವೇಳೆಯಲ್ಲಿ ಮರ ಕತ್ತರಿಸಲು ಬರುತ್ತಿದ್ದರು; ಅದೇ ವೇಳೆಯಲ್ಲಿ ರಾಘು ತನ್ನ ಸ್ನೇಹಿತರ ಸಹಾಯದಿಂದ ಮನೆಯಿಂದಲೇ ಸ್ಪೀಕರ್‌ ಮೂಲಕ ದೆವ್ವಗಳು ಕೂಗಾಡುವ ರೀತಿಯ ಧ್ವನಿಯಲ್ಲಿ ಕೂಗಿದರು. ದನಿ ಕೇಳಿ ಭಯಗೊಂಡ ಮರಗಳ್ಳರು ದಿಕ್ಕಾಪಾಲಾಗಿ ಓಡಿದರು. ಕಾಡಿನಲ್ಲಿ ದೆವ್ವ ಇರುವ ಗಾಳಿಸುದ್ದಿ ಊರೆಲ್ಲಾ ಹರಡಿತು. ಆವತ್ತಿನಿಂದ ಕಳ್ಳರು ಕಾಡಿಗೆ ಮುತ್ತಿಗೆ ಹಾಕುವುದನ್ನು ಬಿಟ್ಟರು. ಮರಗಳು ಉಳಿದವು.

– ಬಾಲು ಪಟಗಾರ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.