ಕುಂಗ್‌ಫ‌ು ಎಂದರೆ ಹೊಡೆದಾಟದಿಂದ ತಪ್ಪಿಸಿಕೊಳ್ಳುವುದು


Team Udayavani, Aug 22, 2019, 5:55 AM IST

g-8

“ಜೀವನದಲ್ಲಿ ಯಶಸ್ಸು ಗಳಿಸಲು ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು’ ಎಂಬ ಮಾತೊಂದಿದೆ. ಸಾಧನೆಗೈದಿರುವವರ ಬದುಕನ್ನು ವಿಶ್ಲೇಷಿಸಿದಾಗ ಆ ಮಾತು ನಿಜವೆಂದು ತಿಳಿದುಬರುತ್ತದೆ. ನಿಜವಾದ ಗುರು ತನ್ನೆಲ್ಲಾ ಶಿಷ್ಯಂದಿರನ್ನು ಸಮಾನರಾಗಿ ಕಾಣುತ್ತಾನೆ, ಅವರ ಕಷ್ಟಸುಖಗಳಲ್ಲಿ ಭಾಗಿಯಾಗುತ್ತಾನೆ. ಆ ಸಾಲಿಗೆ ಸೇರುವಂಥ ಗುರು ಇಪ್‌ ಮ್ಯಾನ್‌. 1940- 50ರ ದಶಕದಲ್ಲಿ ಅವರು ಚೀನಾದಲ್ಲಿ “ಲೀ ವಿಂಗ್‌ ಚುನ್‌ ಕುಂಗ್‌ ಫ‌ು’ ಎಂಬ ಆತ್ಮರಕ್ಷಣಾ ಕಲೆಯನ್ನು ಬೋಧಿಸುತ್ತಿದ್ದರು. ಅವರೆಂದೂ ಹಣಕ್ಕಾಗಿ ವಿದ್ಯೆ ಬೋಧಿಸಿದವರಲ್ಲ. ಅವರ ಬಗ್ಗೆ ಅನೇಕ ದಂತಕಥೆಗಳು ಚಾಲ್ತಿಯಲ್ಲಿದ್ದವು. ಅವರು ಶಿಷ್ಯಂದಿರನ್ನು ಪರೀಕ್ಷೆಗೊಳಪಡಿಸಿಯೇ ಆರಿಸುತ್ತಿದ್ದರು. ಆ ಸಮಯದಲ್ಲಿ ಅವರ ಬಳಿಗೆ 16ರ ಹರೆಯದ ಯುವಕ ಶಿಷ್ಯನಾಗಿ ಸೇರಿಕೊಂಡಿದ್ದ. ಬೀದಿ ಬದಿಯ ಹೋರಾಟಗಳಲ್ಲಿ ಭಾಗಿಯಾಗಿ ಪುಂಡನೆಂಬ ಕುಖ್ಯಾತಿಗೆ ಪಾತ್ರನಾಗಿದ್ದ ಅವನು ಪ್ರತಿ ಬಾರಿಯೂ ಎದುರಾಳಿಗಳಿಂದ ಏಟು ತಿನ್ನುತ್ತಿದ್ದ. ಹೀಗಾಗಿ ಇಪ್‌ ಮ್ಯಾನ್‌ ಬಳಿ ತರಬೇತಿ ಪಡೆದು ಎದುರಾಳಿಗಳನ್ನು ಸದೆಬಡಿಯುವುದು ಅವನ ಉದ್ದೇಶವಾಗಿತ್ತು. ಇಪ್‌ ಮ್ಯಾನ್‌ ಹೇಳಿಕೊಡುತ್ತಿದ್ದ ಚುನ್‌ ಕುಂಗ್‌ ಫ‌ುವಿನ ಮೂಲ ಉದ್ದೇಶ ಯಾವನೇ ವ್ಯಕ್ತಿ ತನ್ನನ್ನು ತಾನು ರಕ್ಷಿಸಿಕೊಳ್ಳುವುದು, ಹೊಡೆದಾಟದಿಂದ ದೂರ ಉಳಿಯುವುದು. ಆದರೆ ಆ ಹುಡುಗ ಈ ಆತ್ಮರಕ್ಷಣಾ ಕಲೆಯನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳಬೇಕೆಂದಿದ್ದ. ಇದು ಗುರುವಿಗೆ ಸರಿ ತೋರಲಿಲ್ಲ. ಆದರೆ ಆ ಹುಡುಗನಲ್ಲಿದ್ದ ಏಕಾಗ್ರತೆ, ಆಸಕ್ತಿ ಕಂಡು ಗುರು ಇಪ್‌ ಮ್ಯಾನ್‌ ದಂಗಾಗಿದ್ದರು. ಏನಾದರಾಗಲಿ ಅವನಿಗೆ ತಾವು ಕಲಿತ ವಿದ್ಯೆಯನ್ನು ಕಲಿಸಲು ನಿರ್ಧರಿಸಿದರು. ಆ ಹುಡುಗನೇ ಜಗತ್ತಿನ ಅಸಂಖ್ಯ ಮಂದಿಗೆ ಮಾರ್ಷಲ್‌ ಆರ್ಟ್ಸ್ ಕಲಿಯಲು ಪ್ರೇರಣೆಯಾಗಿರುವ ಹಾಲಿವುಡ್‌ ನಟ “ಬ್ರೂಸ್‌ ಲೀ’. ಒಬ್ಬರು ಸಿನಿಮಾಗಳ ಮೂಲಕ ಸ್ಫೂರ್ತಿ ತುಂಬಿದರೆ ಮತ್ತೂಬ್ಬರ ಬದುಕೇ ನಮಗೆ ಸ್ಫೂರ್ತಿ.

ಹವನ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.