ಪೆನ್ನು ಹಿಡಿಯುವ ಕೈಗೆ ಕತ್ತಿ ಚಾಕು ಸಿಕ್ಕರೆ ಏನಾದೀತು?

ಹಿಸ್ಟರಿ ಕಥೆ

Team Udayavani, May 9, 2019, 6:15 AM IST

Chinnari—Vijnani

ನೋಟದಿಂದ ತಪ್ಪಿಸಿಕೊಂಡ ಇತಿಹಾಸದ ಕುತೂಹಲಕಾರಿ ತುಣುಕುಗಳಿಗೆ ಇಲ್ಲೊಂದು ಪುಟ್ಟ ಜಾಗ

ವಿಜ್ಞಾನ ಪ್ರಪಂಚ ಹಲವು ಮಹನೀಯರನ್ನು ನೀಡಿದೆ. ಅವರಿಂದ ಪ್ರಪಂಚಕ್ಕೆ ಅನೇಕ ಕೊಡುಗೆಗಳು ಸಿಕ್ಕಿವೆ. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವೈಯಕ್ತಿಕ ಜೀವನದಲ್ಲಿ ವಿಕ್ಷಿಪ್ತ ವ್ಯಕ್ತಿತ್ವವನ್ನು ಹೊಂದಿದ್ದರು ಎನ್ನುವುದಕ್ಕೆ ಈ ಘಟನೆ ನಿದರ್ಶನ.

16ನೇ ಶತಮಾನದ ಡೆನ್ಮಾರ್ಕ್‌ನಲ್ಲಿ ಖಗೋಳಶಾಸ್ತ್ರಜ್ಞನೊಬ್ಬನಿದ್ದ. ಆತನ ಹೆಸರು ಟೈಕೊ ಬ್ರಾಹೆ. ಒಮ್ಮೆ ಟೈಕೋಗೂ, ಮತ್ತೂಬ್ಬ ವಿಜ್ಞಾನಿಗೂ ನಡುವೆ ಮನಸ್ತಾಪ ಏರ್ಪಟ್ಟಿತು. ಗಣಿತ ಸೂತ್ರ ಅದಕ್ಕೆ ಕಾರಣ. ಒಬ್ಬರು ಪರ, ಇನ್ನೊಬ್ಬರು ಅದರ ವಿರುದ್ಧ. ಈ ಮನಸ್ತಾಪ ತಾರಕಕ್ಕೇರಿ, ಯಾರು ಸರಿ ಎಂದು ಇಬ್ಬರ ನಡುವೆಯೂ ಪಂದ್ಯ ಏರ್ಪಟ್ಟಿತು. ಈಗಲಾದರೆ ಯಾವ ಸೂತ್ರ ಸರಿಯೆಂಬುದನ್ನು ಪತ್ತೆ ಹಚ್ಚಲು ಇಂಟರ್‌ನೆಟ್‌ ಸಹಾಯ ಪಡೆದುಕೊಳ್ಳಬಹುದು.

ಆದರೆ ಆಗಿನ ಕಾಲದಲ್ಲಿ ಆ ಸೌಕರ್ಯ ಇರಲಿಲ್ಲವಲ್ಲ. ಹೀಗಾಗಿ ಇಬ್ಬರೂ ಜಿದ್ದಿಗೆ ಬಿದ್ದು ಹೊಡೆದಾಡಿಕೊಂಡರು. ಹೊಡೆದಾಟದಲ್ಲಿ ಯಾರು ಜಯಗೊಳಿಸುವರೋ ಅವರೇ ಜಯಶಾಲಿ! ಇಬ್ಬರೂ ಗಣಿತ ಸೂತ್ರದ ತಪ್ಪು ಸರಿ ಕಂಡುಹಿಡಿಯಲು ಬುದ್ಧಿಮತ್ತೆಯ ಪರೀಕ್ಷೆಗೆ ಬದಲಾಗಿ ಬಲಪರೀಕ್ಷೆಯ ಮೊರೆಹೋಗಿದ್ದರು.

ಕಡೆಗೂ ಟೈಕೋ ಸೋತ. ಸೋಲುವುದು ಹಾಗಿರಲಿ; ಈ ಕಾಳಗದಲ್ಲಿ ಮೂಗು ಕಳೆದುಕೊಂಡು ಜೀವನ ಪರ್ಯಂತ ತಾಮ್ರದ ಕೃತಕ ಮೂಗನ್ನು ಆತ ಧರಿಸಬೇಕಾಗಿ ಬಂದಿತು. ಪೆನ್ನು ಹಿಡಿಯುವ ಕೈಗೆ ಕತ್ತಿ ಸಿಕ್ಕರೆ ಇನ್ನೇನಾದೀತು?!

— ಹವನ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.