ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jul 18, 2019, 5:00 AM IST

u-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ
ಕೊಡುವ ಪ್ರಯತ್ನವಿದು…

1. ಬಾಹ್ಯಾಕಾಶ ಯಾನಗೈದ ಮೊದಲ ಭಾರತೀಯ ಮಹಿಳೆ ಹಾಗೂ ಎರಡನೇ ಭಾರತೀಯ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾದವರು ಕಲ್ಪನಾ ಚಾವ್ಲಾ.
2. ಹರ್ಯಾಣಾದಲ್ಲಿ ಹುಟ್ಟಿದ ಕಲ್ಪನಾ ಭರತನಾಟ್ಯ ಮತ್ತು ಸ್ಕೂಬಾ ಡೈವಿಂಗ್‌ನಲ್ಲಿ ಆಸಕ್ತಿ ಹೊಂದಿದ್ದರು.
3. ಕಲ್ಪನಾಗೆ ಹೆತ್ತವರು ಇಟ್ಟ ಹೆಸರು ಮೊಂಟೊ. ಆದರೆ, ಕಲ್ಪನಾ ಎಂಬ ಹೆಸರನ್ನು ಅವರೇ ಆಯ್ಕೆ ಮಾಡಿಕೊಂಡಿದ್ದಂತೆ.
4. ಶಾಲಾ ದಿನಗಳಲ್ಲಿ ಕರಾಟೆ, ಬ್ಯಾಡ್ಮಿಂಟನ್‌ ಮತ್ತು ರನ್ನಿಂಗ್‌ ರೇಸ್‌ನಲ್ಲೂ ಕಲ್ಪನಾ ಭಾಗವಹಿಸುತ್ತಿದ್ದರು.
5. ಚಂಡೀಗಡ್‌ನ‌ಲ್ಲಿ ಏರೋನಾಟಿಕಲ್‌ ಎಂಜಿನಿಯರಿಂಗ್‌ ಮುಗಿಸಿದ ನಂತರ ಕಲ್ಪನಾ, ಹೆಚ್ಚಿನ ಓದಿಗಾಗಿ ಅಮೆರಿಕಕ್ಕೆ ತೆರಳಿದರು.
6. ಅಲ್ಲಿ ಏರೋಸ್ಪೇಸ್‌ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿಚ್‌.ಡಿಯನ್ನೂ ಮಾಡಿದರು.
7. ಅಮೆರಿಕದ ಬಾಹ್ಯಾಕಾಶ ಸಂಸ್ಥೆ- ನಾಸಾದಲ್ಲಿ ಉನ್ನತ ಹುದ್ದೆ ನಿರ್ವಹಿಸಿದ ಖ್ಯಾತಿ ಅವರದು.
8. ಸರ್ಟಿಫೈಡ್‌ ಫ್ಲೈಟ್‌ ಇನ್‌ಸ್ಟ್ರಕ್ಟರ್‌ (ವಿಮಾನಯಾನ ತರಬೇತುದಾರ) ಆಗಿದ್ದ ಕಲ್ಪನಾರ ಬಳಿ ಖಾಸಗಿ ವಿಮಾನ ಚಾಲನೆಯ ಪರವಾನಗಿಯೂ ಇತ್ತು.
9. ಕಲ್ಪನಾರ ಮರಣಾನಂತರ ಪತಿ ಜೀನ್‌ ಪಿಯರಿ ಹ್ಯಾರಿಸನ್‌, ಮಡದಿಯ ಕುರಿತು “ದಿ ಎಡ್ಜ್ ಆಫ್ ಟೈಮ್‌’ ಎಂಬ ಜೀವನಚರಿತ್ರೆ ಬರೆದಿದ್ದಾರೆ
10. ಭಾರತದ ಮೊದಲ ಹವಾಮಾನ ಉಪಗ್ರಹ, ನಾಸಾದ ಸೂಪರ್‌ಕಂಪ್ಯೂಟರ್‌, ಕರ್ನಾಲ್‌ನಲ್ಲಿರುವ ತಾರಾಲಯ, ಮಂಗಳ ಗ್ರಹದ ಮೇಲಿರುವ ಬೆಟ್ಟ, ಮಂಗಳ ಮತ್ತು ಗುರು ಗ್ರಹದ ಕಕ್ಷೆಗಳ ನಡುವೆ ಸೂರ್ಯನನ್ನು ಸುತ್ತುವ ಕ್ಷುದ್ರಗ್ರಹ- ಇವೆಲ್ಲವಕ್ಕೂ ಕಲ್ಪನಾ ಚಾವ್ಲಾರ ಹೆಸರು ನೀಡಲಾಗಿದೆ.

– ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.