ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Aug 1, 2019, 5:04 AM IST

Q-2

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಡಾ. ವಿಕ್ರಮ್‌ ಸಾರಾಭಾಯಿ ಅವರನ್ನು, ಭಾರತ ಬಾಹ್ಯಾಕಾಶ ಕಾರ್ಯಕ್ರಮಗಳ ಪಿತಾಮಹ ಎನ್ನುತ್ತಾರೆ.
2. ಸಾರಾಭಾಯಿ ಅವರು 1919ರ ಆಗಸ್ಟ್‌ 12ರಂದು, ಗುಜರಾತ್‌ನ ಶ್ರೀಮಂತ ಉದ್ಯಮಿಗಳ ಕುಟುಂಬದಲ್ಲಿ ಜನಿಸಿದರು.
3. ವಿಕ್ರಮ್‌ರ ಇಡೀ ಕುಟುಂಬ ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿತ್ತು.
4. ವಿಕ್ರಮ್‌ ಮದುವೆಯಾಗಿದ್ದು, ಹೆಸರಾಂತ ನೃತ್ಯ ಕಲಾವಿದೆ ಮೃಣಾಲಿನಿ ಸಾರಾಭಾಯಿ ಅವರನ್ನು.
5. ಅಚ್ಚರಿಯೆಂದರೆ, ಸಾರಾಭಾಯಿ ಕುಟುಂಬದವರೇ ಆ ಮದುವೆಗೆ ಹಾಜರಿರಲಿಲ್ಲ. ಯಾಕಂದ್ರೆ, ಅವರೆಲ್ಲ ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ತೊಡಗಿಕೊಂಡಿದ್ದರು.
6. ಸ್ವಾತಂತ್ರ್ಯಾ ನಂತರ, ವೈಜ್ಞಾನಿಕ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ವಿಕ್ರಮ್‌ ಸಾರಾಭಾಯಿ, ಅಹಮದಾಬಾದ್‌ನಲ್ಲಿ ಚಾರಿಟಬಲ್‌ ಟ್ರಸ್ಟ್‌ ಒಂದನ್ನು ಪ್ರಾರಂಭಿಸಿದರು.
7. ಇಸ್ರೋದ ಸ್ಥಾಪಕರು ಕೂಡಾ ಅವರೇ.
8. ಕೇಬಲ್‌ ಟಿ.ವಿ.ಗಳು ಭಾರತಕ್ಕೆ ಕಾಲಿಟ್ಟಿದ್ದು ವಿಕ್ರಮ್‌ ಸಾರಾಭಾಯಿಯವರ ಪರಿಶ್ರಮದಿಂದ.
9. ಭಾರತದ ಮೊದಲ ಉಪಗ್ರಹ ಆರ್ಯಭಟ, ಸಾರಾಭಾಯಿಯ ಕನಸಿನ ಕೂಸು.
10. ಅಹಮದಾಬಾದ್‌ನ, ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ಸ್ಥಾಪಕ ಸದಸ್ಯರಲ್ಲೊಬ್ಬರು.
11. ವಿಕ್ರಮ್‌ ಸಾರಾಭಾಯಿ ಅವರು ಪಿಎಚ್‌.ಡಿ ಪದವಿ ಪಡೆದದ್ದು, ಸಿ.ವಿ. ರಾಮನ್‌ರ ಮಾರ್ಗದರ್ಶನದಲ್ಲಿ.
12. ತಿರುವನಂತಪುರಂನ ಥುಂಬಾ ರಾಕೆಟ್‌ ಉಡಾವಣಾ ಕೇಂದ್ರದ ಶಂಕುಸ್ಥಾಪನೆಗೆಂದು ಕೇರಳಕ್ಕೆ ಬಂದಿದ್ದಾಗ ವಿಕ್ರಮ್‌, ತೀವ್ರ ಹೃದಯಾಘಾತದಿಂದ ತೀರಿಕೊಂಡರು. ಆಗ ಅವರಿಗೆ ಕೇವಲ 52 ವರ್ಷ.
13. ಸಾರಾಭಾಯಿ ಅವರಿಗೆ ಶಾಂತಿ ಸ್ವರೂಪ ಭಟ್ನಾಗರ್‌ ಪುರಸ್ಕಾರ, ಪದ್ಮಭೂಷಣ, ಪದ್ಮವಿಭೂಷಣ (ಮರಣೋತ್ತರ) ಸಿಕ್ಕಿದೆ.
ಮಗ ಕಾರ್ತಿಕೇಯ ಸಾರಾಭಾಯಿ ಪರಿಸರ ತಜ್ಞರಾದರೆ, ಮಗಳು ಮಲ್ಲಿಕಾ ಸಾರಾಭಾಯಿ ನೃತ್ಯ ಕಲಾವಿದೆ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.