ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!


Team Udayavani, Aug 8, 2019, 5:00 AM IST

p 2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಒಮರ್‌ ಖಯ್ನಾಮ್‌ ಪರ್ಷಿಯಾದ ಹೆಸರಾಂತ ಕವಿ, ಗಣಿತಜ್ಞ, ಖಗೋಳ ಶಾಸ್ತ್ರಜ್ಞ ಮತ್ತು ತತ್ವಜ್ಞಾನಿ.
2. ಆತ, 1048 ಇಸವಿಯಲ್ಲಿ ಪರ್ಷಿಯಾದ ನಿಶಾಪುರ್‌ ಎಂಬಲ್ಲಿ ಜನಿಸಿದ್ದ. ಆ ಪ್ರದೇಶ ಈಗ ಇರಾನ್‌ನಲ್ಲಿದೆ.
3. ಗಣಿತ ಮತ್ತು ಖಗೋಳಶಾಸ್ತ್ರದ ಶಿಕ್ಷಕನಾಗಿ ಹಾಗೂ ಜ್ಯೋತಿಷಿಯಾಗಿಯೂ ಆತ ಕೆಲಸ ಮಾಡಿದ್ದರು.
4. ಒಮರ್‌ನ ತಂದೆ ಇಬ್ರಾಹಿಂ ಖಯಾಮಿ, ವೈದ್ಯರಾಗಿದ್ದರು. ಒಮರ್‌ ಕೆಲ ಸಮಯ, ತಂದೆಯ ಕೆಲಸದಲ್ಲಿ ಸಹಾಯಕನಾಗಿದ್ದ.
5. ಖಗೋಳಶಾಸ್ತ್ರಜ್ಞನಾಗಿ ಆತ ಜಲಾಲಿ ಕ್ಯಾಲೆಂಡರ್‌ ಅನ್ನು ವಿನ್ಯಾಸಗೊಳಿಸಿದ.
6. ಆ ಕ್ಯಾಲೆಂಡರ್‌ನಲ್ಲಿ ಪ್ರತಿ 33 ವರ್ಷಗಳಿಗೊಮ್ಮೆ 8 ಅಧಿಕ ವರ್ಷಗಳನ್ನು ಗುರುತಿಸಲಾಗಿತ್ತು.
7. ಜಲಾಲಿ ಕ್ಯಾಲೆಂಡರ್‌ನಲ್ಲಿ ವರ್ಷಕ್ಕೆ 365.2424 ದಿನಗಳಿದ್ದವು. ಆಧುನಿಕ ಇರಾನಿನ ಕ್ಯಾಲೆಂಡರ್‌ ಕೂಡಾ ಒಮರ್‌ನ ಲೆಕ್ಕಾಚಾರಗಳನ್ನೇ ಆಧರಿಸಿದ್ದಾಗಿದೆ.
8. ಈಗ ಬಹುತೇಕ ಕಡೆ ಬಳಕೆಯಲ್ಲಿರುವ ಗ್ರೆಗೋರಿಯನ್‌ ಕ್ಯಾಲೆಂಡರ್‌ಗಿಂತಲೂ ಒಮರ್‌ನ ಕ್ಯಾಲೆಂಡರ್‌ ಹೆಚ್ಚು ನಿಖರವಾಗಿತ್ತು.
9. ಒಮರ್‌ಖಯಾಮ್‌ನ ರುಬಾಯತ್‌ (ಪರ್ಷಿಯನ್‌ ಕವಿತೆಗಳು)ಗಳನ್ನು ಎಡ್ವರ್ಡ್‌ ಫಿಟ್ಜೆರಾಲ್ಡ್ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.
10. 1970ರಲ್ಲಿ ಚಂದ್ರನ ಮೇಲಿನ ಕುಳಿಯೊಂದಕ್ಕೆ ಒಮರ್‌ನ ಹೆಸರು ಇಡಲಾಗಿದೆ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.