ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Sep 5, 2019, 5:35 AM IST

t-1

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಹುಟ್ಟಿದ ದಿನವನ್ನು ಶಿಕ್ಷಕರ ದಿನವೆಂದು ಆಚರಿಸಲಾಗುತ್ತದೆ.
2. ಅವರು ಭಾರತದ ಮೊದಲ ಉಪರಾಷ್ಟ್ರಪತಿ ಹಾಗೂ ಎರಡನೆಯ ರಾಷ್ಟ್ರಪತಿಯಾಗಿದ್ದವರು.
3. ರಾಷ್ಟ್ರಪತಿಯಾದ ಅವಧಿಯಲ್ಲಿ ರಾಧಾಕೃಷ್ಣನ್‌ರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಜನ ಮುಂದಾದಾಗ, “ನನ್ನ ಹುಟ್ಟುಹಬ್ಬವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿದರೆ ನನಗೆ ಹೆಚ್ಚು ಸಂತೋಷ’ ಎಂದರು.
4. ರಾಧಾಕೃಷ್ಣನ್‌ ಹುಟ್ಟಿದ್ದು ತಮಿಳುನಾಡಿನ ತಿರುತ್ತಣಿ ಎಂಬಲ್ಲಿ.
5. ತಂದೆಗೆ ಮಗ ಇಂಗ್ಲಿಷ್‌ ಕಲಿಯುವುದರ ಬದಲು, ಅರ್ಚಕ/ ಪುರೋಹಿತನಾಗಲಿ ಎಂಬ ಆಸೆಯಿತ್ತಂತೆ. ಆದರೆ, ಓದಿನಲ್ಲಿ ಜಾಣನಾಗಿದ್ದ ರಾಧಾಕೃಷ್ಣನ್‌ ವಿದ್ಯಾಭ್ಯಾಸ ಮುಂದುವರಿಸಿದರು.
6. 1931ರಲ್ಲಿ ಇಂಗ್ಲೆಂಡಿನ ಪ್ರತಿಷ್ಟಿತ “ನೈಟ್‌’ ಪದವಿ ಸಿಕ್ಕಾಗ ಅವರು ತಮ್ಮ ಹೆಸರಿನ ಜೊತೆ “ಸರ್‌’ ಎಂದು ಸೇರಿಸಿಕೊಳ್ಳಲು ನಿರಾಕರಿಸಿದರು.
7. ಅಧ್ಯಾಪಕರಾಗಿ ಅವರು ಮಕ್ಕಳಿಗೆ ಎಷ್ಟು ಪ್ರಿಯರಾಗಿದ್ದರೆಂದರೆ, ರಾಧಾಕೃಷ್ಣನ್‌ರವರು ಮೈಸೂರು ವಿಶ್ವವಿದ್ಯಾಲಯವನ್ನು ತೊರೆದು ಅಂದಿನ ಕಲ್ಕತ್ತಾಗೆ ಹೊರಟಾಗ ಪುಷ್ಪಾಲಂಕೃತ ಸಾರೋಟನ್ನು ವಿದ್ಯಾರ್ಥಿಗಳೇ ಎಳೆದು ಬೀಳ್ಕೊಟ್ಟಿದ್ದರು!
8. ಅಮೆರಿಕದ ಶಿಕ್ಷಣತಜ್ಞ ಪಾಲ್‌ ಆರ್ಥರ್‌, ರಾಧಾಕೃಷ್ಣನ್‌ರನ್ನು ಪೂರ್ವ ಮತ್ತು ಪಶ್ಚಿಮ ದೇಶಗಳ ನಡುವಿನ ಜೀವಂತ ಸೇತುವೆ ಎಂದು ಕರೆದಿದ್ದರು. ಯಾಕೆಂದರೆ, ಅವರು ಭಾರತೀಯ ಚಿಂತನೆಗಳ ಶ್ರೇಷ್ಠತೆಯನ್ನು ಪಾಶ್ಚಿಮಾತ್ಯರಿಗೆ ಸಾರಿದವರು.
9. ರಾಜ್ಯಸಭೆಯ ಕಲಾಪಗಳಲ್ಲಿ ಅವರು ಸಂಸ್ಕೃತದ ಶ್ಲೋಕಗಳನ್ನು, ಬೈಬಲ್‌ನ ಸಾಲುಗಳನ್ನು ಹೇಳಿ, ಎಂಥದ್ದೇ ವಿಷಮ ಪರಿಸ್ಥಿತಿಯನ್ನೂ ನಿಭಾಯಿಸಬಲ್ಲವರಾಗಿದ್ದರು.
10. 1975ರಲ್ಲಿ ಅವರಿಗೆ ಸಿಕ್ಕಿದ ಟೆಂಪಲ್ಟನ್‌ ಪ್ರಶಸ್ತಿಯ ಸಂಪೂರ್ಣ ಮೊತ್ತವನ್ನು ಅವರು ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾಲಯಕ್ಕೆ ದೇಣಿಗೆಯಾಗಿ ಕೊಟ್ಟುಬಿಟ್ಟರು. ಈಗಲೂ ರಾಧಾಕೃಷ್ಣನ್‌ ಸ್ಮರಣಾರ್ಥ ಆಕ್ಸ್‌ಫ‌ರ್ಡ್‌ ವಿ.ವಿ.ಯಲ್ಲಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.