ಜಗತ್ತಿನ ಅತಿ ಶ್ರೇಷ್ಠ ಲವ್‌ ತಜ್ಞ ಫ್ರಾಯ್ಡ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Oct 3, 2019, 9:47 AM IST

x-50

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1.ಜಗತ್ಪ್ರಸಿದ್ಧ ಮನೋವೈದ್ಯ ಸಿಗ್ಮಂಡ್ ಫ್ರಾಯ್ಡ್ ಮೇ 6, 1856ರಲ್ಲಿ ಆಸ್ಟ್ರಿಯಾದಲ್ಲಿ ಜನಿಸಿದರು. “ಸೈಕೋ ಅನಾಲಿಸಿಸ್‌’ ಎಂಬ ಹೊಸ ಹೊಸದೊಂದು ಚಿಕಿತ್ಸಾವಿಧಾನವನ್ನು ಅವರು ಕಂಡುಹಿಡಿದರು.
2. ಬಾಲ್ಯದಲ್ಲಿ ಸಿಗ್ಮಂಡ್ 6 ವರ್ಷಗಳ ಕಾಲ ಕಪ್ಪೆ ಮತ್ತು ಈಲ್‌ ಮೀನಿನ ಮೆದುಳುಗಳ ಅಧ್ಯಯನದಲ್ಲಿ ಕಳೆದಿದ್ದರು.
3. ಕಾಲೇಜಿನಿಂದ ಪದವಿ ಪಡೆದ ನಂತರ ಫ್ರಾಯ್ಡ್ ಸಮ್ಮೊಹನ ವಿಷಯವಾಗಿ ಅನೇಕ ಪ್ರಯೋಗಗಳನ್ನು ಕೈಗೊಂಡರು.
4. 1899ರಲ್ಲಿ ಅವರು ಬರೆದ “ಇಂಟರ್‌ಪ್ರಿಟೆಷನ್‌ ಆಫ್ ಡ್ರೀಮ್ಸ್‌’ ಪುಸ್ತಕ ವಿವಾದಗಳಿಂದ ಪ್ರಖ್ಯಾತವಾಗಿತ್ತು.
5. ಆತನ ಚಿಕಿತ್ಸಾ ವಿಧಾನಗಳನ್ನು ಆಗಿನ ಕಾಲದ ವೈದ್ಯಲೋಕ ಅನುಮಾನದ ದೃಷ್ಟಿಯಿಂದ ನೋಡಿತ್ತು. ಅದಕ್ಕೆ ಮನ್ನಣೆ ನೀಡಿರಲಿಲ್ಲ.
6. ಇಂಗ್ಲಿಷ್‌ ಸಿನಿಮಾ ತಯಾರಿಕಾ ಕೇಂದ್ರ ಹಾಲಿವುಡ್‌ನ‌ಲ್ಲಿ ಸಿಗ್ಮಂಡ್ ಫ್ರಾಯ್ಡನ ವಿವಾದಾತ್ಮಕ ಥಿಯರಿಗಳು ಪ್ರಸಿದ್ಧಿ ಪಡೆದವು. ಅವುಗಳನ್ನು ಆಧರಿಸಿ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬಿದ್ದರು.
7. 1925ರಲ್ಲಿ ಜನಪ್ರಿಯ ಸಿನಿಮಾ ನಿರ್ಮಾಣ ಸಂಸ್ಥೆ ಎಂ.ಜಿ.ಎಂ.ನ ಮುಖ್ಯಸ್ಥರಾಗಿದ್ದ ಸ್ಯಾಮುವೆಲ್‌ ಗೋಲ್ಡ್‌ವಿನ್‌ ಫ್ರಾಯ್ಡರನ್ನು “ಜಗತ್ತಿನ ಅತಿ ಶ್ರೇಷ್ಠ ಲವ್‌ ತಜ್ಞ’ ಎಂದು ಕರೆದಿದ್ದರು.
8. ಬೇಸರವನ್ನು ಹೋಗಲಾಡಿಸಲು ಮತ್ತು ಕೆಲಸದಲ್ಲಿ ತನ್ನ ಕ್ರಿಯಾಶೀಲತೆಯನ್ನು ಹೆಚ್ಚಿಸಿಕೊಳ್ಳಲು ಸಿಗ್ಮಂಡ್ ಫ್ರಾಯ್ಡ್ ಮಾದಕ ದ್ರವ್ಯವನ್ನು ತೆಗೆದುಕೊಳ್ಳುತ್ತಿದ್ದ. ಆದರೆ ಕೆಲ ಸಮಯದ ನಂತರ ಅದರ ದುಷ್ಪರಿಣಾಮವನ್ನು ಅರಿತ ನಂತರ ಆ ವ್ಯಸನದಿಂದ ಹೊರಬಂದಿದ್ದ.
9. ಮಾನಸಿಕ ಸಮಸ್ಯೆಗಳಿಂದ ಬಳಲುವವರ ಚಿಕಿತ್ಸೆಗಾಗಿ ಸಾಕು ಪ್ರಾಣಿಗಳನ್ನು ಬಳಸಿದವರಲ್ಲಿ ಫ್ರಾಯ್ಡ ಮೊದಲಿಗರು.
10. ನೊಬೆಲ್‌ ಪಾರಿತೋಷಕಕ್ಕೆ 12 ಬಾರಿ ನಾಮ ನಿರ್ದೇಶನಗೊಂಡಿದ್ದರು. ಆದರೆ ಒಂದು ಸಲವೂ ಸಿಗಲಿಲ್ಲ. ಅವರ ಚಿಕಿತ್ಸಾ ವಿಧಾನಗಳು ವೈದ್ಯಶಾಸ್ತ್ರಕ್ಕೆ ವಿರುದ್ಧವಾಗಿವೆ ಎಂಬ ಕಾರಣವನ್ನು ನೀಡಲಾಗಿತ್ತು.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.