ಸ್ವಾತಂತ್ರ್ಯ ಹೋರಾಟಗಾರ್ತಿ ಕಮಲಾದೇವಿ ಚಟ್ಟೋಪಾಧ್ಯಾಯ

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Oct 24, 2019, 4:23 AM IST

q-5

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಭಾರತದ ಸಮಾಜ ಸುಧಾರಕರ ಸಾಲಿನಲ್ಲಿ, ಕಮಲಾದೇವಿ ಚಟ್ಟೋಪಾಧ್ಯಾಯರು ಪ್ರಮುಖ ಸ್ಥಾನ ಪಡೆಯುತ್ತಾರೆ.
2. ಅವರು ಮಂಗಳೂರಿನಲ್ಲಿಂ 1903ರ ಏಪ್ರಿಲ್‌ 3ರಂದು ಹುಟ್ಟಿದರು.
3. ಕಮಲಾದೇವಿ, ಹದಿನಾಲ್ಕನೇ ವಯಸ್ಸಿನಲ್ಲಿ ಮದುವೆಯಾಗಿ, ಎರಡೇ ವರ್ಷಗಳಲ್ಲಿ ಗಂಡನನ್ನು ಕಳೆದುಕೊಂಡರು. ಇದರಿಂದ ಧೃತಿಗೆಡದ ಕಮಾಲೇದೇವಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿದರು.
4. ವಿಧವಾ ವಿವಾಹಕ್ಕೆ ಅವಕಾಶವೇ ಇಲ್ಲದ ಆ ಕಾಲದಲ್ಲಿ ಅವರು, ಕವಿ ಹರೀಂದ್ರನಾಥ ಚಟ್ಟೋಪಾಧ್ಯಾಯ ಅವರನ್ನು ಮರು ಮದುವೆಯಾದರು.
5. 1923ರಲ್ಲಿ ಓದು ಮುಗಿಸಿ ವಿದೇಶದಿಂದ ಪತಿಯೊಂಡನೆ ಭಾರತಕ್ಕೆ ಮರಳಿದ ಅವರು, ಮಹಾತ್ಮಾ ಗಾಂಧಿಯ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು.
6. 1930ರ “ದಂಡಿ’ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕಮಲಾದೇವಿ ಜೈಲಿಗೂ ತೆರಳಿದರು.
7. ಎರಡನೆಯ ಜಾಗತಿಕ ಯುದ್ಧ ಪ್ರಾರಂಭವಾದಾಗ, ಕಮಲಾದೇವಿ ಜಗತ್ತನ್ನೆಲ್ಲ ಸುತ್ತು ಹಾಕಿ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಯತ್ನಪಟ್ಟರು. ಹಾಗೆಯೇ ಯುದ್ಧ ನಿರಾಶ್ರಿತರ ಪುನರ್ವಸತಿಗಾಗಿ ಶ್ರಮಿಸಿದರು.
8. ಕನ್ನಡದ ಮೊದಲ “ಮೂಕಿ ಸಿನಿಮಾ ಮೃಚ್ಛಕಟಿಕ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.
9. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ, ಅನೇಕ ಕರಕುಶಲ ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸಿದರು. ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷೆಯೂ ಆದರು.
10. ಕರಕುಶಲಕರ್ಮಿಗಳಿಗೆ ನೆರವಾಗಲು ಅನೇಕ ಸಂಘ-ಸಂಸ್ಥೆಗಳ ಸ್ಥಾಪನೆಗೆ ಕಮಲಾದೇವಿಯವರೇ ಕಾರಣ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.