ಟೆನ್ ಟೆನ್ ಟೆನ್


Team Udayavani, Jul 4, 2019, 5:00 AM IST

2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಆಟದ ವೇಳೆ ಒತ್ತಡ, ಉದ್ವೇಗಕ್ಕೊಳಗಾಗದ ಭಾರತ ಕ್ರಿಕೆಟ್‌ ತಂಡದ ಕಪ್ತಾನ ಮಹೇಂದ್ರ ಸಿಂಗ್‌ ಧೋನಿಯವರನ್ನು, “ಕ್ಯಾಪ್ಟನ್‌ ಕೂಲ್‌’ ಎಂದು ಕರೆಯುತ್ತಾರೆ.
2. ಧೋನಿಗೆ 2011ರಲ್ಲಿ ಭಾರತೀಯ ಪ್ರಾದೇಶಿಕ ಸೇನೆಯಿಂದ ಲೆಫ್ಟಿನೆಂಟ್‌ ಕರ್ನಲ್‌ ಗೌರವ ಸಿಕ್ಕಿದೆ. ಕಪಿಲ್‌ದೇವ್‌ ನಂತರ ಈ ಗೌರವಕ್ಕೆ ಭಾಜನರಾದ ಎರಡನೇ ಭಾರತೀಯ ಅವರು.
3. ಕ್ರೀಡಾರಂಗಕ್ಕೆ ಬರುವ ಮುನ್ನ ಧೋನಿ, ಖರಗಪುರ ರೈಲ್ವೆ ಸ್ಟೇಷನ್‌ನಲ್ಲಿ 2 ವರ್ಷ ಟಿಕೆಟ್‌ ಕಲೆಕ್ಟರ್‌ ಆಗಿ ಕೆಲಸ ಮಾಡಿದ್ದರು
4. ಹೆಲಿಕಾಪ್ಟರ್‌ ಶಾಟ್‌ಗೆ ಹೆಸರಾಗಿರೋ ಧೋನಿ, ಅದನ್ನು ಕಲಿತಿದ್ದು ಜಾರ್ಖಂಡ್‌ ಕ್ರಿಕೆಟಿಗ ಸಂತೋಷ್‌ ಲಾಲ್‌ ಅವರಿಂದ.
5. ಧೋನಿ ಶ್ವಾನ ಪ್ರೇಮಿಯೂ ಆಗಿದ್ದಾರೆ. ಅವರ ಮುದ್ದಿನ ನಾಯಿಗಳ ಹೆಸರು ಝಾರ ಮತ್ತು ಸ್ಯಾಂ.
6. ಧೋನಿಗೆ ಹಳೆಯ ಹಿಂದಿ ಹಾಡುಗಳನ್ನು ಕೇಳುವುದು ಇಷ್ಟದ ಹವ್ಯಾಸ. ಅವರು ಗಾಯಕ ಕಿಶೋರ್‌ ಕುಮಾರ್‌ ಅವರ ದೊಡ್ಡ ಅಭಿಮಾನಿ.
7. ಕ್ರಿಕೆಟ್‌ ಅಷ್ಟೇ ಅಲ್ಲ, ಫ‌ುಟ್‌ಬಾಲ್‌ ಮತ್ತು ಬ್ಯಾಡ್ಮಿಂಟನ್‌ನಲ್ಲೂ ಧೋನಿ ಪರಿಣತರು.
8. ಧೋನಿಯ ಫ‌ುಟ್‌ಬಾಲ್‌ ಗೋಲ್‌ ಕೀಪಿಂಗ್‌ನ ಶೈಲಿಯನ್ನು ಗಮನಿಸಿದ ಕೋಚ್‌ ಕೇಶವ್‌ ಬ್ಯಾನರ್ಜಿ, ಕ್ರಿಕೆಟ್‌ ಆಡುವಂತೆ ಒತ್ತಾಯಿಸಿದರು.
9. ಬಾಂಗ್ಲಾದ ವಿರುದ್ಧ ಏಕದಿನ ಪಂದ್ಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಧೋನಿ, ಆ ಪಂದ್ಯದಲ್ಲಿ ಮೊದಲ ಬಾಲ್‌ಗೇ ರನ್‌ಔಟ್‌ ಆಗಿದ್ದರು.
10. ಧೋನಿ ಬಳಿ ಮೋಟಾರ್‌ ಬೈಕ್‌ಗಳ ದೊಡ್ಡ ಸಂಗ್ರಹವೇ ಇದೆ

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.