ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Sep 19, 2019, 5:15 AM IST

e-6

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಮಾಯಾಪೆಟ್ಟಿಗೆ ಟಿ.ವಿ. (ದೂರದರ್ಶನ)ಯನ್ನು ಕಂಡು ಹಿಡಿದವರು ಜಾನ್‌ ಲೋಗಿ ಬೇರ್ಡ್‌.
2. ಈ ಸ್ಕಾಟ್ಲೆಂಡ್‌ನ‌ ಎಂಜಿನಿಯರ್‌, ಸಂಶೋಧಕ ಬೇರ್ಡ್‌ ಹುಟ್ಟಿದ್ದು 1888ರ ಆಗಸ್ಟ್ 14ರಂದು.
3. ಬಾಲ್ಯದಿಂದಲೇ ವಿಜ್ಞಾನದಲ್ಲಿ ಆಸಕ್ತಿ ಹೊಂದಿದ್ದ ಬೇರ್ಡ್‌, ತನ್ನ ಮಲಗುವ ಕೋಣೆಯಿಂದಲೇ ಬೀದಿಯಲ್ಲಿರುವ ಸ್ನೇಹಿತರೊಡನೆ ಸಂಪರ್ಕಿಸುವ ರೀತಿಯಲ್ಲಿ ಟೆಲಿಫೋನ್‌ ಎಕ್ಸ್‌ಚೇಂಜ್‌ಅನ್ನು ಬದಲಿಸಿಕೊಂಡಿದ್ದರಂತೆ.
4. ಇಪ್ಪತ್ತರ ಹರೆಯದಲ್ಲಿ, ಗ್ರಾಫೈಟ್‌ ಅನ್ನು ಬಿಸಿ ಮಾಡಿ ವಜ್ರವನ್ನು ತಯಾರಿಸುವ ಅವರ ಸಂಶೋಧನೆ ಕೈಗೂಡಲಿಲ್ಲ. ಅಷ್ಟೇ ಅಲ್ಲ, ಬೇರ್ಡ್‌ ಕೈಗೊಂಡ ಅದೆಷ್ಟೋ ಸಂಶೋಧನೆಗಳು ವಿಫ‌ಲವಾದವು. ಆ ಸೋಲುಗಳಿಂದ ಕಲಿತ ಪಾಠವೇ ಮುಂದಿನ ಆವಿಷ್ಕಾರಗಳಿಗೆ ಜಯ ತಂದುಕೊಟ್ಟಿತು.
5. ಅನಾರೋಗ್ಯ ಮತ್ತು ಜಾಗತಿಕ ಯುದ್ಧದ ಕಾರಣದಿಂದ ಬೇರ್ಡ್‌ಗೆ ಪದವಿ ಶಿಕ್ಷಣವನ್ನು ಪೂರೈಸಲು ಆಗಲಿಲ್ಲ. ನಂತರ ಅವರು ಎಲೆಕ್ಟ್ರಿಕಲ್‌ ಪವರ್‌ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿಕೊಂಡರು.
6. 1920ರ ದಶಕದಲ್ಲಿ ಬೇರ್ಡ್‌ ದೂರದರ್ಶನದ ಸಂಶೋಧನೆಯಲ್ಲಿ ತೊಡಗಿದ್ದರು. 1924ರ ಹೊತ್ತಿಗೆ, ಅವರು ಕೆಲವು ಅಡಿಗಳವರೆಗೆ ಮಿನುಗುವ ಚಿತ್ರವನ್ನು ರವಾನಿಸುವಲ್ಲಿ ಯಶಸ್ವಿಯಾದರು.
7. 1925ರಲ್ಲಿ ಬೇರ್ಡ್‌ ತಮ್ಮ ಪ್ರಯೋಗಾಲಯದಲ್ಲಿ ಮೊದಲ ದೂರದರ್ಶನ ಚಿತ್ರವನ್ನು ರವಾನಿಸಿದರು.ಆಗ ಅವರೆಷ್ಟು ಥ್ರಿಲ್‌ ಆಗಿದ್ದರೆಂದರೆ, ಹತ್ತಿರದ ಅಂಗಡಿಯೊಂದಕ್ಕೆ ಓಡಿ, ಅಲ್ಲಿದ್ದ ಹುಡುಗನನ್ನು ತನ್ನ ದೂರದರ್ಶನ ಪ್ರಸರಣದ ಭಾಗವಾಗಲು ಒಪ್ಪಿಸಿದರಂತೆ.
8. 1926ರ ಜನವರಿ 26ರಂದು ಲಂಡನ್‌ನಲ್ಲಿ ವಿಜ್ಞಾನಿಗಳ ಎದುರು ತನ್ನ ದೂರದರ್ಶನವನ್ನು ಪ್ರದರ್ಶಿಸಿದರು.
9. ಕಲರ್‌ ಟಿ.ವಿ., 3 ಡಿ ಟಿ.ವಿ.ಗಳು ಕೂಡಾ ಬೇರ್ಡ್‌ ಅವರ ಆವಿಷ್ಕಾರದ ಫ‌ಲವೇ.
10. 58ನೇ ವಯಸ್ಸಿನಲ್ಲಿ ಬೇರ್ಡ್‌ ಪಾರ್ಶ್ವವಾಯುವಿನಿಂದ ತೀರಿಕೊಂಡರು.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.