![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸ್ವಾತಂತ್ರ್ಯ ಹೋರಾಟಗಾರ ಲಾಲ್ ಬಹಾದೂರ್ ಶಾಸ್ತ್ರಿ
Team Udayavani, Jan 2, 2020, 4:04 AM IST
![aa-2](https://www.udayavani.com/wp-content/uploads/2020/01/aa-2-603x465.jpg)
ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…
1. ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾದ ಲಾಲ್ ಬಹಾದೂರ್ ಶಾಸ್ತ್ರಿಯವರ ಮೂಲ ಹೆಸರು ಲಾಲ್ ಬಹಾದೂರ್ ವರ್ಮಾ.
2. ಅವರು ವಾರಣಾಸಿಯ ಕಾಶಿ ವಿದ್ಯಾಪೀಠದಿಂದ ಪದವೀಧರರಾದ ಸಂದರ್ಭದಲ್ಲಿ “ಶಾಸ್ತ್ರಿ’ ಎಂಬ ಬಿರುದನ್ನು ನೀಡಲಾಯಿತು.
3. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಅಸಹಕಾರ ಚಳವಳಿಯನ್ನು ಹಮ್ಮಿಕೊಂಡಾಗ ಅದರಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿಬಂದಿದ್ದರು. ಆಗ ಅವರ ವಯಸ್ಸು 17.
4. ದಂಡಿ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡು 2 ವರ್ಷ ಜೈಲು ಶಿಕ್ಷೆಯನ್ನೂ ಶಾಸ್ತ್ರಿಯವರು ಅನುಭವಿಸಿದರು.
5. ಭಾರತದಲ್ಲಿ ಆಹಾರ ಉತ್ಪಾನೆಗೆ ಕಾರಣವಾದ “ಹಸಿರು ಕ್ರಾಂತಿ’ಗೆ ಪ್ರೋತ್ಸಾಹ ನೀಡಿದವರು ಅವರೇ.
6. ಅವರದೂ ಗಾಂಧೀಜಿಯವರ ಜನ್ಮದಿನವೂ ಒಂದೇ ದಿನ ಬರುತ್ತದೆ. ಅಕ್ಟೋಬರ್ 2.
7. ಅವರು ಆಗಿನ ಕಾಲದಲ್ಲೇ ವರದಕ್ಷಿಣೆ ಪದ್ಧತಿಯ ವಿರುದ್ಧ ದನಿ ಎತ್ತಿದ್ದರು.
8. ಶಾಸ್ತ್ರಿಯವರು ತಮಗೆ ಬರುತ್ತಿದ್ದ ಪೆನ್ಷನ್ ಹಣವನ್ನು ಮನವಿ ಸಲ್ಲಿಸಿ ಇಳಿಸಿಕೊಂಡಿದ್ದರು
9. ಲಾಲ್ ಬಹಾದೂರ್ ಶಾಸ್ತ್ರಿಯವರು 1951ರಲ್ಲಿ ಭಾರತದ ಮೊದಲನೇ ರೈಲ್ವೇ ಸಚಿವರಾಗಿಯೂ. 1964ರಲ್ಲಿ ಎರಡನೇ ಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದರು.
10. 1965ರಲ್ಲಿ ಇಂಡೋ ಪಾಕ್ ಯುದ್ಧದ ಸಂದರ್ಭದಲ್ಲಿ ಅವರ ಘೋಷ ವಾಕ್ಯ “ಜೈ ಜವಾನ್ ಜೈ ಕಿಸಾನ್’ ದೇಶದೆಲ್ಲೆಡೆ ಮೊಳಗಿತು.
ಸಂಗ್ರಹ: ಪ್ರಿಯಾಂಕ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.