ಸ್ವಾತಂತ್ರ್ಯ ಹೋರಾಟಗಾರ ಲಾಲ್‌ ಬಹಾದೂರ್‌ ಶಾಸ್ತ್ರಿ


Team Udayavani, Jan 2, 2020, 4:04 AM IST

aa-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾದ ಲಾಲ್‌ ಬಹಾದೂರ್‌ ಶಾಸ್ತ್ರಿಯವರ ಮೂಲ ಹೆಸರು ಲಾಲ್‌ ಬಹಾದೂರ್‌ ವರ್ಮಾ.
2. ಅವರು ವಾರಣಾಸಿಯ ಕಾಶಿ ವಿದ್ಯಾಪೀಠದಿಂದ ಪದವೀಧರರಾದ ಸಂದರ್ಭದಲ್ಲಿ “ಶಾಸ್ತ್ರಿ’ ಎಂಬ ಬಿರುದನ್ನು ನೀಡಲಾಯಿತು.
3. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಅಸಹಕಾರ ಚಳವಳಿಯನ್ನು ಹಮ್ಮಿಕೊಂಡಾಗ ಅದರಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿಬಂದಿದ್ದರು. ಆಗ ಅವರ ವಯಸ್ಸು 17.
4. ದಂಡಿ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡು 2 ವರ್ಷ ಜೈಲು ಶಿಕ್ಷೆಯನ್ನೂ ಶಾಸ್ತ್ರಿಯವರು ಅನುಭವಿಸಿದರು.
5. ಭಾರತದಲ್ಲಿ ಆಹಾರ ಉತ್ಪಾನೆಗೆ ಕಾರಣವಾದ “ಹಸಿರು ಕ್ರಾಂತಿ’ಗೆ ಪ್ರೋತ್ಸಾಹ ನೀಡಿದವರು ಅವರೇ.
6. ಅವರದೂ ಗಾಂಧೀಜಿಯವರ ಜನ್ಮದಿನವೂ ಒಂದೇ ದಿನ ಬರುತ್ತದೆ. ಅಕ್ಟೋಬರ್‌ 2.
7. ಅವರು ಆಗಿನ ಕಾಲದಲ್ಲೇ ವರದಕ್ಷಿಣೆ ಪದ್ಧತಿಯ ವಿರುದ್ಧ ದನಿ ಎತ್ತಿದ್ದರು.
8. ಶಾಸ್ತ್ರಿಯವರು ತಮಗೆ ಬರುತ್ತಿದ್ದ ಪೆನ್ಷನ್ ಹಣವನ್ನು ಮನವಿ ಸಲ್ಲಿಸಿ ಇಳಿಸಿಕೊಂಡಿದ್ದರು
9. ಲಾಲ್‌ ಬಹಾದೂರ್‌ ಶಾಸ್ತ್ರಿಯವರು 1951ರಲ್ಲಿ ಭಾರತದ ಮೊದಲನೇ ರೈಲ್ವೇ ಸಚಿವರಾಗಿಯೂ. 1964ರಲ್ಲಿ ಎರಡನೇ ಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದರು.
10. 1965ರಲ್ಲಿ ಇಂಡೋ ಪಾಕ್‌ ಯುದ್ಧದ ಸಂದರ್ಭದಲ್ಲಿ ಅವರ ಘೋಷ ವಾಕ್ಯ “ಜೈ ಜವಾನ್‌ ಜೈ ಕಿಸಾನ್‌’ ದೇಶದೆಲ್ಲೆಡೆ ಮೊಳಗಿತು.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.