ಆಪ್ರಿಕಾದಲ್ಲಿ ಸಿಂಹದ ಬೇಟೆಗಾರರು


Team Udayavani, Feb 21, 2019, 12:30 AM IST

e-4.jpg

ತಾಂಜಾನಿಯಾ ಮತ್ತು ಕೀನ್ಯಾ ದೇಶಗಳ ಕಾಡುಗಳ ಅಂಚಿನಲ್ಲಿರುವ ಮಸಾಯಿ ಬುಡಕಟ್ಟು ಜನರು ಅಪರಿಚಿತರೊಡನೆ ವ್ಯವಹರಿಸುವುದಿಲ್ಲ. ಮಾಂಸಪ್ರಿಯರಾಗಿರುವ ಇವರು ಪ್ರಾಣಿಗಳನ್ನೂ ಸಾಕುತ್ತಾರೆ. ಈ ಸಮುದಾಯದಲ್ಲಿ ಪ್ರಾಣಿಗಳ ಸಂಖ್ಯೆ ಮತ್ತು ಮಕ್ಕಳ ಸಂಖ್ಯೆಯನ್ನು ಆಧರಿಸಿ ವ್ಯಕ್ತಿಯ ಸಂಪತ್ತನ್ನು ನಿರ್ಧರಿಸಲಾಗುತ್ತದೆ.

ಪ್ರಪಂಚವು ಎಷ್ಟೇ ಮುಂದುವರೆಯಲಿ ಕೆಲವರು ತಮ್ಮದೇ ಸಂಸ್ಕೃತಿಯನ್ನು ಅನುಸರಿಸಿಕೊಂಡು ಹೋಗುತ್ತಾರೆ. ಅದರಲ್ಲೂ ಕೆಲ ದೇಶಗಳ ಬುಡಕಟ್ಟು ಜನರ ಸಂಪ್ರದಾಯ- ಸಂಸ್ಕೃತಿ ಕೇಳಿದರೆ ತೀರಾ ವಿಸ್ಮಯ ಎನಿಸುವುದು ಸುಳ್ಳಲ್ಲ. ಅಂಥದೊಂದು ಸಂಪ್ರದಾಯವನ್ನು ಆಫ್ರಿಕಾ ಖಂಡದ ಮಸಾಯಿ ಬುಡಕಟ್ಟು ಜನಾಂಗ ಪಾಲಿಸಿಕೊಂಡು ಬರುತ್ತಿದೆ. 

ಬೇರೆಯದೇ ಕಾನೂನು
ತಾಂಜಾನಿಯಾ ಮತ್ತು ಕೀನ್ಯಾ ದೇಶಗಳ ಕಾಡುಗಳ ಅಂಚಿನಲ್ಲಿ ಮಸಾಯಿ ಜನರು ಹೆಚ್ಚಾಗಿ ಕಂಡು ಬರುತ್ತಾರೆ. ಮಸಾಯ್‌ ಮಾರಾ, ಸೆರೆಂಗಟಿ ಮತ್ತು ಅಂಬೊಸೇಲಿ ಮೀಸಲು ಅರಣ್ಯ ಪ್ರದೇಶದಲ್ಲಿ ವಾಸಿಸುವ ಇವರು ಕುರಿಗಾರಿಕೆ ಮತ್ತು ಬೇಟೆಯನ್ನು ಮುಖ್ಯ ಕಸುಬಾಗಿಸಿಕೊಂಡಿದ್ದಾರೆ. ಕೀನ್ಯಾ ಮತ್ತು ತಾಂಜಾನಿಯಾಗಳ ನಿವಾಸಿಗಳಾಗಿರುವ ಇವರ ಒಟ್ಟು ಜನಸಂಖ್ಯೆ 10 ಲಕ್ಷದಷ್ಟಿದೆ. ಆದರೆ ಇವರು ಯಾವುದೇ ಸರ್ಕಾರಿ ನಿಯಮಗಳನ್ನು ಮತ್ತು ಕಾನೂನುಗಳನ್ನು ಪಾಲಿಸುವುದಿಲ್ಲ. ತಮ್ಮದೇ ನಾಯಕನನ್ನು ಹೊಂದಿರುವ ಈ ಬುಡಕಟ್ಟು ಜನಾಂಗದಲ್ಲಿ ಇವರದೇ ಆದ ಕಾನೂನು ನಿಯಮಗಳಿವೆ. 

ಇವರು ದೇಹದಾಡ್ಯìಪಟುಗಳು
ಮಸಾಯಿ ಸಮುದಾಯದಲ್ಲಿ ಹಿರಿಯ ವ್ಯಕ್ತಿ ಹೇಳಿದ ಮಾತೇ ಇಲ್ಲಿ ಅಂತಿಮ.ಮಸಾಯಿ ಜನರು ಕಪ್ಪು ಬಣ್ಣದವರಾಗಿದ್ದು ಅವರ ಸಂಸ್ಕೃತಿಗೆ ತಕ್ಕಂತೆ ಕೆಂಪು ಬಣ್ಣ ಒಳಗೊಂಡಿರುವ ಉಡುಪುಗಳನ್ನು ಮಾತ್ರ ಧರಿಸುತ್ತಾರೆ. ಶೂಕಾ ಎಂದು ಕರೆಯಲ್ಪಡುವ ಈ ವಸ್ತ್ರವು ಇವರ ಗುರುತಿನ ಭಾಗವಾಗಿದೆ. ಉತ್ತಮ ದೇಹದಾಡ್ಯìವನ್ನು ಹೊಂದಿರುವ ಮಸಾಯಿಗಳು ಬೇಟೆಯಾಡುವುದರಲ್ಲಿ ನಿಸ್ಸೀಮರು. 

ಸಿಂಹವನ್ನು ಬೇಟೆಯಾಡುತ್ತಾರೆ
ಮಸಾಯಿ ಜನರು ಅಪರಿಚಿತರೊಂದಿಗೆ ವ್ಯವಹರಿಸಲು ಬಯಸುವುದಿಲ್ಲ. ಹಾಗೆಯೇ ಮಾಂಸಪ್ರಿಯರಾಗಿರುವ ಇವರು ಪ್ರಾಣಿಗಳನ್ನೂ ಸಾಕುತ್ತಾರೆ. ಪ್ರಾಣಿಗಳ ಸಂಖ್ಯೆ ಮತ್ತು ಮಕ್ಕಳ ಸಂಖ್ಯೆ ಆಧರಿಸಿ ಇವರ ಸಂಪತ್ತನ್ನು ನಿರ್ಧರಿಸಲಾಗುತ್ತದೆ. ಇವರ ಆಹಾರಗಳಲ್ಲಿ ಸಾಮಾನ್ಯವಾಗಿ ಹಾಲು ಮತ್ತು ಮಾಂಸವಲ್ಲದೆ ಪ್ರಾಣಿಗಳ ರಕ್ತವನ್ನು ಬಳಸಲಾಗುತ್ತದೆ. ಅಲ್ಲದೆ ವಿಶೇಷ ಸಂದರ್ಭದಲ್ಲಿ ಜೀವಂತ ಪ್ರಾಣಿಗಳ ರಕ್ತ ಕುಡಿಯುವ ಸಂಪ್ರದಾಯ ಕೂಡ ಚಾಲ್ತಿಯಲ್ಲಿದೆ. ರಕ್ತ ಕುಡಿಯುವುದರಿಂದ ದೇಹ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಮಸಾಯಿಗಳು ನಂಬುತ್ತಾರೆ. ಸಾಮಾನ್ಯವಾಗಿ ಇವರು ಪ್ರಾಣಿಗಳಿಗೆ ಬಾಣಗಳಿಂದ ಚುಚ್ಚಿ ರಕ್ತ ತೆಗೆದು ಕುಡಿಯುತ್ತಾರೆ.ಇನ್ನು ತಾವು ವಾಸಿಸುವ ಪ್ರದೇಶದ ಸುತ್ತಲೂ ಬೇಲಿ ಹಾಕಿ ಸಣ್ಣ ಪುಟ್ಟ ಗುಡಿಸಲಿನಲ್ಲಿ ಮಸಾಯಿ ಜನಾಂಗದವರು ವಾಸಿಸುತ್ತಾರೆ. ಇವರ ಜನಸಂಖ್ಯೆಯಲ್ಲಿ ಪುರುಷರು ಕಡಿಮೆ ಸಂಖ್ಯೆಯಲ್ಲಿದ್ದು, ಅಲ್ಲದೆ ಸಿಂಹವನ್ನು ಬೇಟೆಯಾಡಿ ಕೊಂದರೆ ಮಾತ್ರ ಪುರುಷರನ್ನು ಗಂಡಸು ಎಂದು ಒಪ್ಪಿಕೊಳ್ಳುತ್ತಾರೆ. ಇಂತಹ ಅಚ್ಚರಿ ಎನಿಸುವ ಈ ಬುಡಕಟ್ಟು ಜನಾಂಗ ಈಗ ಅಳಿವಿನಂಚಿನಲ್ಲಿದೆ.

ಅಚ್ಚರಿಯ ವಿಷಯವೆಂದರೆ ಮಸಾಯಿಗಳು ಸತ್ತ ಬಳಿಕ ದೇಹವನ್ನು ಹೂಳುವುದಿಲ್ಲ ಅಥವಾ ಸುಡುವುದಿಲ್ಲ. ಬದಲಾಗಿ ದೇಹವನ್ನು ಬಯಲು ಪ್ರದೇಶದಲ್ಲಿಡುತ್ತಾರೆ. ದೇಹ ಹೂಳಿದರೆ ಮಣ್ಣು ಹಾಳಾಗುತ್ತದೆ ಎಂದು ಈಗಲೂ ನಂಬಲಾಗುತ್ತಿದೆ.   

ಪುರುಷೋತ್ತಮ್‌

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.