ಟೆನ್ ಟೆನ್ ಟೆನ್

ಕೇಳ್ರಪ್ಪೋ ಕೇಳಿ... ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jun 27, 2019, 5:00 AM IST

2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಕನ್ನಡದ ಪುಟಾಣಿಗಳಿಗಾಗಿ, “ಬೊಮ್ಮನಹಳ್ಳಿಯ ಕಿಂದರಿಜೋಗಿ’ ಎಂಬ ಪದ್ಯವನ್ನು ಬರೆದವರು ಕುವೆಂಪು.
2. ಆ ಪದ್ಯ ಬರೆದಾಗ ಕುವೆಂಪುಗೆ 22 ವರ್ಷ ವಯಸ್ಸು. ಸುಮಾರು 430 ಸಾಲುಗಳ ಆ ಪದ್ಯ ನಾಲ್ಕೈದು ಗಂಟೆಗಳಲ್ಲಿ ರಚಿಸಿದ್ದರಂತೆ.
3. ತಮ್ಮ “ಶ್ರೀರಾಮಾಯಣ ದರ್ಶನಂ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಕುವೆಂಪು ಮೊದಲು ಬರೆಯಲು ಶುರು ಮಾಡಿದ್ದು ಇಂಗ್ಲಿಷ್‌ನಲ್ಲಿ.
4. “ಬಿಗಿನರ್ ಮ್ಯೂಸ್‌’- ಕುವೆಂಪು ಅವರ ಮೊದಲ ಇಂಗ್ಲಿಷ್‌ ಕವನ ಸಂಕಲನ.
5. ಕುವೆಂಪು ಅವರ ಪುತ್ರ ಪೂರ್ಣಚಂದ್ರ ತೇಜಸ್ವಿ ಕೂಡಾ ಕನ್ನಡದ ಪ್ರಮುಖ ಬರಹಗಾರ.
6. ಕರ್ನಾಟಕದ ಮೊದಲ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಕುವೆಂಪು, ಕನ್ನಡದ ಎರಡನೇ ರಾಷ್ಟ್ರಕವಿ ಬಿರುದಾಂಕಿತರು.
7. ಕುವೆಂಪು ಅವರ 113ನೇ ಜನ್ಮದಿನದ ಸಂದರ್ಭದಲ್ಲಿ, ಗೂಗಲ್‌ ತನ್ನ ಡೂಡಲ್‌ನಲ್ಲಿ ರಾಷ್ಟ್ರಕವಿಯನ್ನು ಸ್ಮರಿಸುವುದರ ಮೂಲಕ ಗೌರವ ಸಲ್ಲಿಸಿತ್ತು.
8. ವಿಶ್ವಮಾನವ ಸಂದೇಶವನ್ನು ಸಾರಿದ ಕುವೆಂಪುರವರು, “ಮಂತ್ರಮಾಂಗಲ್ಯ’ ಎಂಬ ಸರಳ ವಿವಾಹ ಪದ್ಧತಿಯನ್ನು ಪ್ರೋತ್ಸಾಹಿಸಿದರು.
9. ಅವರು ಮೈಸೂರು ವಿ.ವಿ.ಯ ಉಪಕುಲಪತಿಗಳಾಗಿದ್ದರು.
10. ಕುವೆಂಪು ಅವರು ಜನಿಸಿದ ಕುಪ್ಪಳ್ಳಿಯ ಮನೆ, ಅವರಿಗೆ ಪ್ರೇರಣೆಯಾಗಿದ್ದ ಮನೆ ಸನಿಹದ “ಕವಿಶೈಲ’ ಗುಡ್ಡ ಮತ್ತು ಮೈಸೂರಿನಲ್ಲಿ ಅವರು ನೆಲೆಸಿದ್ದ “ಉದಯರವಿ’ ಮನೆ ಈಗ ಸಾಹಿತ್ಯಾಸಕ್ತರ ಪ್ರವಾಸಿ ತಾಣವಾಗಿ ಬದಲಾಗಿದೆ.

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.