ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Sep 26, 2019, 5:24 AM IST

e-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಹುಚ್ಚುನಾಯಿ ಕಡಿತದಿಂದ ಉಂಟಾಗುವ ರೇಬೀಸ್‌ ಕಾಯಿಲೆಗೆ ಲಸಿಕೆ ಕಂಡುಹಿಡಿದ ವಿಜ್ಞಾನಿ ಲೂಯಿಸ್‌ ಪಾಶ್ಚರ್‌ ಹುಟ್ಟಿದ್ದು ಫ್ರಾನ್ಸ್‌ನಲ್ಲಿ.
2. ಸೂಕ್ಷ್ಮ ಜೀವ ವಿಜ್ಞಾನ (ಮೈಕ್ರೋಬಯಾಲಜಿ)ದ ಪಿತಾಮಹ ಎಂದು ಆವರನ್ನು ಕರೆಯುತ್ತಾರೆ.
3. ಸಣ್ಣವನಿದ್ದಾಗ ಲೂಯಿಸ್‌ಗೆ ಚಿತ್ರಕಲೆಯಲ್ಲಿ ಬಹಳ ಆಸಕ್ತಿಯಿತ್ತು. 15ನೇ ವಯಸ್ಸಿನಲ್ಲಿ ಆವರು ಬಿಡಿಸಿದ್ದ ಚಿತ್ರಗಳು ಈಗ ಪ್ಯಾರಿಸ್‌ನ ಮ್ಯೂಸಿಯಂನಲ್ಲಿವೆ.
4. 26ನೇ ವಯಸ್ಸಿನಲ್ಲಿ ಮೇರಿ ಲಾರೆಂಟ್‌ ಎಂಬಾಕೆಯನ್ನು ಲೂಯಿಸ್‌ ಮದುವೆಯಾದರು. ದುರದೃಷ್ಟವಶಾತ್‌ ಅವರ ಐವರು ಮಕ್ಕಳಲ್ಲಿ, ಮೂವರು ಟೈಫಾಯ್ಡನಿಂದ ತೀರಿಕೊಂಡರು.
5. ಪಾಶ್ಚರೀಕರಣ ಪ್ರಕ್ರಿಯೆ ಮೂಲಕ ಹಾಲನ್ನು ಸಂರಕ್ಷಿಸುವ ವಿಧಾನವನ್ನು ಅವರು ಕಂಡು ಹಿಡಿದರು. ಪಾಶ್ಚರೀಕರಣದಲ್ಲಿ ಹಾಲನ್ನು 60 ರಿಂದ 100 ಡಿಗ್ರಿ ಸೆ. ನಡುವಿನ ತಾಪಮಾನದಲ್ಲಿ ಬಿಸಿ ಮಾಡಿ, ಸೂಕ್ಷ್ಮ ಜೀವಿಗಳನ್ನು ಕೊಲ್ಲಲಾಗುತ್ತದೆ.
6. ಈ ವಿಧಾನವನ್ನು ಮೊದಲ ಬಾರಿಗೆ, ಫ್ರೆಂಚ್‌ ವೈನ್‌ ಕಾರ್ಖಾನೆಯಲ್ಲಿ ಬಳಸಲಾಯ್ತು. ಈಗಲೂ ಪಾಶ್ಚರೀಕರಣವನ್ನು ಡೇರಿ ಮತ್ತು ಇತರೆ ಆಹಾರ ಸಂರಕ್ಷಣೆಯಲ್ಲಿ ಬಳಸಲಾಗುತ್ತದೆ.
7. ಆಂಥ್ರಾಕ್ಸ್‌, ರೇಬಿಸ್‌ ಮುಂತಾದ ಕಾಯಿಲೆಗಳಿಗೆ ಲಸಿಕೆ ಕಂಡುಹಿಡಿದ ಶ್ರೇಯ ಕೂಡಾ ಲೂಯಿಸ್‌ಗೆ ಸಲ್ಲುತ್ತದೆ.
8. ಆಂಥ್ರಾಕ್ಸ್‌ಗೆ ಲಸಿಕೆ ಕಂಡು ಹಿಡಿದಿದ್ದು ಫ್ರೆಂಚ್‌ ಪಶುವೈದ್ಯ ಜೀನ್‌ ಜೋಸೆಫ್ ಹೆನ್ರಿ ಟೌಸೆಂಟ್‌ ಎಂದೂ, ಅದರ ಶ್ರೇಯ ಲೂಯಿಸ್‌ಗೆ ಸಿಕ್ಕಿತೆಂದೂ ಹೇಳುವರು.
9. ಸಾಂಕ್ರಾಮಿಕ ರೋಗಗಳ ಕುರಿತಾದ ಸಂಶೋಧನೆಗಾಗಿ ಅವರು 1887ರಲ್ಲಿ ಪಾಶ್ಚರ್‌ ಇನ್‌ಸ್ಟಿಟ್ಯೂಟ್‌ ಅನ್ನು ಪ್ರಾರಂಭಿಸಿದರು.
10. ರೋಗ ಹರಡುವ ಭಯದಲ್ಲಿ ಲೂಯಿಸ್‌ ಯಾರೊಂದಿಗೂ ಹಸ್ತಲಾಘವ ಮಾಡುತ್ತಿರಲಿಲ್ಲವಂತೆ!

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.