ಸಂಖ್ಯಾ ವಿನೋದ

ಪ್ರಶ್ನೆ ಕೇಳಿ ಆಟ ಆಡಿ

Team Udayavani, Sep 19, 2019, 5:30 AM IST

e-3

ಮ್ಯಾಜಿಕ್‌ನಲ್ಲಿ ವಸ್ತುಗಳನ್ನು ತೋರಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿ, ಆ ಮೂಲಕ ಅವರನ್ನು ಹಿಡಿದಿಟ್ಟುಕೊಳ್ಳುವುದು ಒಂದು ಬಗೆ. ಆದರೆ, ಇದನ್ನೇ ಪದೇ ಪದೇ ಮಾಡುತ್ತಿದ್ದರೆ ನೋಡುಗರಿಗೆ ಬೋರ್‌ ಆಗುತ್ತದೆ. ಹೀಗಾಗಿ, ಮ್ಯಾಜಿಕ್‌ ಪ್ರದರ್ಶನದಲ್ಲಿ ಒಂದೇ ರೀತಿಯ ಐಟಂಗಳ ಪ್ರದರ್ಶನವನ್ನು ಕೆಲಕಾಲವಾದರೂ ಪಕ್ಕಕ್ಕೆ ಇಡಬೇಕಾಗುತ್ತದೆ. ವಸ್ತುಗಳನ್ನು ಬಿಟ್ಟು ಮತ್ತೇನು ಮ್ಯಾಜಿಕ್‌ ಮಾಡೋದು ಅಂತ ತಲೆ ಕೆಡಿಸಿಕೊಳ್ಳಬೇಡಿ. ಇದಕ್ಕಾಗಿ ಇಲ್ಲಿದೆ ನಿಮಗೊಂದು ಲೆಕ್ಕದ ಮ್ಯಾಜಿಕ್‌. ಅರೆ, ಏನಿದು ಲೆಕ್ಕದ ಮ್ಯಾಜಿಕ್‌ ಅಂದ್ರಾ? ಅದಕ್ಕೆ ಮಾಡಬೇಕಾಗಿರುವುದು ಇಷ್ಟೇ.

ಪ್ರೇಕ್ಷಕರಲ್ಲೊಬ್ಬನನ್ನು ವೇದಿಕೆಗೆ ಕರೆಯಿರಿ. ಅವರಿಗೆ ಯಾವುದಾದರೂ ಎರಡು ಅಂಕಿಯ ಸಮ ಸಂಖ್ಯೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಲು ಹೇಳಿ. ಅದನ್ನು 2 ರಿಂದ ಗುಣಿಸಿ ಅದಕ್ಕೆ 12 ಕೂಡಿಸಿ ಬಂದ ಉತ್ತರಕ್ಕೆ 4 ರಿಂದ ಭಾಗಿಸಲು ಹೇಳಿ. ಅನಂತರ ಈ ಉತ್ತರದಿಂದ ಅವರು ನೆನಪಿಸಿಕೊಂಡ ಸಂಖ್ಯೆಯ ಅರ್ಧದಷ್ಟನ್ನು ಕಳೆಯಲು ಹೇಳಿ. ಈಗ ಉಳಿದ ಸಂಖ್ಯೆ 3 ಹೀಗಂತ ನೀವು ನೀವು ಆತ ಹೇಳುವ ಮೊದಲೇ ಹೇಳಬೇಕು. ಆಗಲೇ ನಿಮ್ಮ ಜಾದೂ ಪ್ರಯತ್ನಕ್ಕೆ ಪವರ್‌ ಬರುವುದು. ನಿಮ್ಮ ಉತ್ತರ ಸರಿಯಾಗಿರುತ್ತದೆ. ನೀವು ವೇದಿಕೆಗೆ ಕರೆದ ಪ್ರೇಕ್ಷಕರಲ್ಲಿ- ಅರೆ, ಅದು ಹೇಗೆ ಸರಿಯಾಗಿ ಉತ್ತರ ಹೇಳಿದರು ಅನ್ನೋ ಹುಳ ಹೊಕ್ಕಿರುತ್ತದೆ.

ಜಾಸ್ತಿ ಮಂಡೆ ಬಿಸಿ ಮಾಡಿಕೊಳ್ಳುವ ಅಗತ್ಯ ಇಲ್ಲ. ಇದರ ರಹಸ್ಯ ಇಷ್ಟೇ. ನೀವು ಕೂಡಿಸಲು ಹೇಳುವ ಸಂಖ್ಯೆಯನ್ನು 4 ರಿಂದ ಭಾಗಿಸಿದಾಗ ಶೇಷ ಉಳಿಯಬಾರದು. ಇಂತಹ ಸಂಖ್ಯೆಯನ್ನೇ ಕೂಡಿಸಲು ಹೇಳಬೇಕು ಮತ್ತು ಉತ್ತರ ಕೂಡಿಸಲು ಹೇಳಿದ ಸಂಖ್ಯೆಯ ನಾಲ್ಕನೇ ಒಂದರಷ್ಟು ಇರುತ್ತದೆ ಅಷ್ಟೇ. ಆದರೆ, ನೀವು ಬೇರೆ ಬೇರೆ ಸಂಖ್ಯೆಗಳನ್ನು ಕೂಡಿಸಿ ಸರಿಯಾದ ಕ್ರಮವನ್ನು ಅಭ್ಯಾಸ ಮಾಡಿಕೊಳ್ಳಿ.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.