ದಾದಾ ಸಾಹೇಬ ಫಾಲ್ಕೆ

ಟಿನ್‌ ಟಿನ್‌ ಟಿನ್‌ : ಕೇಳ್ರಪ್ಪೋ ಕೇಳಿ... ಹತ್ತು ಪಾಯಿಂಟ್‌ಗಳ‌ಲ್ಲಿ ವ್ಯಕ್ತಿ ಪರಿಚಯ!

Team Udayavani, Apr 25, 2019, 6:20 AM IST

China-Falke-726

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1 “ಭಾರತೀಯ ಸಿನಿಮಾದ ಪಿತಾಮಹ’ ದಾದಾ ಸಾಹೇಬ ಫಾಲ್ಕೆ 1870ರ ಏಪ್ರಿಲ್‌ 30ರಂದು ಮಹಾರಾಷ್ಟ್ರದಲ್ಲಿ ಜನಿಸಿದರು.
2 ಸಿನಿಮಾ ನಿರ್ಮಾಣ, ನಿರ್ದೇಶನ, ಬರವಣಿಗೆ, ಸಂಕಲನ, ವಸ್ತ್ರವಿನ್ಯಾಸ, ವಿತರಣೆ ಹೀಗೆ ಸಿನಿಮಾದ ಎಲ್ಲ ವಿಭಾಗಗಳಲ್ಲಿಯೂ ದಾದಾ ಸಾಹೇಬರು ಗಣನೀಯ ಸಾಧನೆ ಮಾಡಿದ್ದಾರೆ.
3 ಅವರ ಮೂಲ ಹೆಸರು ದುಂಡಿರಾಜ್‌ ಗೋವಿಂದ ಫಾಲ್ಕೆ
4 ಛಾಯಾಗ್ರಾಹಕನಾಗಿ ವೃತ್ತಿ ಪ್ರಾರಂಭಿಸಿದ ಅವರು, ಪ್ಲೇಗ್‌ನಿಂದಾಗಿ ಹೆಂಡತಿ-ಮಗುವನ್ನು ಕಳೆದುಕೊಂಡ ನಂತರ ಕೆಲಸ ಬಿಟ್ಟು ಜರ್ಮನಿಗೆ ಹೋದರು.
5 ಸಿನಿಮಾಕ್ಕೆ ಬರುವ ಮುನ್ನ ಕೆಲಕಾಲ ಜರ್ಮನಿಯಲ್ಲಿ ಕಾರ್ಲ್ ಹರ್ಟ್ಜ್ ಎಂಬ ಜಾದೂಗಾರನ ಜೊತೆ, ನಂತರ ಭಾರತೀಯ ಪುರಾತತ್ವ ಇಲಾಖೆ, ಮುದ್ರಣ ಉದ್ಯಮದಲ್ಲಿ ದಾದಾ ಸಾಹೇಬರು ಕೆಲಸ ಮಾಡಿದ್ದರು.

6 ಮುಂಬೈನ “ಅಮೆರಿಕ ಇಂಡಿಯಾ ಥಿಯೇಟರ್‌’ನಲ್ಲಿ ನೋಡಿದ “ದಿ ಲೈಫ್ ಆಫ್ ಕ್ರೈಸ್ಟ್‌’ ಮೂಕಿ ಚಿತ್ರ ದಾದಾ ಸಾಹೇಬರ ಬದುಕು ಬದಲಿಸಿತು. ಆಗಲೇ ಅವರು “ರಾಜಾ ಹರಿಶ್ಚಂದ್ರ’ ಸಿನಿಮಾ ಮಾಡಲು ನಿರ್ಧರಿಸಿದರು.
7 ದಾದಾ ಸಾಹೇಬರ “ರಾಜಾ ಹರಿಶ್ಚಂದ್ರ’ ಭಾರತದ ಮೊದಲ ಮೂಕಿ ಸಿನಿಮಾ.
8 ಆ ಚಿತ್ರಕ್ಕಾಗಿ ಅವರ ಇಡೀ ಕುಟುಂಬ ಕೆಲಸ ಮಾಡಿತು. ಸಿನಿಮಾದ ನಿರ್ಮಾಣ, ನಿರ್ದೇಶನ, ಬರವಣಿಗೆ, ಛಾಯಾಗ್ರಹಣ ಫಾಲ್ಕೆಯವರದ್ದಾದರೆ, ಅವರ ಪತ್ನಿ ವಸ್ತ್ರವಿನ್ಯಾಸ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ನೋಡಿಕೊಂಡರು. ಲೋಹಿತಾಶ್ವನಾಗಿ 7 ವರ್ಷದ ಮಗ ಬಾಲಚಂದ್ರ ಫಾಲ್ಕೆ ಬಣ್ಣ ಹಚ್ಚಿದ.
9 1913ರ ಮೇ 3ರಂದು ಬಿಡುಗಡೆಯಾದ ಈ ಸಿನಿಮಾದ ಒಟ್ಟು ಖರ್ಚು 15 ಸಾವಿರ ರೂಪಾಯಿ.
10 ಭಾರತೀಯ ಚಿತ್ರರಂಗದಲ್ಲಿ ಅತ್ಯುನ್ನತ ಸಾಧನೆ ಮಾಡಿದವರಿಗೆ ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ನೀಡಲಾಗುತ್ತದೆ.

ಸಂಗಹ: ಪ್ರಿಯಾ

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.