ಮಲೇರಿಯ ಹೋಗಲಾಡಿಸುವ ಮಂತ್ರ!


Team Udayavani, Aug 29, 2019, 5:38 AM IST

u-55

ರೋಮನ್ನರು ಆಧುನಿಕ ಜಗತ್ತಿಗೆ ಅನೇಕ ಕಾಣಿಕೆಗಳನ್ನು ಸಲ್ಲಿಸಿದ್ದಾರೆ. ರಸ್ತೆಗಳು, ಚರಂಡಿ ವ್ಯವಸ್ಥೆ, ಸ್ನಾನಗೃಹಗಳು ಹೀಗೆ ಬಹಳಷ್ಟು ನಾಗರಿಕ ಸವಲತ್ತುಗಳನ್ನು ಶತಮಾನಗಳ ಹಿಂದೆಯೇ ಜಗತ್ತಿಗೆ ಪರಿಚಯಿಸಿದವರು ಅವರು. ಇಂಥವರು ಈ ರೀತಿ ನಡೆದುಕೊಳ್ಳುತ್ತಿದ್ದರು ಎಂದು ತಿಳಿದರೆ ನಂಬುವುದು ಕಷ್ಟ. ಅದೆಂಥಾ ಕೆಲಸ ಎನ್ನುತ್ತೀರಾ? ಇಲ್ಲಿದೆ ನೋಡಿ…

ಜಗತ್ತಿನ ಹಳೆಯ ಖಾಯಿಲೆ ಎಂದರೆ ಮಲೇರಿಯಾ. ಕ್ರಿ.ಪೂ. 2700ನೇ ಇಸವಿಯಲ್ಲೇ ಆ ರೋಗವನ್ನು ಇತಿಹಾಸಕಾರನೊಬ್ಬ ದಾಖಲಿಸಿದ್ದಾನೆ. ರೋಮ್‌ನಲ್ಲೂ ಮಲೇರಿಯಾ ತನ್ನ ಕರಾಳ ಹಸ್ತವನ್ನು ಚಾಚಿತ್ತು. ಆ ಸಮಯದಲ್ಲಿ ಅಲ್ಲಿನ ವೈದ್ಯಕೀಯ ಕ್ಷೇತ್ರ ಒಂದಷ್ಟು ಬೆಳವಣಿಗೆ ಕಂಡಿದ್ದರೂ, ಜನರು ಹೆಚ್ಚಾಗಿ ದೇವರು, ಮಾಟ ಮಂತ್ರಗಳಿಗೆ ಮೊರೆ ಹೋಗುತ್ತಿದ್ದರು. ಹೀಗಾಗಿ ವೈದ್ಯರಿಗಿಂತ ಹೆಚ್ಚಾಗಿ ಪೂಜಾರಿಗಳು, ಮಾಟಗಾರರಿಗೆ ಹೆಚ್ಚಿನ ಮನ್ನಣೆ, ಪ್ರಾಮುಖ್ಯತೆ ದೊರೆಯುತ್ತಿತ್ತು. ಮಲೇರಿಯಾ ಪೀಡಿತರಿಗೆ ಔಷಧ ನೀಡುವ ಬದಲಾಗಿ ಸರ ಒಂದನ್ನು ನೀಡಲಾಗುತ್ತಿತ್ತು. ಅದರಲ್ಲಿ “ಅಬ್ರಕಡಬ್ರ’ ಎಂದು ಬರೆಯಲಾಗಿರುತ್ತಿತ್ತು. ಮ್ಯಾಜಿಕ್‌ ಮಾಡುವಾಗ ಸಾಮಾನ್ಯವಾಗಿ “ಅಬ್ರಕಡಬ್ರ’ ಎಂಬ ಪದವನ್ನು ಯಕ್ಷಿಣಿಗಾರ ಉಚ್ಛರಿಸುವುದನ್ನು ನೀವು ಗಮನಿಸಿರಬಹುದು. ಅದರಲ್ಲೂ ಯಾವುದಾದರೂ ವಸ್ತುವನ್ನು ಮಾಯ ಮಾಡುವಾಗ ಮ್ಯಾಜಿಕ್‌ ಮಾಡುವಾತ ತಪ್ಪದೇ “ಅಬ್ರಕಡಬ್ರ’ ಎನ್ನುತ್ತಾನೆ. ಪ್ರಾಚೀನ ರೋಮ್‌ನಲ್ಲಿ, ಜನರು ಮಲೇರಿಯಾ ರೋಗವನ್ನು ಇಲ್ಲವಾಗಿಸಲು ಅಬ್ರಕಡಬ್ರ ಮಂತ್ರವನ್ನು ಬಳಸುತ್ತಿದ್ದರು ಎನ್ನುವ ಸಂಗತಿ ಸೋಜಿಗವೇ ಸರಿ!

ಹವನ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.