ಮಲೇಶಿಯಾದ ಮುಳುಗು ಮನುಷ್ಯರು


Team Udayavani, Jan 31, 2019, 12:30 AM IST

z-5.jpg

ಒಂದು ಮುತ್ತಿನ ಕಥೆ ಚಿತ್ರದಲ್ಲಿ ಒಂದು ದೃಶ್ಯವಿದೆ. ಡಾ. ರಾಜ್‌ಕುಮಾರ್‌ ಎಂಟು ತೋಳಿನ ದೈತ್ಯ ಆಕ್ಟೋಪಸ್‌ ಎದುರು ಕಾದಾಡುವ ದೃಶ್ಯವದು. ಈ ಚಿತ್ರೀಕರಣ ನಡೆಯುವ ಹೊತ್ತಿನಲ್ಲಿ ಡಾ. ರಾಜ್‌ ಯಾವುದೇ ಡೂಪ್‌ ಬಳಸದೇ, ಹಲವು ನಿಮಿಷಗಳ ಕಾಲ ಉಸಿರು ಹಿಡಿದು ನೀರಿನಡಿಯಲ್ಲಿದ್ದರಂತೆ. ಈ ರೀತಿ ದೀರ್ಘ‌ ಕಾಲ ಉಸಿರು ಬಿಗಿಹಿಡಿಯಬಲ್ಲ ಸಾಮರ್ಥ್ಯವನ್ನು ಮನುಷ್ಯ ಪಡೆದುಕೊಂಡಿರುವುದು ವಿಸ್ಮಯವೇ ಸರಿ. ಸಮುದ್ರ ತಟದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಲ್ಲಿ ಈ ಸಾಮರ್ಥ್ಯ ಕಂಡುಬರುತ್ತದೆ. 

ನಾವು ಎಷ್ಟು ಹೊತ್ತು ಉಸಿರಾಡದೇ ನೀರಿನಲ್ಲಿ ಮುಳುಗಬಲ್ಲೆವು? ಅಬ್ಬಬ್ಟಾ ಅಂದರೆ ಒಂದು ನಿಮಿಷ ಅಷ್ಟೇ. ಪ್ರಾಣಾಯಾಮದಂತಹ ಯೋಗಾಭ್ಯಾಸ ಮಾಡಿದ್ದರೆ ಕೆಲವು ನಿಮಿಷಗಳವರೆಗೆ ಉಸಿರು ಬಿಗಿ ಹಿಡಿಯಬಹುದು. ಅತಿ ಹೆಚ್ಚು ಹೊತ್ತು ನೀರಿನಡಿ ಮುಳುಗಬಲ್ಲ ಗುಣವನ್ನು ಅಲೆಮಾರಿ ಜನಾಂಗವೊಂದರ ಮಂದಿ ಹುಟ್ಟಿನಿಂದಲೇ ಪಡೆದುಕೊಂಡು ಬಂದಿದ್ದಾರೆ. ಪಿಲಿಪ್ಪೀನ್ಸ್, ಇಂಡೋನೇಶಿಯಾ ಮತ್ತು ಮಲೇಶಿಯಾದಲ್ಲಿ ಕಂಡುಬರುವ “ಬಜಾವು’ ಮಂದಿ ಈ ವಿಶೇಷ ಗುಣವನ್ನು ಹೊಂದಿದ್ದು ವಿಶ್ವದಲ್ಲಿ ಎಲ್ಲರಿಗೆ ಅಚ್ಚರಿ ಉಂಟು ಮಾಡಿದ್ದಾರೆ. ಇವರು 200 ಅಡಿ ಆಳದವರೆಗೂ ನೀರಿನಲ್ಲಿ ಮುಳುಗಬಲ್ಲವರಾಗಿದ್ದು, 13 ನಿಮಿಷಗಳಷ್ಟು ಹೊತ್ತು ನೀರಿನಡಿ ಉಸಿರಾಡದೆ, ಮೀನುಗಳ ಬೇಟೆಯಾಡುತ್ತಾರೆ. ಅದರ ಜೊತೆಗೆ ಕಡಲಾಳದಲ್ಲಿ ಸಿಗುವ ಮುತ್ತು, ಚಿಪ್ಪುಗಳನ್ನು ಹೊರತೆಗೆಯುತ್ತಾರೆ. 

ಇದು ಹೇಗೆ ಸಾಧ್ಯ?
ಈ ಕುರಿತು ಅಚ್ಚರಿಗೊಂಡ ವಿಜ್ಞಾನಿಗಳು, ಸಂಶೋಧಕರು ಬಜಾವು ಜನರನ್ನು ಅಧ್ಯಯನಕ್ಕೊಳಪಡಿಸಿದರು. ಆಗ ಅನೇಕ ಆಶ್ಚರ್ಯಕಾರಿ ಮಾಹಿತಿ ಸಿಕ್ಕಿದ್ದವು. ಸಾಮಾನ್ಯ ಜನರಿಗೆ ಹೋಲಿಸಿದರೆ ಬಜಾವು ಬುಡಕಟ್ಟಿನ ಮಂದಿ ಸುಮಾರು ಒಂದೂವರೆ ಪಟ್ಟು ದೊಡ್ಡದಾದ ತೊರಳೆ (spleen) ಹೊಂದಿದ್ದು, ಇದರಿಂದಾಗಿಯೇ ನೀರಿನಲ್ಲಿ ಹೆಚ್ಚು ಹೊತ್ತು ಮುಳುಗಬಲ್ಲವರಾಗಿದ್ದಾರೆ ಎಂಬುದು ಕೆಲ ಸಂಶೋಧನೆಗಳಿಂದ ತಿಳಿದುಬಂದಿದೆ. ಈ ತೊರಳೆಗಳ ಬಹುಮುಖ್ಯ ಕೆಲಸ, ಕೆಂಪು ನೆತ್ತರ ಕಣಗಳನ್ನು ಹುಟ್ಟುಹಾಕುವುದು ಮತ್ತು ಉಸಿರು ಕಟ್ಟದಂತೆ ತಡೆಯುವುದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆ ಮೂಲಕವೇ ಬಜಾವು ಮನುಷ್ಯ ನೀರಿನ ಒಳಗೆ ಜಾಸ್ತಿ ಹೊತ್ತು ಉಸಿರಾಡದೇ ಇರಬಲ್ಲ ಎನ್ನುವುದು ಹಲವರ ವಾದ. ನೀರಿನಡಿ ಬದುಕುವ ಬಹುತೇಕ ಪ್ರಾಣಿಗಳು ಸಹ ದೊಡ್ಡ ಸ್ಪ್ಲೀನ್‌ ಹೊಂದಿರುತ್ತದೆ. 

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.