ಮಾವು ಕಳ್ಳರು


Team Udayavani, Feb 13, 2020, 5:30 AM IST

1218852886-[Converted]

ಪಂಚಾಯಿತಿ ಕಟ್ಟೆ ಮೇಲೆ ಊರ ಮುಖಂಡರು ಸಭೆ ಸೇರಿ ಕಳವಿನ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಕಳ್ಳತನ ಮಾಡಿದ್ದ ರಾಮಣ್ಣ- ಶಾಮಣ್ಣ ಇಬ್ಬರೂ ಅಲ್ಲಿಗೆ ತೆರಳಿ ಏನಾಯೆ¤ಂದು ನಾಟಕವಾಡತೊಡಗಿದರು!

ದಾಸನಪುರ ಎಂಬ ಹಳ್ಳಿ. ಅಲ್ಲಿ ರಾಮಣ್ಣ ಮತ್ತು ಶಾಮಣ್ಣ ಎಂಬ ಇಬ್ಬರು ಗೆಳೆಯರಿದ್ದರು. ಅವರು ರಾತ್ರಿಯ ಸಮಯದಲ್ಲಿ ಜೊತೆಯಾಗಿ ಕಳ್ಳತನ ಮಾಡುತ್ತಿದ್ದರು. ಅದು, ಯಾರಿಗೂ ಗೊತ್ತಾಗುತ್ತಿರಲಿಲ್ಲ. ರೈತರ ಹೊಲಗಳಲ್ಲಿ ಬೆಳೆದಿದ್ದ ಹಣ್ಣು, ಕಾಳು, ತರಕಾರಿಗಳನ್ನು ಅವರು ಕದಿಯುತ್ತಿದ್ದರು. ಕದ್ದ ವಸ್ತುಗಳನ್ನು ದೂರದ ಸಂತೆಯಲ್ಲಿ ಮಾರಾಟ ಮಾಡಿ ಏನೂ ಆಗೇ ಇಲ್ಲವೆಂಬಂತೆ ಊರಿಗೆ ಮರಳುತ್ತಿದ್ದರು.

ಒಂದು ದಿನ, ರಾಮಣ್ಣ- ಶಾಮಣ್ಣ ಇಬ್ಬರೂ ಕೃಷ್ಣಪ್ಪ ಎನ್ನುವ ರೈತನ ಜಮೀನಿನಲ್ಲಿ ಮಾವಿನ ಹಣ್ಣುಗಳನ್ನು ಕದ್ದರು. ಎಂದಿನಂತೆ ಸೂರ್ಯ ಹುಟ್ಟುವ ಮುನ್ನವೇ ಮಾವಿನ ಹಣ್ಣುಗಳನ್ನು ದೂರದ ಸಂತೆಯಲ್ಲಿ ಮಾರಿಕೊಂಡು ಊರಿಗೆ ಬಂದರು. ಅಷ್ಟೊತ್ತಿಗಾಗಲೇ ಕೃಷ್ಣಪ್ಪನಿಗೆ ತನ್ನ ಹೊಲದಲ್ಲಿ ಮಾವಿನ ಹಣ್ಣುಗಳು ಕಳವಾಗಿರುವುದು ಗೊತ್ತಾಗಿತ್ತು. ಅವನು ಊರ ಪಂಚಾಯಿತಿಯವರಲ್ಲಿ ದೂರು ನೀಡಿದ. ಸದಸ್ಯರು, ಮುಖಂಡರು ಸಭೆ ಸೇರಿ ಕಳವಿನ ಬಗ್ಗೆ ಚರ್ಚೆ ನಡೆಸುತ್ತಿದ್ದರು. ರಾಮಣ್ಣ- ಶಾಮಣ್ಣ ಅಲ್ಲಿಗೆ ತೆರಳಿ ಏನಾಯೆ¤ಂದು ನಾಟಕವಾಡತೊಡಗಿದರು.

ಅದೇ ಹೊತ್ತಿಗೆ ವ್ಯಾಪಾರಿಯೊಬ್ಬ ತಲೆಯ ಮೇಲೆ ಬಿದಿರಿನ ತಟ್ಟಿಯಲ್ಲಿ ಮಾವಿನ ಹಣ್ಣುಗಳನ್ನು ಮಾರುತ್ತಾ ಅತ್ತ ಕಡೆ ಬಂದ. ಅವನನ್ನು ಕಂಡು ರಾಮಣ್ಣ- ಶಾಮಣ್ಣ ನಿಧಾನವಾಗಿ ಅಲ್ಲಿಂದ ಜಾಗ ಖಾಲಿ ಮಾಡಿದರು. ಮುಖಂಡರು ಮಾವಿನ ಹಣ್ಣನ್ನು ಕೊಂಡು ತಿನ್ನತೊಡಗಿದರು. ಮಾವು ರುಚಿಯಾಗಿದ್ದರಿಂದ “ಯಾವ ಊರಿನ ಮಾವು ಇದು’ ಎಂದು ಅವರಲ್ಲೊಬ್ಬರು ಕೇಳಿದರು. ವ್ಯಾಪಾರಿ “ಅಲ್ಲಿ ಹೋಗುತ್ತಿದ್ದಾರಲ್ಲ ರಾಮಣ್ಣ- ಶಾಮಣ್ಣ, ಅವರ ತೋಟದ್ದು’ ಎಂದನು. ಅವರ ಬಳಿ ಮಾವಿನ ತೋಟವೇ ಇರಲಿಲ್ಲ. ಮುಖಂಡರಿಗೆ ಏನೋ ಗುಮಾನಿ ಬಂದಿತು. ಅವರು ಕೃಷ್ಣಪ್ಪನನ್ನು ಕರೆಸಿದರು. ಅವನು ವ್ಯಾಪಾರಿಯ ಬುಟ್ಟಿಯಲ್ಲಿದ್ದ ಹಣ್ಣುಗಳು ತನ್ನ ತೋಟದ್ದೇ ಎನ್ನುವುದನ್ನು ಖಾತರಿ ಪಡಿಸಿದ. ಪಂಚಾಯಿತಿ ಕಟ್ಟೆಯ ಮೇಲೆ ಕುಳಿತಿದ್ದವರಿಗೆಲ್ಲ ರಾಮಣ್ಣ- ಶಾಮಣ್ಣನ ಕೈಚಳಕ ಗೊತ್ತಾಯಿತು. ಊರವರೆಲ್ಲರೂ ಸೇರಿ ಅವರನ್ನು ಹಿಡಿಸಿ ಪೊಲೀಸರಿಗೆ ಒಪ್ಪಿಸಿದರು. ಆಗ ಈ ಹಿಂದೆ ಹಳ್ಳಿಯಲ್ಲಿ ನಡೆದ ಅನೇಕ ಪ್ರಕರಣಗಳು ಬೆಳಕಿಗೆ ಬಂದವು.

– ಸಣ್ಣಮಾರಪ್ಪ, ದೇವರಹಟ್ಟಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.