ಸರ್ವಾಧಿಕಾರಿ ವಿರಚಿತ ಪುಸ್ತಕದ ವಿಮರ್ಶೆ


Team Udayavani, May 23, 2019, 3:50 PM IST

5

ಇಟಲಿಯ ಸರ್ವಾಧಿಕಾರಿ ಬೆನಿಟೊ ಮುಸೊಲಿನಿ “ದಿ ಕಾರ್ಡಿನಲ್ಸ್‌ ಮಿಸ್ಟ್ರೆಸ್‌’ ಎಂಬ ಹೆಸರಿನ ಒಂದು ಪ್ರಣಯ ಕಾದಂಬರಿ ಬರೆದಿದ್ದರು ಎಂದರೆ ಎಂಥವರಿಗಾದರೂ ಚ್ಚರಿಯಾಗುವುದು ಸಹಜ. ಈ ಪುಸ್ತಕವನ್ನು ಆತ ಬರೆದಿದ್ದು 26ನೇ ವಯಸ್ಸಿನಲ್ಲಿ. ಆಗಿನ್ನೂ ಮುಸ್ಸೂಲಿನಿ ಸರ್ವಾಧಿಕಾರಿ ಗಾದಿಗೆ ಏರಿರಲಿಲ್ಲ. ಸಣ್ಣ ಮಟ್ಟದ ಮಿಲಿಟರಿ ಅಧಿಕಾರಿಯಾಗಿದ್ದರಷ್ಟೆ. ಅದನ್ನು ಯಾರೂ ನೆನಪಿನಲ್ಲೂ ಇಟ್ಟುಕೊಂಡಿರಲಿಲ್ಲ ಮತ್ತು ಸೇನೆಯಲ್ಲಿ ಹೆಚ್ಚಿನವರಿಗೆ ಈ ವಿಷಯ ತಿಳಿದೂ ಇರಲಿಲ್ಲ. ಆದರೆ, ಮುಸ್ಸೂಲಿನಿ
ಸರ್ವಾಧಿಕಾರಿಯಾಗಿದ್ದೇ ತಡ; ತನ್ನ ಪುಸ್ತಕವನ್ನು ಮತ್ತೆ ಮುದ್ರಿಸಿದ. ಕಿರಿಯ ಅಧಿಕಾರಿಗಳ ಮುಂದೆ ಕಾದಂಬರಿಯ ಕೆಲ ಪುಟಗಳನ್ನು ಓದಿ ಅವರಿಂದ ಚಪ್ಪಾಳೆ ಗಿಟ್ಟಿಸುತ್ತಿದ್ದ. ಚಪ್ಪಾಳೆ ಹೊಡೆಯದಿದ್ದರೆ ಎಲ್ಲಿ ಕೈ ಕಟ್‌ ಆಗುತ್ತದೋ ಎಂಬ ಭಯವನ್ನು ಅವರು ತಾನೇ ಯಾರ ಮುಂದೆ ತೋಡಿಕೊಂಡಾರು? ಸೆಪ್ಟೆಂಬರ್‌ 15, 1928ರ ದಿನ “ನ್ಯೂಯಾರ್ಕ್‌ ಟೈಮ್ಸ್‌’ನಲ್ಲಿ ಮುಸ್ಸೂಲಿನಿ ಪುಸ್ತಕದ ವಿಮರ್ಶೆ ಪ್ರಕಟಗೊಂಡಿತು. ಪತ್ರಿಕೆಯಲ್ಲಿ, ಪ್ರಖ್ಯಾತ ವಿಮರ್ಶಕಿ ಡೊರೋತಿ ಪಾರ್ಕರ್‌ ಹೀಗೆ ಬರೆದಿದ್ದಳು- “ಮುಸ್ಸೂಲಿನಿಯ ಪುಸ್ತಕವನ್ನು
ಅಷ್ಟು ಸುಲಭವಾಗಿ ತಳ್ಳಿಹಾಕಬಾರದು. ಅದನ್ನು ಎತ್ತಿ, ನಿಮ್ಮ ಶಕ್ತಿಯೆಲ್ಲವನ್ನೂ ಉಪಯೋಗಿಸಿ ಎಷ್ಟು ದೂರಕ್ಕೆ ಸಾಧ್ಯವೋ ಅಷ್ಟು ದೂರಕ್ಕೆ
ಎಸೆಯಬೇಕು’.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.