ಎಂದಿಗೂ ಬತ್ತದ “ತಣ್ಣೀರು’!


Team Udayavani, Jul 12, 2018, 6:00 AM IST

5.jpg

ಚಿತ್ರದುರ್ಗ ಕೋಟೆ ಎಂದಾಕ್ಷಣ ನೆನಪಾಗುವುದು ಏಳು ಸುತ್ತಿನ ಕೋಟೆ, ಮದಕರಿ ನಾಯಕರು ಹಾಗೂ ಒನಕೆ ಓಬವ್ವ ಮತ್ತು ಶತ್ರುಗಳು ತೂರಿಬರಲು ನೆರವಾದ. ಒನಕೆ ಓಬವ್ವನ ಕಿಂಡಿಯ ಪಕ್ಕದಲ್ಲೇ ಇರುವ ವಿಸ್ಮಯ ಮೂಡಿಸುವ ಸಣ್ಣದಾದ ಜಲಮೂಲದ ಬಗ್ಗೆ ಎಷ್ಟೋ ಜನರಿಗೆ ತಿಳಿದಿರಲಿಕ್ಕಿಲ್ಲ. ಅದುವೇ “ತಣ್ಣೀರು ದೋಣಿ’. ಹೈದರಾಲಿಯ ಸೈನಿಕರು ಕೋಟೆಯೊಳಗೆ ತೂರಿ ಬರುವಾಗ ಓಬವ್ವ ನೀರು ತರಲೆಂದು ಇದೇ ತಣ್ಣೀರು ದೋಣಿಗೆ ಬಂದಿದ್ದಳೆಂಬುದು ಪ್ರತೀತಿ. ಈ ತಣ್ಣೀರು ದೋಣಿಯ ವೈಶಿಷ್ಟ್ಯವೆಂದರೆ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಇದರ ಜಲಮೂಲ ಬತ್ತಿಲ್ಲ. ಮೇಲುದುರ್ಗದಲ್ಲಿ ಬಿದ್ದ ಮಳೆ ನೀರು ಝರಿಯಾಗಿ ಹರಿದು ಗೋಪಾಲಸ್ವಾಮಿ ಹೊಂಡಕ್ಕೆ ಬರುತ್ತದೆ. ಅಲ್ಲಿಂದ ಅಕ್ಕ-ತಂಗಿಯರ ಹೊಂಡಕ್ಕೆ ಹರಿದು ಮುಂದೆ ಗುಪ್ತಗಾಮಿನಿಯಾಗಿ ಹರಿಯುವ ನೀರು ಮುಂದೆ ಇದೇ ತಣ್ಣೀರು ದೋಣಿಯ ಮೂಲಕ ಹರಿದು ಒನಕೆ ಓಬವ್ವನ ಕಿಂಡಿಯ ಮೂಲಕ ಸಾಗಿ ನಗರವನ್ನು ಸೇರುತ್ತದೆ. ನೂರಾರು ವರ್ಷಗಳಿಂದ ಎಷ್ಟೇ ಭೀಕರ ಬರಗಾಲ ಬಂದರೂ ಒಮ್ಮೆಯೂ ಈ ಜಲಮೂಲ ಬತ್ತಿಲ್ಲವೆನ್ನುವುದು ಅಚ್ಚರಿಯ ವಿಷಯವೇ ಸರಿ. ದೋಣಿಯಲ್ಲಿನ ನೀರು ತಿಳಿಯಾಗಿದ್ದು ಎಂಥವರಿಗೂ ಕುಡಿಯದೇ ಇರಲು ಮನಸಾಗದೇ ಇರದು. ಮಳೆಗಾಲದಲ್ಲಿ ಧುಮ್ಮಿಕ್ಕಿ ಹರಿಯುವ ನೀರು, ಬೇಸಿಗೆಯಲ್ಲಿ ಮಾತ್ರ ಕಡಿಮೆ. ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಈ ಜಲಮೂಲವು ಇಲ್ಲಿನ ಒಂದು ಆಕರ್ಷಣೆ. ಮುಂದೆ ಚಿತ್ರದುರ್ಗಕ್ಕೆ ಹೋದಾಗ ಕೋಟೆಯ ಜೊತೆಗೆ “ತಣ್ಣೀರು ದೋಣಿ’ಯನ್ನು ನೋಡಲು ಮರೆಯದಿರಿ. 
 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.