ಏಕಪತ್ನಿ ವ್ರತಸ್ಥ ಮನುಷ್ಯನೊಬ್ಬನೇ ಅಲ್ಲ…


Team Udayavani, Jun 6, 2019, 6:10 AM IST

eka-patni

“ಏಕಪತ್ನಿವ್ರತಸ್ಥ’ ಎಂಬ ಪದದ ಬಳಕೆಯನ್ನು ನೀವೆಂದಾದರೂ ಕೇಳಿದ್ದೀರಾ? ಕೇಳಿದ್ದರೂ, ಕೇಳದೇ ಇದ್ದರೂ ಅರ್ಥವನ್ನೊಮ್ಮೆ ತಿಳಿದುಕೊಂಡು ಬಿಡುವುದು ಒಳ್ಳೆಯದು. ಹಿಂದೂ ಸಂಸ್ಕೃತಿಯ ಪ್ರಕಾರ ಗಂಡು ಹೆಣ್ಣು ಒಮ್ಮೆ ಮದುವೆಯಾಗಿಬಿಟ್ಟರೆ ಸಾಯುವವರೆಗೂ ಅವರಿಬ್ಬರು ಜೊತೆಗಿರಬೇಕು. ಒಬ್ಬಳೇ ಪತ್ನಿಯೊಡನೆ ಸಂಸಾರ ನಡೆಸುವುದು ಪತಿಗೆ ಭೂಷಣ ಮತ್ತು ಅದೇ ಆದರ್ಶಮಯ ಜೀವನ ಎನ್ನುವ ಕಲ್ಪನೆ ನಮ್ಮ ಸಮಾಜದಲ್ಲಿದೆ. ಅದನ್ನು ನಮ್ಮಲ್ಲಿ ಅದೆಷ್ಟು ಮಂದಿ ಪಾಲಿಸುತ್ತಿದ್ದಾರೋ ಗೊತ್ತಿಲ್ಲ, ಆದರೆ ವಾನರ ಪ್ರಭೇದಕ್ಕೆ ಸೇರಿದ “ಗೂಬೆ ಕೋತಿ’ ಅದನ್ನು ವ್ರತದಂತೆ ಪಾಲಿಸುತ್ತಿದೆ. ಅಂದಹಾಗೆ ಗೂಬೆ ಕೋತಿಗಳು ರಾತ್ರಿ ಹೊತ್ತು ಹೆಚ್ಚು ಕಾರ್ಯಶೀಲವಾಗುವುದರಿಂದ ಅವುಗಳಿಗೆ “ಗೂಬೆ’ಯ ವಿಶೇಷಣ ಅಂಟಿಕೊಂಡಿದೆ. ಗೂಬೆ ಕೋತಿಗಳ ಏಕಪತ್ನಿàವ್ರತಸ್ಥ ವರ್ತನೆಯನ್ನು ಸಂಶೋಧನೆಗೆ ಗುರಿಪಡಿಸಿದಾಗ ಅಚ್ಚರಿ ವಿಚಾರವೊಂದು ಬೆಳಕಿಗೆ ಬಂದಿತ್ತು.

ಅವುಗಳ ಪ್ರಭೇದದಲ್ಲಿ ಗಂಡು ಕೋತಿಗಳು ತಮ್ಮ ಮರಿಗಳನ್ನು ಅತೀವವಾಗಿ ಪ್ರೀತಿಸುತ್ತಿದ್ದವು. ಅಲ್ಲದೆ ಅವುಗಳ ಲಾಲನೆ ಪಾಲನೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದವು. ಒಂದೇ ಸಂಗಾತಿಯೊಂದಿಗೆ ಜೀವಮಾನ ಕಳೆಯಲು ಇದೇ ಕಾರಣ. ನಮ್ಮಲ್ಲಿ ಸಂಸಾರದಲ್ಲಿ ಬಿರುಕು ಮೂಡಿ ವಿಚ್ಛೇದನ ತೆಗೆದುಕೊಳ್ಳಲು ಇಚ್ಚಿಸುವ ದಂಪತಿಗಳು ಕೂಡಾ ಮಕ್ಕಳ ಕಾರಣದಿಂದ ಒಂದಾಗಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಉದಾಹರಣೆಯನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.