ಅಕ್ಷರ ಸಂತ ಹರೇಕಳ ಹಾಜಬ್ಬಗೆ ಪದ್ಮಶ್ರೀ ಪ್ರಶಸ್ತಿ

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jan 30, 2020, 5:24 AM IST

jan-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಇತ್ತೀಚೆಗೆ, “ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾದ “ಹರೇಕಳ ಹಾಜಬ್ಬ’ ಅವರನ್ನು “ಅಕ್ಷರ ಸಂತ’ ಎಂದು ಕರೆಯಲಾಗುತ್ತದೆ.
2. ಅವರು ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಕೊಣಾಜೆ ಸಮೀಪದ ಹರೇಕಳ ಎಂಬ ಗ್ರಾಮದವರು.
3. ಬೀಫಾತುಮ್ಮ ಮತ್ತು ಕುಟ್ಟಿಮಾಕ ದಂಪತಿಯ ಮಗನಾದ ಹಾಜಬ್ಬ, ಶಾಲೆಗೆ ಹೋಗಿ ಅಕ್ಷರ ಕಲಿತವರೇ ಅಲ್ಲ.
4. ಮೊದಲು ಬೀಡಿ ಕಟ್ಟಿ ಕುಟುಂಬ ನಿರ್ವಹಿಸುತ್ತಿದ್ದ ಅವರು, ಮುಂದೆ ಕಿತ್ತಳೆ- ಮೂಸಂಬಿ ವ್ಯಾಪಾರದಲ್ಲಿ ತೊಡಗಿಸಿಕೊಂಡರು.
5. ಒಮ್ಮೆ, ಮಂಗಳೂರಿನ ರಸ್ತೆಯಲ್ಲಿ ಹಣ್ಣು ಮಾರುತ್ತಿದ್ದಾಗ ಗ್ರಾಹಕರೊಬ್ಬರು ಇಂಗ್ಲಿಷ್‌ನಲ್ಲಿ ಹಣ್ಣಿನ ದರವನ್ನು ವಿಚಾರಿಸಿದರಂತೆ. ಅವರಿಗೆ ಇಂಗ್ಲಿಷ್‌ ಬರುತ್ತಿರಲಿಲ್ಲ. ಈ ಘಟನೆಯ ನಂತರ, ವಿದ್ಯೆಯ ಮಹತ್ವವನ್ನು ಅರಿತುಕೊಂಡ ಹಾಜಬ್ಬ, ತನ್ನೂರಿನಲ್ಲಿ ಒಂದು ಶಾಲೆ ನಿರ್ಮಿಸುವ ನಿರ್ಧಾರಕ್ಕೆ ಬಂದರು.
6. ಬಡವನೊಬ್ಬ ಶಾಲೆ ಕಟ್ಟಿಸುವುದೆಂದರೆ ಸಾಮಾನ್ಯವೇ? ಅದಕ್ಕಾಗಿ ಅವರು ಮಾಡಿಸ ಸಾಹಸ ಒಂದೆರಡಲ್ಲ. ದಿನವೂ ಜಿಲ್ಲಾ ಪಂಜಾಯಿತಿ, ಜಿಲ್ಲಾಧಿಕಾರಿ ಕಚೇರಿಗೆ ಅಲೆದು, ಅಧಿಕಾರಿಗಳಗಳ ನಿರ್ಲಕ್ಷ್ಯ, ಅವಮಾನಕ್ಕೆ ತುತ್ತಾದರು.
7. ಕೊನೆಗೂ, 1999ರಲ್ಲಿ, ನ್ಯೂಪಡು³ ಗ್ರಾಮದ ಮಸೀದಿಯ ಮದ್ರಸ ಕಟ್ಟಡದಲ್ಲಿ ತಾತ್ಕಾಲಿಕವಾಗಿ 28 ಮಕ್ಕಳ ಪ್ರಾಥಮಿಕ ಶಾಲೆ ತೆರೆಯುವಲ್ಲಿ ಯಶಸ್ವಿಯಾದರು.
8. ನಂತರ, ಕಿತ್ತಳೆ ಹಣ್ಣು ಮಾರಿದ ದುಡ್ಡು, ಸಹೃದಯಿಗಳ ನೆರವಿನಿಂದ ಸರಕಾರಿ ಜಾಗವನ್ನು ಖರೀದಿಸಿ, ಶಾಲೆಗೆ ಕಟ್ಟಡವನ್ನು, ಆಟದ ಮೈದಾನವನ್ನು ನಿರ್ಮಿಸಿದರು.
9. 2007ರಲ್ಲಿ ಪ್ರೌಢಶಾಲೆಯನ್ನೂ ನಿರ್ಮಿಸಿದ ಹಾಜಬ್ಬನವರು, ತಮಗೆ ಬಂದ ಪ್ರಶಸ್ತಿಗಳ ಹಣವನ್ನೂ ಶಾಲೆಗಾಗಿಯೇ ವಿನಿಯೋಗಿಸಿದ್ದಾರೆ.
10. ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಸಿ.ಎನ್‌.ಎನ್‌.ಐ.ಬಿ.ಎನ್‌ ಸುದ್ದಿವಾಹಿನಿ ನೀಡುವ ಪ್ರಶಸ್ತಿಯೂ ಸೇರಿದಂತೆ ಅನೇಕ ಸಮ್ಮಾನಗಳು ಲಭಿಸಿವೆ.

ಸಂಗ್ರಹ ಪ್ರಿಯಾಂಕ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.