ಟೆನ್ ಟೆನ್ ಟೆನ್

ಹತ್ತು ಪಾಯಿಂಟ್ ಗಳಲ್ಲಿ ವ್ಯಕ್ತಿ ಪರಿಚಯ

Team Udayavani, Jun 13, 2019, 5:00 AM IST

t-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ವಿಶ್ವವಿಖ್ಯಾತ ಚಿತ್ರಕಲಾವಿದ ವ್ಯಾನ್‌ ಗೋ ಚಿತ್ರಕಲೆಯನ್ನು ಅಭ್ಯಾಸ ಶುರುಮಾಡಿದ್ದು ತನ್ನ 27ನೇ ವಯಸ್ಸಿನಲ್ಲಿ!

2. ವ್ಯಾನ್‌ ಗೋ ತನ್ನ ಜೀವಿತಾವಧಿಯಲ್ಲಿ ಅಣ್ಣಂದಿರಿಗೆ, ಸ್ನೇಹಿತರಿಗೆ ಸುಮಾರು 800 ಪತ್ರಗಳನ್ನು ಬರೆದ. ಆತನ ಜೀವನವನ್ನು ತಿಳಿಯುವುದಕ್ಕೆ ಇಂದು ಇವುಗಳೇ ಆಧಾರವಾಗಿದೆ.

3. ಆತ ಡಚ್‌ ಚಿತ್ರಕಲಾವಿದರಿಂದ ಸ್ಫೂರ್ತಿಯನ್ನು ಪಡೆಯುತ್ತಿದ್ದ.

4. ವ್ಯಾನ್‌ ಗೋ ಯಾರ ಬಳಿಯೂ ಚಿತ್ರಕಲೆಯನ್ನು ಅಭ್ಯಾಸ ಮಾಡಲಿಲ್ಲ. ತನ್ನಷ್ಟಕ್ಕೆ ತಾನೇ ಕಲಿತ. ಆತ ಶಾಸ್ತ್ರೀಯ ಚಿತ್ರಕಲೆಯನ್ನು ಅಬ್ಯಾಸ ಮಾಡಿದ್ದು ತಾನು ಸಾಯುವ ಕೆಲ ವರ್ಷಗಳ ಹಿಂದಷ್ಟೆ.

5. ಆತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗುತ್ತದೆ. ಪೇಯಿಂಟ್‌ ಹಚ್ಚುತ್ತಿದ್ದ ಬಣ್ಣಗಳನ್ನೇ ತಿಂದುಬಿಡುತ್ತಿದ್ದ ಎನ್ನುವ ಸಂಗತಿಯೂ ದಾಖಲಾಗಿದೆ.

6. ಆತ ಸ್ನೇಹಿತನೊಡನೆ ವಾಗ್ವಾದಕ್ಕೆ ಬಿದ್ದು, ತೀವ್ರ ಸ್ವರೂಪಕ್ಕೆ ಹೋದಾಗ ಆತ ತನ್ನ ಕಿವಿಯನ್ನು ತಾನೇ ಕತ್ತರಿಸಿಕೊಂಡಿದ್ದ.

7. ತಾನು ವಾಸಿಸುತ್ತಿದ್ದ ಪಟ್ಟಣದ ಜನರು ವ್ಯಾನ್‌ ಗೋನಿಂದ ನಾಗರಿಕರಿಗೆ ಅಪಾಯವಿದೆ ಎಂದು ಒತ್ತಡ ಹೇರಿದಾಗ ಆತನನ್ನು ಕೆಲ ಸಮಯ ಮಾನಸಿಕ ಚಿಕಿತ್ಸಾ ಕೇಂದ್ರದಲ್ಲಿ ಇರಿಸಿದ್ದರು.

8. ಆತ ಬದುಕಿದ್ದಾಗ ಆತನ ಚಿತ್ರಗಳಿಗೆ ಬೆಲೆಯೇ ಇರಲಿಲ್ಲ. ಆತನ ಬಹಳಷ್ಟು ಕಲಾಚಿತ್ರಗಳನ್ನು ನಾನೇ ಕಸದಬುಟ್ಟಿಗೆ ಎಸೆದಿದ್ದೇನೆ ಎಂದು ಆತನ ತಾಯಿಯೇ ಒಮ್ಮೆ ಹೇಳಿದ್ದರು.

9. ಆತ ರಚಿಸಿದ “ಪೋರ್ಟ್‌ರೈಟ್‌ ಆಫ್ ಡಾ. ಗಾಶೆಟ್‌’ ಚಿತ್ರ 1990ರಲ್ಲಿ 8 ಕೋಟಿ ರು.ಗಳಿಗೆ ಹರಾಜಾಗಿತ್ತು!

10. ಪೋರ್ಟ್‌ರೈಟ್‌ ಚಿತ್ರ ರಚಿಸಲು ರೂಪದರ್ಶಿಗಳನ್ನು ನೇಮಿಸಲು ಆತನ ಬಳಿ ಹಣವಿರಲಿಲ್ಲ. ಹೀಗಾಗಿ ಆತನ ಎಷ್ಟೋ ಪೋರ್ಟ್‌ರೈಟ್‌ ಚಿತ್ರಗಳಿಗೆ ಆತನೇ ರೂಪದರ್ಶಿ.

ಸಂಗ್ರಹ : ಪ್ರಿಯಾ

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.