ಮುಳ್ಳುಹಂದಿ ತನ್ನ ಮೇಲೆ ತಾನೇ ಉಗಿದುಕೊಳ್ಳುವುದೇಕೆ?


Team Udayavani, Apr 5, 2018, 11:28 AM IST

5.jpg

“ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು’ ಎಂದು ಹಿರಿಯರು ಹೇಳಿರುವರು. ಬಹುಶಃ ಇದೇ ಹೇಳಿಕೆಯಿಂದ ಪ್ರೇರಣೆಗೊಂಡ ಮುಳ್ಳುಹಂದಿ ಇನ್ನೊಬ್ಬರಿಂದ ಉಗಿಸಿಕೊಳ್ಳುವುದಕ್ಕಿಂತ ಆ ಕೆಲಸವನ್ನು ತಾನೇ ಮಾಡಿಕೊಳ್ಳುವುದು ಉತ್ತಮ ಎಂದು ಭಾವಿಸಿತೋ ಏನೋ! ಇದೇ ಸರಿಯುತ್ತರ ಎಂದು ತಿಳಿಯಬೇಡಿ.

ಮುಳ್ಳುಹಂದಿಗೆ ಅಷ್ಟೊಂದು ಸೈದ್ಧಾಂತಿಕ ಮಟ್ಟದ ಜ್ಞಾನ ಇದ್ದಿರಬಹುದಾದ ಸಾಧ್ಯತೆ ಕಮ್ಮಿಯಲ್ಲ, ಇಲ್ಲವೇ ಇಲ್ಲ! ಮುಳ್ಳುಹಂದಿಗಳು ತಮ್ಮ ದೇಹದಲ್ಲಿನ ದುರ್ವಾಸನೆಯನ್ನು ತೊಡೆದುಹಾಕಲು ತಮ್ಮನ್ನು ತಾವೇ ಉಗಿದುಕೊಳ್ಳುತ್ತವೆ. ಈ ಉತ್ತರ ಹಿಡಿಸದಿದ್ದ ಪಕ್ಷದಲ್ಲಿ ಅಂಥ ಮಡಿವಂತ ಮುಳ್ಳುಹಂದಿಗಳು ಈ ರೀತಿಯಾಗಿ ಓದಿಕೊಳ್ಳಬೇಕು- ಕೆಮಿಕಲ್‌ ಡಿಯೋಡರೆಂಟ್‌ಗಳನ್ನು ಬಳಸಲಿಚ್ಛಿಸದ ಮುಳ್ಳುಹಂದಿಗಳು ತಮ್ಮ ಎಂಜಲನ್ನು ತಮ್ಮ ಮೇಲೆಯೇ ಪ್ರೇಕ್ಷಿಸಿಕೊಳ್ಳುತ್ತವೆ. ಅಸಲಿಗೆ ಶತ್ರುಗಳು ತಮ್ಮ ಬಳಿ ಸುಳಿಯದಿರಲೆಂದು ಮುಳ್ಳುಹಂದಿಗಳು ಈ ಉಪಾಯ ಹೂಡುವುದು. ಹೀಗೆ ಮಾಡಿದರೆ ಶತ್ರುಗಳು ಹೋಗಲಿ, ಯಾವ ಮಿತ್ರ ತಾನೇ ಬಳಿಗೆ ಬಂದಾನು ಹೇಳಿ? ಶತ್ರುವನ್ನು ದೂರವಿಡಲು ಇದುವೇ ಸರಿಯಾದ ಮಾರ್ಗವಾಗಿದ್ದಿದ್ದರೆ ದೇಶ, ದೇಶಗಳ ನಡುವೆ ಗನ್ನು, ಬಾಂಬುಗಳ ಅವಶ್ಯಕತೆಯೇ ಬೀಳುತ್ತಿರಲಿಲ್ಲ. ಈ “ಸ್ವಯಂ ಎಂಜಲು ಪ್ರೋಕ್ಷನ’ ಮಾತ್ರದಿಂದ ಸಾವು ನೋವಿಲ್ಲದೆ ಮಹಾಯುದ್ಧಗಳು ಕೊನೆಗೊಳ್ಳುತ್ತಿದ್ದವು ಎನ್ನಿ! 
 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.