ಮೊಲದ ಉಪಾಯ


Team Udayavani, May 10, 2018, 6:00 AM IST

7.jpg

ಒಂದು ನದಿಯಲ್ಲಿ ಒಂದು ಮೊಸಳೆಯಿತ್ತು. ಅದಕ್ಕೆ ತುಂಬಾ ವಯಸ್ಸಾಗಿತ್ತು. ಅದಕ್ಕೆ ಪ್ರಾಣಿಗಳನ್ನು ಬೇಟೆಯಾಡಿ ತಿನ್ನಲಾಗುತ್ತಿರಲಿಲ್ಲ. ಹೀಗಾಗಿ ನರಿಯನ್ನು ಸೇವಕನಾಗಿ ಇಟ್ಟುಕೊಂಡಿತ್ತು. ಅದು ಇತರೆ ಪ್ರಾಣಿಗಳನ್ನು ಪುಸಲಾಯಿಸಿ ಮೊಸಳೆಯ ಬಳಿಗೆ ಕರೆತರುತ್ತಿತ್ತು. ಮೊಸಳೆ ಸುಲಭವಾಗಿ ಅದನ್ನು ಬೇಟೆಯಾಡಿ ತಿನ್ನುತ್ತಿತ್ತು. ನರಿಯ ಸಹಾಯಕ್ಕೆ ಪ್ರತಿಯಾಗಿ ಮೊಸಳೆಯ ತನ್ನಲ್ಲಿದ್ದ ಚಿನ್ನಾಭರಣವನ್ನು ಅದಕ್ಕೆ ನೀಡುತ್ತಿತ್ತು. 

ಒಂದು ದಿನ ನರಿಗೆ ಯಾವ ಪ್ರಾಣಿಯೂ ಸಿಗಲಿಲ್ಲ. ನಿರಾಶನಾಗಿ ಹಿಂದಿರುಗುತ್ತಿದ್ದಾಗ ಮೊಲವೊಂದು ಕಂಡಿತು. ತಕ್ಷಣ ನರಿ, “ಮೊಲರಾಯ, ಮೊಸಳೆ ನಿನ್ನ ಹತ್ತಿರ ಮಾತಾಡಬೇಕಂತೆ. ಬಾ’ ಎಂದು ಕರೆಯಿತು. “ಮೊಸಳೇನ ಕಂಡ್ರೆ ನಂಗೆ ಹೆದರಿಕೆಯಪ್ಪ! ನಾನು ಬರೋಲ್ಲ’ ಎಂದು ಮೊಲ ಓಡಲು ಮುಂದಾಯಿತು. ನರಿ “ಈ ಮೊಸಳೆ ಸತ್ತುಹೋಗಿ ತುಂಬಾ ದಿನಗಳಾದವು. ಅದರ ಅಂತ್ಯ ಸಂಸ್ಕಾರವನ್ನು ಮೊಲ ಮಾಡಬೇಕು ಎಂಬುದು ಅದರ ಕೊನೆಯ ಆಸೆಯಾಗಿತ್ತು.’ ಎಂದಿತು. ಮರುಕದಿಂದ ಮೊಲ ನರಿಯ ಮಾತಿಗೆ ಕಿವಿಗೊಟ್ಟು ಅದರ ಜೊತೆ ಹೋಯಿತು. 

ನರಿ ಹೇಳಿಕೊಟ್ಟಿದ್ದ ಉಪಾಯದಂತೆ ಮೊಸಳೆ ಸತ್ತಂತೆ ಮಲಗಿತ್ತು. ಮೊಸಳೆಯನ್ನು ಕಂಡ ಕೂಡಲೆ ಮೊಲಕ್ಕೆ ಅನುಮಾನ ಬಂದಿತು. “ನರಿರಾಯಾ, ನೀನು ಹೇಳಿದ್ದೆಲ್ಲಾ ಸರಿ! ಆದ್ರೆ ಮೊಸಳೆ ಸತ್ತಾಗ ಅದರ ಬಾಲ ಮಾತ್ರ ಅಲುಗಾಡುತ್ತೆ ಅಂತ ನಮ್ಮ ಪೂರ್ವಿಕರು ಹೇಳುತ್ತಿದ್ದರು. ಈ ಮೊಸಳೆಯ ಬಾಲ ಅಲ್ಲಾಡುತ್ತಲೇ ಇಲ್ಲವಲ್ಲ’ ಎಂದಿತು. ಮೊಲದ ಮಾತನ್ನು ಕೇಳಿದ್ದೇ ತಡ ಮೊಸಲೆ ತನ್ನ ಬಾಲವನ್ನು ನಿಧಾನವಾಗಿ ಅಲುಗಾಡಿಸತೊಡಗಿತು. ಮೊಲದ ಉಪಾಯ ಫ‌ಲಿಸಿತ್ತು. ಮೊಸಳೆ ಜೀವಂತ ಇರೋದು ಗೊತ್ತಾದ ಕೂಡಲೆ ನರಿಯ ಷಡ್ಯಂತ್ರವೆಲ್ಲಾ ಬಯಲಾಯಿತು. ಮೊಲ ಕಾಡಿನೊಳಗೆ ಓಟಕಿತ್ತಿತು.

ಪುರುಷೋತ್ತಮ್‌ ವೆಂಕಿ 

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.