ಆಧುನಿಕ ಶಿಕ್ಷಣದ ತಾಯಿ “ಸಾವಿತ್ರಿ ಬಾಯಿ ಪುಲೆ “

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jan 9, 2020, 5:52 AM IST

2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಸಾವಿತ್ರಿಬಾಯಿ ಪುಲೆ ಅವರನ್ನು “ಆಧುನಿಕ ಶಿಕ್ಷಣದ ತಾಯಿ’ ಎಂದು ಕರೆಯಲಾಗುತ್ತದೆ.
2. ಅವರು 1831ರಲ್ಲಿ ಮಹಾರಾಷ್ಟ್ರದಲ್ಲಿ ಜನಿಸಿದರು.
3. ಬಾಲ್ಯವಿವಾಹ ರೂಢಿಯಿದ್ದ ಆ ಕಾಲದಲ್ಲಿ, ಸಾವಿತ್ರಿಬಾಯಿ ಅವರು ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಪುಲೆ ಅವರನ್ನು 8ನೇ ವಯಸ್ಸಿನಲ್ಲಿ ಮದುವೆಯಾದರು.
4. ಪತಿ, ಜ್ಯೋತಿ ಬಾ ಅವರ ನಿರಂತರ ಸಹಕಾರದಿಂದ, ಸಾವಿತ್ರಿಯವರು 17ನೇ ವಯಸ್ಸಿನಲ್ಲಿ ಶಿಕ್ಷಕ ತರಬೇತಿ ಪಡೆದು, ಮಹಾರಾಷ್ಟ್ರದ ಮೊದಲ ಶಿಕ್ಷಕಿಯಾದರು.
5. ಆಗ ಹೆಣ್ಣೊಬ್ಬಳು ಶಿಕ್ಷಕಿಯಾಗುವುದಕ್ಕೆ ಸಮಾಜದಲ್ಲಿ ಸಮ್ಮತವಿರಲಿಲ್ಲ. ಹಾಗಾಗಿ, ಸಾವಿತ್ರಿಯವರು ಅನೇಕ ತೊಂದರೆ, ಅವಮಾನಗಳನ್ನು ಎದುರಿಸಬೇಕಾಯ್ತು.
6. ಅವರು ಶಾಲೆಗೆ ಪಾಠ ಮಾಡಲು ಹೋಗುವಾಗ ಹಲವರು ಕೆಸರು, ಸಗಣಿ ಎರಚುತ್ತಿದ್ದರಂತೆ. ಹೀಗಾಗಿ ಅವರು ತಮ್ಮ ಬ್ಯಾಗಿನಲ್ಲಿ ಒಂದು ಸೀರೆಯನ್ನು ಇಟ್ಟುಕೊಳ್ಳುತ್ತಿದ್ದರಂತೆ.
7. ಬಾಲ್ಯವಿವಾಹ, ಸತಿ ಸಹಗಮನ, ಕೇಶ ಮುಂಡನದಂಥ ಪದ್ಧತಿಗಳ ವಿರುದ್ಧ ದನಿ ಎತ್ತಿದ ಸಾವಿತ್ರಿಬಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಶಾಲೆ, ಅಬಲಾಶ್ರಮಗಳನ್ನು ತೆರೆದರು.
8. ಈ ಎಲ್ಲ ಕೆಲಸಗಳನ್ನು ಗಮನಿಸಿದ ಬ್ರಿಟಿಷ್‌ ಸರಕಾರ, “ಇಂಡಿಯಾಸ್‌ ಫ‌ಸ್ಟ್‌ ಲೇಡಿ ಟೀಚರ್‌’ ಎಂಬ ಬಿರುದು ಕೊಟ್ಟಿತು.
9. “ಸತ್ಯೋಧಕ ಸಮಾಜ’ದ ಅಧ್ಯಕ್ಷೆಯಾಗಿ, ಹಿಂದೂ ಧಾರ್ಮಿಕ ವಿವಾಹಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದರು.
10. 1897ರಲ್ಲಿ, ಪ್ಲೇಗ್‌ ಪೀಡಿತರ ಸೇವೆಯಲ್ಲಿ ತೊಡಗಿದ್ದಾಗ ಸಾವಿತ್ರಿಬಾಯಿಯವರಿಗೂ ಸೋಂಕು ತಗುಲಿ, ತೀರಿಕೊಂಡರು.

ಸಂಗ್ರಹ ಪ್ರಿಯಾಂಕ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.