ಆಧುನಿಕ ಶಿಕ್ಷಣದ ತಾಯಿ “ಸಾವಿತ್ರಿ ಬಾಯಿ ಪುಲೆ “

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jan 9, 2020, 5:52 AM IST

2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಸಾವಿತ್ರಿಬಾಯಿ ಪುಲೆ ಅವರನ್ನು “ಆಧುನಿಕ ಶಿಕ್ಷಣದ ತಾಯಿ’ ಎಂದು ಕರೆಯಲಾಗುತ್ತದೆ.
2. ಅವರು 1831ರಲ್ಲಿ ಮಹಾರಾಷ್ಟ್ರದಲ್ಲಿ ಜನಿಸಿದರು.
3. ಬಾಲ್ಯವಿವಾಹ ರೂಢಿಯಿದ್ದ ಆ ಕಾಲದಲ್ಲಿ, ಸಾವಿತ್ರಿಬಾಯಿ ಅವರು ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಪುಲೆ ಅವರನ್ನು 8ನೇ ವಯಸ್ಸಿನಲ್ಲಿ ಮದುವೆಯಾದರು.
4. ಪತಿ, ಜ್ಯೋತಿ ಬಾ ಅವರ ನಿರಂತರ ಸಹಕಾರದಿಂದ, ಸಾವಿತ್ರಿಯವರು 17ನೇ ವಯಸ್ಸಿನಲ್ಲಿ ಶಿಕ್ಷಕ ತರಬೇತಿ ಪಡೆದು, ಮಹಾರಾಷ್ಟ್ರದ ಮೊದಲ ಶಿಕ್ಷಕಿಯಾದರು.
5. ಆಗ ಹೆಣ್ಣೊಬ್ಬಳು ಶಿಕ್ಷಕಿಯಾಗುವುದಕ್ಕೆ ಸಮಾಜದಲ್ಲಿ ಸಮ್ಮತವಿರಲಿಲ್ಲ. ಹಾಗಾಗಿ, ಸಾವಿತ್ರಿಯವರು ಅನೇಕ ತೊಂದರೆ, ಅವಮಾನಗಳನ್ನು ಎದುರಿಸಬೇಕಾಯ್ತು.
6. ಅವರು ಶಾಲೆಗೆ ಪಾಠ ಮಾಡಲು ಹೋಗುವಾಗ ಹಲವರು ಕೆಸರು, ಸಗಣಿ ಎರಚುತ್ತಿದ್ದರಂತೆ. ಹೀಗಾಗಿ ಅವರು ತಮ್ಮ ಬ್ಯಾಗಿನಲ್ಲಿ ಒಂದು ಸೀರೆಯನ್ನು ಇಟ್ಟುಕೊಳ್ಳುತ್ತಿದ್ದರಂತೆ.
7. ಬಾಲ್ಯವಿವಾಹ, ಸತಿ ಸಹಗಮನ, ಕೇಶ ಮುಂಡನದಂಥ ಪದ್ಧತಿಗಳ ವಿರುದ್ಧ ದನಿ ಎತ್ತಿದ ಸಾವಿತ್ರಿಬಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಶಾಲೆ, ಅಬಲಾಶ್ರಮಗಳನ್ನು ತೆರೆದರು.
8. ಈ ಎಲ್ಲ ಕೆಲಸಗಳನ್ನು ಗಮನಿಸಿದ ಬ್ರಿಟಿಷ್‌ ಸರಕಾರ, “ಇಂಡಿಯಾಸ್‌ ಫ‌ಸ್ಟ್‌ ಲೇಡಿ ಟೀಚರ್‌’ ಎಂಬ ಬಿರುದು ಕೊಟ್ಟಿತು.
9. “ಸತ್ಯೋಧಕ ಸಮಾಜ’ದ ಅಧ್ಯಕ್ಷೆಯಾಗಿ, ಹಿಂದೂ ಧಾರ್ಮಿಕ ವಿವಾಹಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದರು.
10. 1897ರಲ್ಲಿ, ಪ್ಲೇಗ್‌ ಪೀಡಿತರ ಸೇವೆಯಲ್ಲಿ ತೊಡಗಿದ್ದಾಗ ಸಾವಿತ್ರಿಬಾಯಿಯವರಿಗೂ ಸೋಂಕು ತಗುಲಿ, ತೀರಿಕೊಂಡರು.

ಸಂಗ್ರಹ ಪ್ರಿಯಾಂಕ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.