ಟೆನ್‌.. ಟೆನ್‌.. ಟೆನ್‌ : ಗೆಲಿಲಿಯೋ ಗೆಲಿಲಿ

ಕೇಳ್ರಪ್ಪೋ ಕೇಳಿ... ಹತ್ತು ಪಾಯಿಂಟ್‌ಗಳ‌ಲ್ಲಿ ವ್ಯಕ್ತಿ ಪರಿಚಯ!

Team Udayavani, May 2, 2019, 10:11 AM IST

Chinnari—Galileo-Galilei

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಟೆಲಿಸ್ಕೋಪ್‌, ಮಿಲಿಟರಿ ಕಂಪಾಸ್‌, ಥರ್ಮಾಮೀಟರ್‌ನ ಸಂಶೋಧಕ ಗೆಲಿಲಿಯೋ ಗೆಲಿಲಿ ಇಟಲಿ ದೇಶದವನು.
2. ಗೆಲಿಲಿಯೋನನ್ನು ಆಧುನಿಕ ವಿಜ್ಞಾನದ ಪಿತಾಮಹ ಎನ್ನುತ್ತಾರೆ.
3. ಗೆಲಿಲಿಯೋ ತಂದೆ ವಿನ್ಸೆಝೋ ಗೆಲಿಲಿ, ಪ್ರಸಿದ್ಧ ಸಂಗೀತಗಾರರಾಗಿದ್ದರು.
4. ಗುರುಗ್ರಹದ ನಾಲ್ಕು ಚಂದ್ರಗಳನ್ನು ಮೊದಲು ಗುರುತಿಸಿದ್ದು ಗೆಲಿಲಿಯೋ. ಅವುಗಳನ್ನು “ಗೆಲಿಲಿಯನ್‌ ಮೂನ್ಸ್’ ಎಂದೇ ಗುರುತಿಸಲಾಗುತ್ತದೆ.
5. ಅಪ್ಪನ ಆಸೆಯಂತೆ ಪೀಸಾ ವಿವಿಯಲ್ಲಿ, ವೈದ್ಯಕೀಯ ಶಾಸ್ತ್ರ ಓದುತ್ತಿದ್ದಾಗ ಗೆಲಿಲಿಯೋ, ಭೌತಶಾಸ್ತ್ರ ಮತ್ತು ಗಣಿತದಲ್ಲಿ ಹೆಚ್ಚಿನ ಆಸಕ್ತಿಯನ್ನು ಕಂಡುಕೊಂಡ.
6. ಜೀವಿತದ ಕೊನೆಯ ವರ್ಷಗಳಲ್ಲಿ ಗೆಲಿಲಿಯೋ ಕುರುಡನಾಗಿದ್ದ. ತನ್ನದೇ ಆವಿಷ್ಕಾರವಾದ ಟೆಲಿಸ್ಕೋಪ್‌ನಿಂದ ಸೂರ್ಯನನ್ನು ಬಹಳ ವರ್ಷಗಳ ಕಾಲ ನೋಡಿದ್ದುದೇ ಅಂಧತ್ವಕ್ಕೆ ಕಾರಣ ಎನ್ನುಲಾಗುತ್ತದೆ.
7. ರೋಮನ್‌ ಕ್ಯಾಥೋಲಿಕ್‌ ಚರ್ಚ್‌ ಜೊತೆಗೆ ವಿರೋಧ ಕಟ್ಟಿಕೊಂಡಿದ್ದ ಆತನನ್ನು ಎಂಟು ವರ್ಷಗಳ ಕಾಲ (1634-1642) ಗೃಹಬಂಧನದಲ್ಲಿ ಇಡಲಾಗಿತ್ತು. ಆಗ ಗೆಲಿಲಿಯೊ “ಟು ನ್ಯೂ ಸೈನ್ಸ್’ ಪುಸ್ತಕ ಬರೆದ.
8. ಪೋಪ್‌ ಹಾಗೂ ಚರ್ಚ್‌ಗಳ ಬಗ್ಗೆ ಗೆಲಿಲಿಯೋಗೆ ಭಿನ್ನಾಭಿಪ್ರಾಯ ಇದ್ದರೂ ಆತನ ಹೆಣ್ಣು ಮಕ್ಕಳಿಬ್ಬರೂ ನನ್‌ ಗಳಾದರು. (ಕ್ರೈಸ್ತ ಸನ್ಯಾಸಿನಿ)
9. ಭೂಮಿ ಸೂರ್ಯನ ಸುತ್ತ ಸುತ್ತುತ್ತದೆ ಎಂದ ವಿಜ್ಞಾನಿ ಕೋಪರ್ನಿಕಸ್‌ನ ಮಾತನ್ನು ಗೆಲಿಲಿಯೋ ಅನುಮೋದಿಸಿದ್ದ.
10. ಆಲ್ಬರ್ಟ್‌ ಐನ್‌ಸ್ಟೈನ್‌ನ ನೆಚ್ಚಿನ ವಿಜ್ಞಾನಿ ಗೆಲಿಲಿಯೋ ಆಗಿದ್ದ.

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.