ಸರಳಾ ಟೀಚರ್‌ ದುಡುಕಿದರು!


Team Udayavani, Oct 25, 2018, 6:00 AM IST

shutterstock579703816.jpg

ಶಾಮು ಮೂರನೇ ಕ್ಲಾಸಿನಲ್ಲಿ ಓದುತ್ತಿದ್ದ. ಶಿಕ್ಷಕರಿಂದ ಬುದ್ಧಿವಂತ ವಿದ್ಯಾರ್ಥಿ ಎಂದು ಹೆಸರು ಗಳಿಸಿದ್ದ. ಅವರಿಗೆ ಸರಳಾ ಎಂಬ ಕ್ಲಾಸ್‌ ಟೀಚರ್‌ ಇದ್ದರು. ಒಂದು ದಿನ ಪಾಠ ಮಾಡುತ್ತಿದ್ದ ಸರಳಾ ಟೀಚರನ್ನು ಪ್ರಿನ್ಸಿಪಾಲರು ಯಾವುದೋ ತುರ್ತು ವಿಚಾರ ಮಾತನಾಡಲು ಜವಾನನ ಕೈಲಿ ಹೇಳಿ ಕರೆಸಿಕೊಂಡರು. 

ಟೀಚರ್‌ ತರಗತಿಯಿಂದ ಹೊರಗೆ ಹೋಗುವುದನ್ನೇ ಕಾಯುತ್ತಿದ್ದ ವಿದ್ಯಾರ್ಥಿಗಳು ಜೋರಾಗಿ ಕೂಗಾಡುತ್ತಾ ಗಲಾಟೆ ಶುರು ಹಚ್ಚಿಕೊಂಡರು. ಅವರಲ್ಲಿ ಚರಣ್‌ ಎಂಬ ತುಂಟ ವಿದ್ಯಾರ್ಥಿ ತನ್ನ ಊಟದ ಬ್ಯಾಗಿನಲ್ಲಿದ್ದ ಬಾಳೆಹಣ್ಣೊಂದನ್ನು ತಿಂದು, ಸಿಪ್ಪೆಯನ್ನು ನೆಲದಲ್ಲಿ ಎಸೆದ. ಯಾರೂ ಅದನ್ನು ತೆಗೆಯಲು ಮುಂದಾಗಲಿಲ್ಲ. 

ಎರಡನೇ ಬೆಂಚಿನಲ್ಲಿ ಕೂತಿದ್ದ ಶಾಮನಿಗೆ ಸಿಪ್ಪೆ ಕಣ್ಣಿಗೆ ಬಿತ್ತು. ಟೀಚರ್‌ ಜಾರಿ ಬಿದ್ದಾರೆಂದು ಶಾಮು ತಾನೇ ಸಿಪ್ಪೆಯನ್ನು ತೆಗೆಯಲು ಮುಂದಾದ. ಬಾಳೆಹಣ್ಣಿನ ಸಿಪ್ಪೆಯನ್ನು ತೆಗೆದು ತನ್ನ ಬ್ಯಾಗಿನೊಳಗೆ ಹಾಕಿಕೊಳ್ಳುವಾಗ ಸರಳಾ ಟೀಚರ್‌ ನೋಡಿಬಿಟ್ಟರು. ಅಲ್ಲೇ ಹತ್ತಿರದಲ್ಲಿದ್ದ ತನ್ನ ಬ್ಯಾಗಿನೊಳಗಿಂದ ಶಾಮು ಏನನ್ನೋ ಕದ್ದಿದ್ದಾನೆ ಎಂದು ಕೊಂಡರು ಟೀಚರ್‌. ಕೋಪಗೊಂಡು ಬೆತ್ತದಿಂದ ಶಾಮನನ್ನು ರಪರಪನೆ ಹೊಡೆದೇಬಿಟ್ಟರು. 

ನಂತರ ಶಾಮ ನಡೆದ ಘಟನೆಯನ್ನು ವಿವರಿಸಿದ. ಸರಳಾ ಟೀಚರ್‌ಗೆ ತುಂಬಾ ಪಶ್ಚಾತ್ತಾಪವಾಯಿತು. ದುಡುಕಿ ತಪ್ಪು ಮಾಡಿದ ಭಾವ ಅವರನ್ನು ಆವರಿಸಿತು. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಸತ್ಯ ಆವಾಗ ಅವರಿಗೆ ಅರಿವಾಯಿತು. ಶಾಮನ ಕ್ಷಮೆ ಕೇರಿ ಅವನಿಗೆ ದುಬಾರಿ ಬೆಲೆಯ ಪೆನ್ನನ್ನು ಉಡುಗೊರೆಯಾಗಿ ನೀಡಿ ಭೇಷ್‌ ಎಂದರ‌ು.

– ಸಿ.ರವೀಂದ್ರಸಿಂಗ್‌,ಕೋಲಾರ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.