ಹೋಮಿ ಜಹಾಂಗೀರ್‌ ಭಾಭಾ

ಕೇಳ್ರಪ್ಪೋ ಕೇಳಿ... ಹತ್ತು ಪಾಯಿಂಟ್‌ಗಳ‌ಲ್ಲಿ ವ್ಯಕ್ತಿ ಪರಿಚಯ!

Team Udayavani, May 9, 2019, 6:15 AM IST

Chinnari—Homi-baba

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಪರಮಾಣು ವಿಜ್ಞಾನಿ, ಹೋಮಿ ಜಹಾಂಗೀರ್‌ ಭಾಭಾ ಅವರನ್ನು “ಭಾರತೀಯ ಪರಮಾಣು ವಿಜ್ಞಾನದ ಪಿತಾಮಹ’ ಎಂದು ಕರೆಯಲಾಗುತ್ತದೆ.

2. ಹೋಮಿ ಭಾಭಾ ಹುಟ್ಟಿದ್ದು, ಮುಂಬೈನ ಶ್ರೀಮಂತ ಕೈಗಾರಿಕಾ ಉದ್ಯಮಿಗಳ ಕುಟುಂಬದಲ್ಲಿ.

3. ಕೈಗಾರಿಕೋದ್ಯಮಿ ದೋರಬ್ಜಿ ಟಾಟಾ ಅವರು ಹೋಮಿ ಭಾಭಾರ ಸಂಬಂಧಿಕರು.

4. ಪರಮಾಣು ಸಂಶೋಧನೆಗೂ ಮುನ್ನ ಅವರು ಮೆಕಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು.

5. ಭಾಭಾ ಅವರು, “ಟಾಟಾ ಇನ್‌ಸ್ಟಿಟ್ಯೂಟ್‌ ಆಫ್ ಫ‌ಂಡಮೆಂಟಲ್‌ ರಿಸರ್ಚ್‌’ಅನ್ನು ಸ್ಥಾಪಿಸಿದರು.

6. 1954ರಲ್ಲಿ ಅವರು ಸ್ಥಾಪಿಸಿದ “ಟ್ರಾಂಬೆ ಅಟಾಮಿಕ್‌ ಎನರ್ಜಿ ಎಸ್ಟಾಬ್ಲಿಷ್‌ಮೆಂಟ್‌’ ಅನ್ನು ಮುಂದೆ, “ಭಾಭಾ ಅಟಾಮಿಕ್‌ ರಿಸರ್ಚ್‌ ಸೆಂಟರ್‌’ ಎಂದು ಕರೆಯಲಾಯ್ತು.

7. ಕೇಂಬ್ರಿಡ್ಜ್ ವಿ.ವಿ. ನೀಡುವ ಪ್ರತಿಷ್ಠಿತ “ಆಡಮ್ಸ್‌ ಪ್ರಶಸ್ತಿ’ ಹೋಮಿ ಭಾಭಾರಿಗೆ ಸಿಕ್ಕಿದೆ.

8. ವಿಶ್ವಸಂಸ್ಥೆಯು ಆಯೋಜಿಸಿದ “ಪರಮಾಣು ಶಕ್ತಿಗಳ ಶಾಂತಿಯುತ ಬಳಕೆ’ ಕುರಿತಾದ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷ ಪದವಿಯನ್ನು ಭಾಭಾ ಅವರು ಅಲಂಕರಿಸಿದ್ದರು.

9. ಚಿತ್ರಕಲೆ, ಒಪೆರಾ, ಶಾಸ್ತ್ರೀಯ ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಭಾಭಾ, ಸಸ್ಯವಿಜ್ಞಾನಿಯೂ ಹೌದು

10. ದುರದೃಷ್ಟವಶಾತ್‌, ಹೋಮಿ ಭಾಭಾ ಅವರು 1966ರಲ್ಲಿ ಘಟಿಸಿದ ಏರ್‌ ಇಂಡಿಯಾ ವಿಮಾನ ಅಪಘಾತದಲ್ಲಿ ತೀರಿಕೊಂಡರು.

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.