ರಾಜನ ಆನೆ


Team Udayavani, Dec 7, 2017, 7:25 AM IST

ane.jpg

ಒಂದೂರಲ್ಲಿ ಒಬ್ಬ ರಾಜ ಇದ್ದ. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ ಮತ್ತು ಲಕ್ಷಾಂತರ ಕಾಲಾಳುಗಳು ಇದ್ದರು. ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಆ ಆನೆ ಭಾಗವಹಿಸುತ್ತಿದ್ದ ಯುದ್ಧಗಳನ್ನೆಲ್ಲಾ ರಾಜನೇ ಗೆಲ್ಲುತ್ತಿದ್ದ. ಒಂದು ರೀತಿಯಲ್ಲಿ ರಾಜನಿಗೆ ಅದೃಷ್ಟದ ಆನೆಯಾಗಿತ್ತು. ತನ್ನ ಮೇಲೆ ರಾಜನ ಕೃಪಾಕಟಾಕ್ಷವಿದೆ ಎಂದು ಆನೆ ಯಾವತ್ತೂ ಉಬ್ಬುತ್ತಿರಲಿಲ್ಲ. ತಾಳ್ಮೆ, ಶ್ರದ್ಧೆಯಿಂದಲೇ ತನಗೆ ವಹಿಸಿದ ಕೆಲಸವನ್ನುಪ ನಿರ್ವಂಚನೆಯಿಂದ ಮಾಡುತ್ತಿತ್ತು. ಹೀಗಿರುವಾಗ ಆನೆಗೆ ವಯಸ್ಸಾಗುತ್ತಿದ್ದಂತೆ, ಕೆಲಸ ಮಾಡುವ ಕ್ಷಮತೆ ಕುಂದುತ್ತಾ ಬಂದಿತು. ಅದನ್ನು ಗಮನಿಸಿದ ರಾಜ ಇನ್ನು ಮುಂದೆ ಯಾವುದೇ ಕೆಲಸವನ್ನು ಆ ಅದೃಷ್ಟದ ಆನೆಯಿಂದ ಮಾಡಿಸುವುದು ಬೇಡ ಎಂದು ಫ‌ರ್ಮಾನು ಹೊರಡಿಸಿದ.

ಯಾವುದೇ ಕೆಲಸ ಮಾಡದೆಯೂ ಆನೆ ಮಂಕಾಗತೊಡಗಿತು. ತಾನು ನಿಶ್ಯಕ್ತ, ತನ್ನಿಂದೇನೂ ಆಗದು ಎಂಬ ಭಾವನೆ ಅದಕ್ಕೆ ಬಂದುಬಿಟ್ಟಿತು. ಅದಕ್ಕೇ ಕುಳಿತಲ್ಲೇ ಕುಳಿತು, ಹೊಟ್ಟೆ ತುಂಬ ಊಟ ಮಾಡುತ್ತಾ ದಿನ ದೂಡುತ್ತಿತ್ತು. ಒಮ್ಮೆ ನೀರು ಕುಡಿಯಲು ಕೊಳಕ್ಕೆ ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ  àಳಿಡಲು ಶುರುಮಾಡಿತು. ಸೈನಿಕರು ಓಡೋಡಿ ಬಂದರು. ಆನೆಯನ್ನು ಎತ್ತಲು ಎಷ್ಟೇ ಪ್ರಯತ್ನಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು. ಅದನ್ನು ಕಂಡ ರಾಜ ನೊಂದುಕೊಂಡ. ಮಂತ್ರಿಗಳಿಗೆ ಏನಾದರೂ ಮಾಡಿ ಆನೆಯನ್ನು ಕಾಪಾಡುವಂತೆ ಕೇಳಿಕೊಂಡ. ಮಂತ್ರಿ ಒಬ್ಬ ಸೈನಿಕನನ್ನು ಕರೆದು ಯುದ್ಧದ ಸಂದರ್ಭದಲ್ಲಿ ಮೊಳಗಿಸುವ ಕಹಳೆಯ ದನಿಯನ್ನು ಹೊರಡಿಸಲು ಹೇಳಿದ. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನೆಟ್ಟಗಾಯಿತು. ತನ್ನ ರಾಜ್ಯಕ್ಕೆ ಅಪಾಯ ಎದುರಾಗಿದೆ, ತನ್ನ ಸೈನಿಕರಿಗೆ ಏನಾದರೂ ಸಹಾಯ ಮಾಡಬೇಕೆಂಬ ಹುಮ್ಮಸ್ಸು ಮೈಯಲ್ಲಿ ಉಕ್ಕಿತು. ಎಲ್ಲರೂ ನೋಡ ನೋಡುತ್ತಿದ್ದಂತೆ ತನ್ನೆಲ್ಲಾ ಬಲವನ್ನು ಒಗ್ಗೂಡಿಸಿ ತಾನೇ ಕೆಸರಿನಿಂದ ಹೊರಗೆ ಬಂದಿತು.

ಸುತ್ತಲಿದ್ದವರೆಲ್ಲರೂ ಹಷೊìàದ್ಘಾರ ಮಾಡಿದರು. ರಾಜ ಇದು ಹೇಗೆ ಸಾಧ್ಯವಾಯಿತೆಂದು ಮಂತ್ರಿಯನ್ನು ಕೇಳಿದಾಗ “ದೈಹಿಕ ಬಲವೊಂದೇ ಎಲ್ಲವೂ ಅಲ್ಲ. ಬದುಕಲು ಒಳಗಿನಿಂದ ಒಂದು ಸ್ಪೂರ್ತಿ ಬೇಕು. ಅದರಿಂದಲೇ ಛಲ ಬರುತ್ತದೆ. ಅದಕ್ಕೇ ಸ್ಪೂರ್ತಿ ನೀಡುವ ಕೆಲಸವನ್ನು ಮಾಡಿದೆ. ಸಹಜವಾಗಿ ಆನೆ ಛಲದಿಂದ ಮೇಲಕ್ಕೆದ್ದಿತು.’

– ಬಸಮ್ಮ ನೀಲಪ್ಪ, ಶಿಂಗಟರಾಯನಕೇರಿ, ಗದಗ

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.