ಕುದುರೆಯನ್ನು ಮಂತ್ರಿ ಮಾಡಿದ ಚಕ್ರವರ್ತಿ


Team Udayavani, Oct 4, 2018, 6:00 AM IST

chinnari-3.jpg

ರೋಮನ್‌ ಇತಿಹಾಸದಲ್ಲಿ ಕಲಿಗುಲ ಎಂಬ ಹೆಸರಿನ ಚಕ್ರವರ್ತಿ ಇದ್ದ. ಅವನ ಬಳಿ ಇನ್ಸಿಟೇಟಸ್‌ ಎಂಬ ಕುದುರೆಯಿತ್ತು. ಚಕ್ರವರ್ತಿಗೆ ಆ ಕುದುರೆಯನ್ನು ಕಂಡರೆ ತುಂಬಾ ಪ್ರೀತಿ. 

ಸ್ವಂತದವರ ಮೇಲೆ ಇಲ್ಲದಷ್ಟು ಅಕ್ಕರೆಯನ್ನು ಕುದುರೆ ಮೇಲೆ ತೋರಿಸುತ್ತಿದ್ದ. ಅದನ್ನಿರಿಸಲು ಅಮೃತಶಿಲೆಯ ಲಾಯ, ಅದನ್ನು ಕಟ್ಟಲು ಆಭರಣಗಳಿಂದ ತಯಾರಿಸಿದ ಸರಪಣಿ, ಅದನ್ನು ನೋಡಿಕೊಳ್ಳಲು ಪ್ರತ್ಯೇಕ ಸೈನಿಕ ವಿಭಾಗ, ಇವಿಷ್ಟನ್ನೂ ನಿಯೋಜಿಸಿದ್ದ. 

ಕಲಿಗುಲ ಎಂಥ ಹುಚ್ಚನೆಂದರೆ ಒಂದು ಬಾರಿ ಕುದುರೆಗೆ ಓಟ್ಸ್‌ ಮತ್ತು ಚಿನ್ನದ ಹುಡಿಯನ್ನು ಮಿಶ್ರಣ ಮಾಡಿ ತಿನ್ನಿಸಬೇಕೆಂದು ಸೇವಕರಿಗೆ ಕಟ್ಟಪ್ಪಣೆ ಹೊರಡಿಸಿದ್ದ. ಅವನ ಯೋಚನೆಗಳು, ಆಜ್ಞೆಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಿದ್ದವಂತೆ. ಇಷ್ಟು ಸಾಲದೆಂಬಂತೆ ಅವನು ಕುದುರೆಯನ್ನು ತನ್ನ ಸಾಮ್ರಾಜ್ಯಕ್ಕೆ ಮಂತ್ರಿಯನ್ನಾಗಿ ನಿಯೋಜಿಸಿದ. ಅಧಿಕಾರಿ ವರ್ಗ ಗಾಬರಿ ಬಿದ್ದಿತ್ತು. ಇತಿಹಾಸದಲ್ಲಿ ಕಲಿಗುಲ ಹುಚ್ಚ ಚಕ್ರವರ್ತಿಯೆಂದೇ ದಾಖಲಾಗಿದ್ದರೂ ಅವೆಲ್ಲ ವಾದಗಳಿಗೆ ಪುರಾವೆಗಳಿಲ್ಲ, ಅದೆಲ್ಲಾ ಸುಳ್ಳು ಎನ್ನುವವರೂ ಇದ್ದಾರೆ. 

ಅಧಿಕಾರದ ಮದ, ಲಾಲಸೆಯಲ್ಲಿ ತೇಲಾಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಕಲಿಗುಲ ತನ್ನ ಕುದುರೆಯನ್ನು ಮಂತ್ರಿಯನ್ನಾಗಿಸಿದ ಎಂಬ ವಾದವೂ ಇದೆ. ಅವೇನೇ ಇದ್ದರೂ ಕಲಿಗುಲನನ್ನು ವರ್ಣರಂಜಿತ ಚಕ್ರವರ್ತಿ ಎಂದೇ ಇತಿಹಾಸ ನೆನಪಿಟ್ಟುಕೊಂಡಿರುವುದರಲ್ಲಿ ಅನುಮಾನವಿಲ್ಲ. ಅವನು ಕುದುರೆ ಸವಾರಿ ಮಾಡುವ ಪ್ರತಿಮೆ ಲಂಡನ್‌ನ ಬ್ರಿಟಿಷ್‌ ಮ್ಯೂಸಿಯಂನಲ್ಲಿದೆ.

– ಹವನ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.