ಜಂಪ್‌ ಮಾಡಿಸುವ ಜಲ್‌ಜಲಿ ನದಿ


Team Udayavani, Jul 11, 2019, 5:00 AM IST

w-5

ಸಾಮಾನ್ಯವಾಗಿ ನದಿಯ ದಂಡೆಯು ಕೆಸರಿನಿಂದ ಆವೃತವಾಗಿರುತ್ತದೆ, ಅಥವಾ ನೀರಿಲ್ಲದೆ ಒಣಗಿ ಹೋಗಿರುತ್ತದೆ. ಎರಡೂ ಸಮಯದಲ್ಲೂ ಓಡಾಡಲು ನಮಗೆ ಕಷ್ಟವೆನಿಸಬಹುದು. ಯಾಕೆಂದರೆ, ಆ ಕೆಸರಿನಲ್ಲಿ ಕಾಲು ಹೂತು ಹೋದರೆ ಎಂಬ ಭಯ. ಇಲ್ಲವೇ ಕೊರಕಲಿನಲ್ಲಿ ಗಾಯವಾಗಬಹುದು ಎಂಬುದು ಅದಕ್ಕೆ ಕಾರಣವಿರಬಹುದು. ಆದರೆ ಛತ್ತೀಸ್‌ಗಡ ರಾಜ್ಯದಲ್ಲಿರುವ ಶಿಮ್ಲಾ ಎನ್ನುವ ಪ್ರದೇಶದಲ್ಲಿನ “ಜಲ್‌ಜಲಿ ‘ ಎಂಬ ನದಿಗೆ ಜನ ತಂಡೋಪತಂಡವಾಗಿ ಆಗಮಿಸಿ ಅಲ್ಲಿನ ದಡದ ಮೇಲೆ ಕುಣಿದು ಕುಪ್ಪಳಿಸುತ್ತಾರೆ. ಅರೇ, ಇದೇನಿದು? ನದಿಯ ದಡದಲ್ಲೇಕೆ ಕುಣಿದು ಕುಪ್ಪಳಿಸುತ್ತಾರೆ ಎಂದು ಆಶ್ಚರ್ಯವಾಗು ತ್ತದೆಯಲ್ಲವೇ? ಈ ನದಿ ದಂಡೆಯ ಮೇಲೆ ಕಾಲಿಟ್ಟಾಗ ಕಾಲು ಹೂಳಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ಬದಲಾಗಿ ಚೆಂಡಿನಂತೆ ಮೇಲಕ್ಕೆ ಪುಟಿದು ನೆಗೆಯುವಂತೆ ಮಾಡು ತ್ತದೆ. ಅದೇ ಈ ನದಿ ದಂಡೆಯ ವೈಶಿಷ್ಟ್ಯ ಹಾಗೂ ವಿಸ್ಮಯ.

ಈ ನದಿಯನ್ನು ನೋಡಲಿಕ್ಕಾಗಿಯೇ ಪ್ರವಾಸಿಗರು ದೂರದೂರಿನಿಂದ ಬರುತ್ತಾರೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಸ್ಥಳೀಯರು ಹೇಳುವ ಪ್ರಕಾರ, ಈ ಜಾಗವು ಹಿಂದೆ ಒಣಗಿಹೋಗಿದ್ದ ನದಿಯ ಜೌಗು ಪ್ರದೇಶವಾಗಿತ್ತಂತೆ. ಕಾಲಾಂತರದಲ್ಲಿ ಭೂಮಿಯ
ಅಂತರಾಳದಲ್ಲಿ ಉಕ್ಕುವ ನೀರಿನ ಸೆಲೆಯಿಂದ ಮತ್ತೆ ನೀರನ್ನು ಹಿಡಿದಿಟ್ಟುಕೊಂಡು ನಿಂತಿದೆ. ಹಾಗಾಗಿ ಈ ನೀರಿನ ಮೇಲ್ಮೆ„ ಸ್ಪಂಜಿನಂತೆ ವರ್ತಿಸುತ್ತದೆ. ಕೆಲವರ ಪ್ರಕಾರ ಈ ಸ್ಥಳವು ಭೂಕಂಪನದಿಂದ ಉಂಟಾಗಿದೆ ಎಂದು ಹೇಳುತ್ತಾರೆ. ಏನೇ ಆದರೂ
ಈ ತಾಣ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.

ಪುರುಷೋತ್ತಮ್‌

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.