ಮನುಷ್ಯನನ್ನು ಆಮೆ ಕೊಂದಿತ್ತಾ…


Team Udayavani, Jun 20, 2019, 5:00 AM IST

d-4

ಕ್ರಿ.ಪೂ. 525 ಜನಿಸಿದ ಗ್ರೀಕ್‌ ನಾಟಕಕಾರ ಏಸ್ಕೈಲಸ್‌ “ದುರಂತ ನಾಟಕಕಾರ’ ಎಂದೇ ಪ್ರಖ್ಯಾತಿ ಗಳಿಸಿದ್ದ. ಏಕೆಂದರೆ ಅವನ ನಾಟಕಗಳಲ್ಲಿ ಬಹುತೇಕವು ದುರಂತಮಯ ಅಂತ್ಯವನ್ನು ಹೊಂದಿರುತ್ತಿತ್ತು. ಅಲ್ಲದೆ ನಾಟಕದ ಕಥೆಯೂ ದುಃಖಭರಿತವಾಗಿರುತ್ತಿತ್ತು. ಆತನ ಪ್ರತಿಭೆಯನ್ನು ಗ್ರೀಕ್‌ ತತ್ವಜ್ಞಾನಿ ಅರಿಸ್ಟಾಟಲನೇ ಮೆಚ್ಚಿಕೊಂಡಿದ್ದ. ಇಂತಿಪ್ಪ ಏಸ್ಕೈಲಸ್‌ನ ಅಂತ್ಯವೂ ಅಷ್ಟೇ ನಾಟಕೀಯವಾಗಿ ಕೊನೆಗೊಂಡಿದ್ದು ವಿಪರ್ಯಾಸ. ಅದು ಎಷ್ಟು ನಾಟಕೀಯವಾಗಿದೆಯೋ, ಅಷ್ಟೇ ಹಾಸ್ಯಾಸ್ಪದವೂ ಆಗಿದೆ. ಸಿಸಿಲಿ ನಗರಕ್ಕೆ ಬಂದಿದ್ದಾಗ ಆತ ಬಯಲು ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ. ಅದೇ ಸಮಯದಲ್ಲಿ ಗಿಡುಗವೊಂದು ಅದೆಲ್ಲಿಂದಲೋ ಆಮೆಯನ್ನು ಹಿಡಿದು ಹಾರಿಕೊಂಡು ಹೋಗುತ್ತಿತ್ತು. ಆಮೆಯ ಭಾರ ತಾಳಲಾರದೆ ಅದರ ಕಾಲುಗಳು ಜಗ್ಗತೊಡಗಿದವು. ತುಂಬಾ ಸಮಯ ಹಿಡಿದುಕೊಳ್ಳಲು ಆಗದೇ ಇದ್ದಾಗ ಗಿಡುಗ ಆಮೆಯನ್ನು ಸಡಿಲಿಸಿತು. ಏಸ್ಕೈಲಸ್‌ನ ದುರಾದೃಷ್ಟಕ್ಕೆ ಆತ ನಡೆದುಹೋಗುತ್ತಿದ್ದ ದಾರಿಯಲ್ಲೇ ಗಿಡುಗ ಆಮೆಯನ್ನು ಬೀಳಿಸಿತ್ತು. ಆಕಾಶದಿಂದ ಕೆಳಕ್ಕೆ ಬಿದ್ದ ಆಮೆ ನೇರವಾಗಿ ಏಸ್ಕೈಲಸ್‌ನ ತಲೆ ಮೇಲೆ ಬಿದ್ದು ಆತ ಮರಣವನ್ನಪ್ಪಿದ.

ಹವನ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.