ಮಿಲ್ಕ್ಶೇಕ್‌ನಲ್ಲಿ ವಿಷದ ಗುಳಿಗೆ


Team Udayavani, Mar 28, 2019, 6:00 AM IST

s-2

ಕ್ರಾಂತಿಕಾರಿ ನಾಯಕ ಫಿಡೆಲ್‌ ಕ್ಯಾಸ್ಟ್ರೊ ಪ್ರಧಾನಿಯಾಗಿ, ಅಧ್ಯಕ್ಷನಾಗಿ ಕ್ಯೂಬಾ ದೇಶವನ್ನು ಆಳಿದಾತ. ಆತ ಎಷ್ಟು ವರ್ಣರಂಜಿತ ವ್ಯಕ್ತಿತ್ವವನ್ನು ಹೊಂದಿದ್ದನೋ ಅಷ್ಟೇ ಎದುರಾಳಿಗಳಿಗೆ ಸಿಂಹಸ್ವಪ್ನವಾಗಿದ್ದನು. ಅದು 60ರ ದಶಕ. ಅಮೆರಿಕಕ್ಕೆ ಅವನನ್ನು ಕಂಡರೆ ಆಗುತ್ತಿರಲಿಲ್ಲ. ಸದಾ ಆತನ ವಿರುದ್ಧ ಕತ್ತಿ ಮಸೆಯುತ್ತಿತ್ತು. ಆತನನ್ನು ಮಟ್ಟ ಹಾಕಲು ನಾನಾ ರಣತಂತ್ರಗಳನ್ನು ಹೂಡುತ್ತಿತ್ತು. ಫಿಡೆಲ್‌ ಕ್ಯಾಸ್ಟ್ರೋಗೆ ಮಿಲ್ಕ್ ಶೇಕ್‌ ಎಂದರೆ ಪಂಚಪ್ರಾಣ. ಅದರಲ್ಲೂ ಹವಾನಾದ ಲಿಬರ್‌ ಹೋಟೆಲ್‌ನ ಮಿಲ್ಕ್ ಶೇಕ್‌ ಎಂದರೆ ಬಾಯಿ ಚಪ್ಪರಿಸಿ ತಿನ್ನುತ್ತಿದ್ದರು. ಆ ಸಮಯದಲ್ಲಿ ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸಿ.ಐ.ಎ ಫಿಡೆಲ್‌ ಕ್ಯಾಸ್ಟ್ರೊನನ್ನು ಹತ್ಯೆ ಮಾಡಲು ಹೊಂಚು ಹಾಕುತ್ತಿತ್ತು. ಯಾವುದೇ ಶತ್ರುವನ್ನು ಸೋಲಿಸಲು ಮೊದಲು ಅವರ ಬಲಹೀನತೆ ತಿಳಿದುಕೊಳ್ಳಬೇಕು ಎನ್ನುತ್ತಾರೆ. ಅದರಂತೆ ಸಿ.ಐ.ಎ, ಕ್ಯಾಸ್ಟ್ರೊನನ್ನು ಹತ್ಯೆಗೈಯ್ಯಲು ಬಳಸಿದ್ದು ಮಿಲ್ಕ್ ಶೇಕನ್ನು! ಲಿಬರ್‌ ಹೋಟೆಲ್‌ನ ಮಾಣಿ ವಿಷಪೂರಿತ ಗುಳಿಗೆ(ಕ್ಯಾಪ್ಸೂಲ್‌)ಯನ್ನು ಆತನ ಮಿಲ್ಕ್ ಶೇಕ್‌ನಲ್ಲಿ ಸೇರಿಸುವಂತೆ ಮಾಡುವುದು ಅವರ ಉಪಾಯವಾಗಿತ್ತು. ಆದರೆ ಅಲ್ಲಾಗಿದ್ದೇ ಬೇರೆ. ವಿಷದ ಗುಳಿಗೆಯನ್ನು ಮಾಣಿ ಫ್ರಿಜ್‌ನ ಒಳಗಿಟ್ಟಿದ್ದ. ಅದು ಮಂಜುಗಡ್ಡೆಯಂತಾಗಿ ಅಂಟಿಕೊಂಡುಬಿಟ್ಟಿತು. ಅದನ್ನು ಬಲಪ್ರಯೋಗಿಸಿ ಎಲೆದಾಗ ಗುಳಿಗೆ ಒಡೆದು ಒಳಗಿದ್ದ ವಿಷವೆಲ್ಲ ಚೆಲ್ಲಿಹೋಯಿತು. ಹೀಗಾಗಿ ಮಿಲ್ಕ್ ಶೇಕ್‌ ಒಳಗೆ ವಿಷ ಸೇರಲಿಲ್ಲ. ಫಿಡೆಲ್‌ ಕ್ಯಾಸ್ಟ್ರೋಗೆ ಸಿ.ಐ.ಎ ಸಂಚು ಕೂಡಾ ತಿಳಿಯಲಿಲ್ಲ. ಇವಿಷ್ಟು ಮಾಹಿತಿ ನಂತರ ಆತನಿಗೆ ಗೊತ್ತಾಯಿತು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.