ಪೈಥಾಗೋರಸ್‌ ಬಿಡಿಸದ ಬೀನ್ಸ್‌ ಪ್ರಮೇಯ


Team Udayavani, Mar 21, 2019, 12:30 AM IST

history-copy-copy.jpg

ಪೈಥಾಗೋರಸ್‌ ಪ್ರಮೇಯವನ್ನು ಶಾಲಾ- ಕಾಲೇಜು ದಿನಗಳಲ್ಲಿ ಎಲ್ಲರೂ ಓದಿಯೇ ಇರುತ್ತಾರೆ. ಆ ಪ್ರಮೇಯವನ್ನು ಕಂಡುಹಿಡಿದಾತನೇ ಪೈಥಾಗೋರಸ್‌.ಕ್ರಿ.ಪೂ. 530ನೇ ಇಸವಿಯಲ್ಲಿ ಇಟಲಿಯಲ್ಲಿ ಆತ ಜೀವಿಸಿದ್ದ. ಒಂದು ವೈಜ್ಞಾನಿಕ ಸವಾಲು ಬಹಳ ದಿನಗಳಿಂದ ಆತನ ತಲೆಯನ್ನು ಕೊರೆಯುತ್ತಿತ್ತು. ಸ್ನಾನ ಮಾಡುತ್ತಿದ್ದಾಗ ಆ ಸವಾಲಿಗೆ ಉತ್ತರ ಹೊಳೆದಿತ್ತು. ಕೂಡಲೆ ಆತ “ಯುರೇಕಾ ಯುರೇಕಾ’ ಎಂದು ಕಿರುಚುತ್ತಾ ಹುಟ್ಟುಡುಗೆಯಲ್ಲೇ ಹೊರಕ್ಕೋಡಿದ್ದ. ಇಂತಿಪ್ಪ ಪೈಥಾಗೋರಸ್‌ಗೆ ಬೀನ್ಸ್‌ ಕಾಳನ್ನು ಕಂಡರೆ ಆಗುತ್ತಿರಲಿಲ್ಲ. ಕಡೆಗೆ ಆತ ಸತ್ತಿದ್ದಕ್ಕೆ ಕೂಡಾ ಅದೇ ಬೀನ್ಸ್‌ ಕಾರಣವಾಯಿತು. 

ಬೀನ್ಸ್‌ ತಿಂದು ಆತ ತೀರಿಕೊಂಡ ಎಂದುಕೊಳ್ಳದಿರಿ. ಹಾಗಾಗುವುದಕ್ಕೆ ಸಾಧ್ಯವೇ ಇಲ್ಲ.  ಒಮ್ಮೆ ಆಕ್ರಮಣಕಾರರು ಪೈಥಾಗೋರಸ್‌ನ ಹಿಂದೆ ಬಿದ್ದರು. ಅವನನ್ನು ಅಟ್ಟಿಸಿಕೊಂಡು ಹೋದರು. ಆಕ್ರಮಣಕಾರರ ಕೈಯಲ್ಲಿ ಆಯುಧಗಳಿದ್ದವು. ಪೈಥಾಗೋರಸ್‌ ಅದೇ ವೇಗದಲ್ಲಿ ಓಡಿಕೊಂಡು ಹೋಗುತ್ತಿದ್ದರೆ ಸಾಕಾಗಿತ್ತು. ಆದರೆ ದಾರಿಯಲ್ಲಿ ದೊಡ್ಡ ಬೀನ್ಸ್‌ ಗದ್ದೆ ಎದುರಾಯಿತು. ಗಕ್ಕನೆ ಪೈಥಾಗೋರಸ್‌ ನಿಂತುಬಿಟ್ಟ. ಆತನ ಕಣ್ಣಿಗೆ ಬೀನ್ಸ್‌ ಫ‌ಸಲು ಕಾಣುತ್ತಿತ್ತು. ಬೀನ್ಸ್‌ ಎಂದರೆ ಮಾರುದೂರ ಓಡುತ್ತಿದ್ದಾತ ಈಗ ಜೀವ ಉಳಿಸಿಕೊಳ್ಳಲು ಬೀನ್ಸ್‌ ಗದ್ದೆ.ಯನ್ನು ಹಾದುಹೋಗಬೇಕು. ಆದರೆ ಪೈಥಾಗೋರಸ್‌ ಹಾಗೆ ಮಾಡಲಿಲ್ಲ. ನಿಂತಲ್ಲೇ ನಿಂತ. ಅಷ್ಟರೊಳಗೆ ಆಕ್ರಮಣಕಾರರು ಅವನ ಮೇಲೆ ಹಲ್ಲೆ ನಡೆಸಿದರು.

– ಹವನ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.