ವಿತಂಡವಾದಿ


Team Udayavani, Dec 26, 2019, 6:01 AM IST

vitandavadi

ಒಮ್ಮೆ ವಿತಂಡವಾದಿ ಶಿಷ್ಯನೊಬ್ಬ ಗುರುವಿನ ಬಳಿಗೆ ಬಂದು ವಿಷಯವೊಂದರ ಬಗ್ಗೆ ಅನವಶ್ಯಕ ವಾದಕ್ಕಿಳಿದ. ಗುರುವು ಸಮಾಧಾನದಿಂದ ಎಷ್ಟೇ ಸರಳವಾಗಿ ಬಿಡಿಸಿ ಹೇಳುತ್ತಿದ್ದರೂ ಅವನು ಒಪ್ಪುತ್ತಿರಲಿಲ್ಲ. ಮೇಲಿಂದ ಮೇಲೆ ಪ್ರಶ್ನೆಗಳನ್ನು ಕೇಳಿ ವಾದ ಮುಂದುವರಿಸುತ್ತಿದ್ದ. ಅವನಿಗೆ ಬುದ್ಧಿ ಕಲಿಸಬೇಕೆಂದು ಗುರು ನಿರ್ಧರಿಸಿದ.

ಶಿಷ್ಯನನ್ನು ಕೋಣೆಯಲ್ಲಿ ಕೂರಿಸಿ ತಾನು ಅಡುಗೆ ಮನೆಗೆ ಹೋಗಿ ಚಹಾ ಸಿದ್ಧಪಡಿಸಿದ. ಶಿಷ್ಯನ ಮುಂದೆ ಒಂದು ಖಾಲಿ ಲೋಟವನ್ನಿಟ್ಟು ಅದರೊಳಗೆ ಚಹಾವನ್ನು ಸುರಿಯಲಾರಂಭಿಸಿದರು. ಲೋಟ ತುಂಬಿ ಚಹಾ ಹೊರಗೆಲ್ಲಾ ಚೆಲ್ಲುತ್ತಿದ್ದರೂ ಗುರುಗಳು ಮಾತ್ರ ಚಹಾವನ್ನು ಲೋಟಕ್ಕೆ ಸುರಿಯುತ್ತಲೇ ಇದ್ದರು. ಗಲಿಬಿಲಿಗೊಂಡ ಶಿಷ್ಯ “ಇದೇನು ಗುರುಗಳೇ, ಲೋಟ ತುಂಬಿದ್ದರೂ ಚಹಾ ಸುರಿಯುತ್ತಲೇ ಇದ್ದೀರಲ್ಲಾ?’ ಎಂದು ಪ್ರಶ್ನಿಸಿದ.

ಗುರುವು “ಅದರಲ್ಲೇನು ತಪ್ಪಿದೆ?’ ಎಂದು ಮರುಪ್ರಶ್ನಿಸಿದರು. ಶಿಷ್ಯ- “ಲೋಟ ಖಾಲಿಮಾಡದ ಹೊರತು, ಚಹಾ ಹೇಗೆ ಪುನಃ ಲೋಟದೊಳಗೆ ಹೋದೀತು?’ ಎಂದು ಕೇಳಿದನು. ಅದಕ್ಕೆ ಗುರುವು “ನೀನೂ ಅಷ್ಟೇ… ಈ ತುಂಬಿರುವ ಚಹಾ ಲೋಟದಂತೆಯೇ ಆಗಿದ್ದೀಯಾ… ನಿನ್ನದೇ ಅಭಿಪ್ರಾಯ, ಆಲೋಚನೆಗಳಿಂದ ತುಂಬಿ ಹೋಗಿದ್ದೀಯಾ… ಹಾಗಾಗಿ ನಾನು ಹೇಳುವುದು ನಿನ್ನ ತಲೆಯೊಳಗೆ ಇಳಿಯುತ್ತಿಲ್ಲ.

ಮೊದಲು ಬೇಡವಾದದ್ದನ್ನೆಲ್ಲಾ ಹೊರಹಾಕು. ನಂತರವಷ್ಟೇ ನಾನು ಹೇಳುವ ಮಾತುಗಳು ನಿನ್ನೊಳಗೆ ಇಳಿಯುತ್ತದೆ.’ ಎಂದು ಹೇಳಿದರು. ಶಿಷ್ಯನಿಗೆ ತನ್ನ ತಪ್ಪಿನ ಅರಿವಾಯಿತು. ಅವನು ವಾದ ಮಾಡುವುದನ್ನು ನಿಲ್ಲಿಸಿದನು. ತನಗೆ ತಿಳಿಯದೇ ಇರುವ ವಿಚಾರಗಳನ್ನು ನಿರ್ಲಕ್ಷ್ಯ ವಹಿಸದೆ, ತಿಳಿದುಕೊಳ್ಳುವ ಮನಸ್ಸು ಮಾಡುವುದಾಗಿ ನಿರ್ಧರಿಸಿದನು.

* ಪ.ನಾ.ಹಳ್ಳಿ ಹರೀಶ್‌ ಕುಮಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.