ನೌಕಾದಳದ ಗೌಪ್ಯ ಕಾರ್ಯಾಚರಣೆಯಿಂದ ಟೈಟಾನಿಕ್‌ ಪತ್ತೆಯಾಯಿತು!


Team Udayavani, Jul 18, 2019, 5:00 AM IST

u-4

ನೋಟದಿಂದ ತಪ್ಪಿಸಿಕೊಂಡ ಇತಿಹಾಸದ ಕುತೂಹಲಕಾರಿ ತುಣುಕುಗಳಿಗೊಂದು ಪುಟ್ಟ ಜಾಗ..

1985ರಲ್ಲಿ ಸಾಗರ ತಜ್ಞ ರಾಬರ್ಟ್‌ ಬಲಾರ್ಡ್‌ ಸಾಗರದಾಳದಲ್ಲಿ ಮುಳುಗಿದ್ದ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚುವುದಾಗಿ ಘೋಷಿಸಿದಾಗ ಜಗತ್ತೇ ನಿಬ್ಬೆರಗಾಗಿ ಆತನೆಡೆ ನೋಡಿತ್ತು. ಏಕೆಂದರೆ, ನಿರ್ಮಾಣವಾದಾಗ ಪ್ರಪಂಚದಲ್ಲೇ ಅತಿದೊಡ್ಡ ಹಡಗು ಎಂಬ ಖ್ಯಾತಿಗೆ ಪಾತ್ರವಾಗಿದ್ದ ಟೈಟಾನಿಕ್‌ ಮುಳುಗಿದ್ದು 1912ನೇ ಇಸವಿಯಲ್ಲಿ. ಅಂದುಕೊಂಡಂತೆ ರಾಬರ್ಟ್‌ ತಾನು ಅಭಿವೃದ್ಧಿ ಪಡಿಸಿದ್ದ ತಂತ್ರಜ್ಞಾನದ ಸಹಾಯದಿಂದ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚಿಬಿಟ್ಟ. ಆದರೆ ಜಗತ್ತಿಗೆ ಗೊತ್ತಿಲ್ಲದ ಸಂಗತಿ ಎಂದರೆ ರಾಬರ್ಟ್‌ ನಿಜಕ್ಕೂ ಹೊರಟಿದ್ದು ಟೈಟಾನಿಕ್‌ ಹಡಗು ಇರುವ ಸ್ಥಳವನ್ನು ಪತ್ತೆ ಮಾಡಲಲ್ಲ. ಆತ ಅಮೆರಿಕ ಸೇನೆಯ ಗೌಪ್ಯ ಕಾರ್ಯಾಚರಣೆಯನ್ನು ನಡೆಸಿಕೊಡಲು ಹೊರಟಿದ್ದ.

ಅಮೆರಿಕ ಮತ್ತು ರಷ್ಯಾ ನಡುವಿನ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕದ ಸಬ್‌ಮರೈನ್‌ಗಳೆರಡು ಸಾಗರದಲ್ಲಿ ಮುಳುಗಡೆಯಾಗಿದ್ದವು. ಅದನ್ನು ಪತ್ತೆ ಮಾಡಲು ಅಮೆರಿಕದ ನೌಕಾದಳಕ್ಕೆ ರಾಬರ್ಟ್‌ ಅಭಿವೃದ್ಧಿ ಪಡಿಸುತ್ತಿದ್ದ ತಂತ್ರಜ್ಞಾನದ ಅಗತ್ಯವಿತ್ತು. ಹೀಗಾಗಿ ತನ್ನ ಕಾರ್ಯ ಸಾಧಿಸಲು ಅಮೆರಿಕ, ರಾಬರ್ಟ್‌ಗೆ ಅಗತ್ಯ ನೆರವು ನೀಡಿತು. ರಾಬರ್ಟ್‌ ಒಂದು ಶರತ್ತನ್ನು ವಿಧಿಸಿದ್ದ. ತನಗೆ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚಲು ಸಹಾಯ ಮಾಡಬೇಕೆನ್ನುವುದೇ ಆ ಶರತ್ತು. ತನ್ನ ಸಬ್‌ಮರೈನ್‌ಗಳನ್ನು ಪತ್ತೆ ಮಾಡಿದ ಮೇಲೆ ಏನು ಬೇಕಾದರೂ ಮಾಡಿಕೋ ಎಂದಿತು ಅಮೆರಿಕ. ಅದರಂತೆ ನೌಕಾದಳದ ಕೆಲಸವನ್ನು ಆದಷ್ಟು ಬೇಗನೆ ಮಾಡಿಕೊಟ್ಟ ರಾಬರ್ಟ್‌ ತನ್ನ ಆಸೆಯೆಂತೆ ಟೈಟಾನಿಕ್‌ ಹಡಗನ್ನೂ ಪತ್ತೆ ಹಚ್ಚಿದ.

ಹವನ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.