ಸಿಕ್ಕಿಬಿತ್ತು ಕೋತಿ


Team Udayavani, Sep 19, 2019, 5:15 AM IST

e-13

ಒಂದಾನೊಂದು ಕಾಡಿನಲ್ಲಿ ಒಂದು ತೋಳ ವಾಸವಾಗಿತ್ತು. ಅದು ರಾತ್ರೋರಾತ್ರಿ ಕಾಡಿನ ಸಮೀಪವಿದ್ದ ಹಳ್ಳಿಗೆ ನುಗ್ಗಿ ಮೇಕೆ ಕುರಿಗಳನ್ನು ಹೊತ್ತುಕೊಂಡು ಬಂದು ತಿನ್ನುತ್ತಿತ್ತು. ಇದನ್ನು ಕೋತಿಯೊಂದು ಗಮನಿಸುತ್ತಿತ್ತು. ಅದು ಬಹಳ ದಿನಗಳಿಂದ ಹಳ್ಳಿಯ ಮನೆಗಳಿಗೆ ನುಗ್ಗಿ ಅಟ್ಟದಲ್ಲಿ ಸಂಗ್ರಹಿಸಿಡುತ್ತಿದ್ದ ಬಾಳೆಹಣ್ಣುಗಳನ್ನು ಲಪಟಾಯಿಸಲು ಹೊಂಚು ಹಾಕುತ್ತಿತ್ತು. ಆದರೆ ಅದಕ್ಕೆ ದಾರಿ ಗೊತ್ತಿರಲಿಲ್ಲ. ಅದಕ್ಕೆ ಕೋತಿ, ತೋಳದ ಸಹಾಯವನ್ನು ಪಡೆದುಕೊಳ್ಳಲು ನಿರ್ಧರಿಸಿತು.

ತೋಳ ತನ್ನ ಉಪಾಯಗಳನ್ನು ಕೋತಿ ಜೊತೆಗೆ ಹೆಮ್ಮೆಯಿಂದ ಹಂಚಿಕೊಂಡಿತು. ಕೋತಿ “ಮುಂದಿನ ಬಾರಿ ನೀನು ಆ ಗ್ರಾಮಕ್ಕೆ ಹೋಗುವಾಗ ನನ್ನನ್ನು ಜೊತೆಯಲ್ಲೇ ಕರೆದುಕೊಂಡು ಹೋಗುವೆಯಾ? ನಿನ್ನ ಶಕ್ತಿಯನ್ನು ನೋಡಬೇಕೆನಿಸುತ್ತಿದೆ’ ಎಂದು ಕೇಳಿಕೊಂಡಿತು. ತೋಳ “ಅಷ್ಟೇ ತಾನೇ…? ಈ ದಿನ ರಾತ್ರಿಯೇ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ. ಸಿದ್ಧವಾಗಿರು’ ಎಂದು ಹೇಳಿತು. ಕೋತಿ ತುಂಬಾ ಸಂತೋಷಪಟ್ಟಿತು.

ಆ ದಿನ ರಾತ್ರಿ ತೋಳ ಮತ್ತು ಕೋತಿ ಎರಡೂ ಕಳ್ಳ ಹೆಜ್ಜೆ ಇಡುತ್ತಾ ಹಳ್ಳಿಯನ್ನು ಪ್ರವೇಶಿಸಿದವು. ದೂರದಲ್ಲಿ ಮೇಕೆಯ ದನಿ ಕೇಳಿಸಿತು. ಎರಡೂ ಅತ್ತ ಹೆಜ್ಜೆ ಹಾಕಿದವು. ಬಯಲಲ್ಲಿ ಮೇಕೆಯನ್ನು ಕಟ್ಟಿ ಹಾಕಿದ್ದರು. ತೋಳ “ಯಾರೋ ದಡ್ಡರು ತಮ್ಮ ಮೇಕೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿಹಾಕುವುದಕ್ಕೆ ಬದಲಾಗಿ ಬಯಲಲ್ಲಿ ಕಟ್ಟಿದ್ದಾರೆ. ನನ್ನ ಕೆಲಸ ತುಂಬಾ ಸುಲಭವಾಯಿತು’ ಎನ್ನುತ್ತಾ ಮೇಕೆಯ ಬಳಿ ಹೋಯಿತು. ಇನ್ನೇನು ಅದು ಮೇಕೆಯ ಕತ್ತಿಗೆ ಬಾಯಿ ಹಾಕಬೇಕು ಎನ್ನುವಷ್ಟರಲ್ಲಿ ಗಲಾಟೆ ಮನುಷ್ಯರ ಕೇಳಿಬಂದಿತು. ನೋಡಿದರೆ, ಪೊದೆಯೊಂದರಲ್ಲಿ ಹೊಂಚು ಹಾಕಿ ಕುಳಿತಿದ್ದ ಹಳ್ಳಿಗರು ದೊಣ್ಣೆಗಳನ್ನು ಹಿಡಿದು ಅಟ್ಟಿಸಿಕೊಂಡು ಬರುತ್ತಿದ್ದರು.

ತಿಂಗಳುಗಳಿಂದ ತಮ್ಮ ಜಾನುವಾರುಗಳನ್ನು ತಿನ್ನುತ್ತಿದ್ದ ಪ್ರಾಣಿಯನ್ನು ಹಿಡಿಯಲು ಅವರು ಗುಂಪು ಕಟ್ಟಿಕೊಂಡು ಕಾಯುತ್ತಾ ಸಿದ್ಧವಾಗಿದ್ದರು. ಈ ವಿಚಾರ ತಿಳಿಯದ ತೋಳ ಮತ್ತು ಕೋತಿ ಸಿಕ್ಕಿಬಿದ್ದಿದ್ದವು. ತೋಳವೇನೋ ಕೆಟ್ಟೆನೋ ಬಿಟ್ಟೆನೋ ಎಂದು ವೇಗದಿಂದ ಓಡಿ ಪರಾರಿಯಾಯಿತು. ಆದರೆ ಕೋತಿ ಸಿಕ್ಕಿಬಿದ್ದಿತು. ಹಳ್ಳಿಗರು, ತೋಳಕ್ಕೆ ಸಹಾಯ ಮಾಡಲು ಬಂದಿದೆ ಎಂದುಕೊಂಡು ಕೋತಿಯನ್ನು ಹಿಡಿದು ಬಡಿದರು. ಕೋತಿ, ಇನ್ಯಾವತ್ತೂ ಹಳ್ಳಿಯ ಕಡೆ ತಲೆಹಾಕುವುದಿಲ್ಲ ನೋವಿನಿಂದ ಅಲ್ಲಿಂದ ಓಡಿಹೋಯಿತು.

– ಕೆ.ಎನ್‌.ಅಕ್ರಂ ಪಾಷಾ, ಚಿಂತಾಮಣಿ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.