ಮೊಟ್ಟೆಯೊಳಗಿದ್ದಾಗಲೇ ಅಪಾಯ ಗ್ರಹಿಸುಕೆ


Team Udayavani, May 23, 2019, 3:46 PM IST

4

ಹೊಟ್ಟೆಯೊಳಗಿದ್ದಾಗಲೇ ಯುದ್ಧದಲ್ಲಿ ಚಕ್ರವ್ಯೂಹವನ್ನು ಭೇದಿಸುವುದು
ಹೇಗೆಂಬುದನ್ನು ಕಲಿತಿದ್ದ ಅಭಿಮನ್ಯು. ಅವನ ಹಾಗೆಯೇ ಪ್ರಾಣಿಗಳ ಪ್ರಪಂಚದಲ್ಲೊಂದು ಸದಸ್ಯನಿದೆ. ಅದು ಮರಕಪ್ಪೆ. ಮೊಟ್ಟೆಯೊಳಗಿದ್ದಾಗಲೇ ಅದು ಶತ್ರುವಿನ ಅಪಾಯವನ್ನು ಗ್ರಹಿಸುತ್ತದೆ. ಭ್ರೂಣಾವಸ್ಥೆಯಲ್ಲಿದ್ದಾಗ ಕಣ್ಣುಗಳೇ ಸರಿಯಾಗಿ ಬೆಳವಣಿಗೆ ಹೊಂದಿರುವುದಿಲ್ಲ. ಆದರೆ ಕಪ್ಪೆಗೆ ಶತ್ರುವಿನಿಂದ ಅಪಾಯ ಒದಗುತ್ತಿರುವುದು

ಹೇಗೆ ತಿಳಿಯುತ್ತದೆ ಎಂಬುದು ಒಳ್ಳೆಯ ಪ್ರಶ್ನೆ. ಹೇಗೆಂದರೆ, ಕಂಪನಗಳ ಮೂಲಕ. ಸೂಕ್ಷ್ಮವಾದ ಕಂಪನಗಳ ಸಹಾಯದಿಂದ ಈ ಮರಕಪ್ಪೆ, ಮಳೆ
ಬೀಳುವುದನ್ನೂ ಗ್ರಹಿಸುತ್ತದೆ ಎಂದರೆ ಅದಕ್ಕೆಷ್ಟು ಸಾಮರ್ಥ್ಯ ಇರಬಹುದು
ಊಹಿಸಿ. ಶತ್ರುವಿನಿಂದ ಅಪಾಯವನ್ನು ಗ್ರಹಿಸಿದ ಮಾತ್ರಕ್ಕೆ ಏನಾಗುತ್ತದೆ, ಇನ್ನೂ ಮೊಟ್ಟೆಯೊಳಗಿರುವ ಅದು ತನ್ನನ್ನು ಹೇಗೆ ತಾನೇ ರಕ್ಷಿಸಿ ಕೊಳ್ಳಬಲ್ಲದು? ಇದಕ್ಕುತ್ತರ ಇನ್ನೂ ಸೋಜಿಗವಾದುದು. ಮೊಟ್ಟೆಯೊಡೆದು ಮರಿ ಹೊರಬರುವುದಕ್ಕೆ ನಾಲ್ಕೈದು ದಿನಗಳು ಉಳಿದಿದ್ದರೂ ಅಪಾಯ ಗ್ರಹಿಸಿದ ತಕ್ಷಣ ಮೊಟ್ಟೆಯೊಡೆದು ಮರಿ ಹೊರ ಬಂದುಬಿಡುತ್ತದೆ. ಗೊದ್ದವಾಗಿ ಸಮೀಪದ ನೀರಿನ ಮೂಲವನ್ನು ಸೇರಿ ಬಚಾವಾಗಿಬಿಡುತ್ತದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.