ಊಸರವಳ್ಳಿ ನೀರು!

ಕಲರ್‌ ಬದಲಾಯಿಸುವ ವಾಟರ್‌!

Team Udayavani, May 16, 2019, 6:00 AM IST

1

ಇದನ್ನು ನೀವು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಬಹುದು. ಒಂದು ಬೀಕರಿನಲ್ಲಿ (ಲೋಟ) ನೇರಳೆ ಬಣ್ಣದ ನೀರಿದೆ. ನೀವು ಮಂತ್ರ ದಂಡವನ್ನು ಅದರ ಮೇಲೆ ಆಡಿಸಿದರೆ ನೇರಳೆ ಬಣ್ಣ ಕೂಡಲೇ ಕೆಂಪು ಬಣ್ಣವಾಗಿ ಮಾರ್ಪಡುತ್ತದೆ. ಕೆಲ ನಿಮಿಷದ ನಂತರ ಕಿತ್ತಳೆ ಬಣ್ಣವಾಗುತ್ತದೆ. ನೋಡ ನೋಡುತ್ತಿದ್ದಂತೆ ಕಿತ್ತಳೆ ಬಣ್ಣವು ಮಾಯವಾಗಿ ಹಳದಿ ಬಣ್ಣವಾಗುತ್ತದೆ. ಕಟ್ಟ ಕಡೆಗೆ ಅದು ಬಣ್ಣ ಕಳೆದುಕೊಂಡು ಪಾರದರ್ಶಕವಾಗುತ್ತದೆ.

ರಹಸ್ಯ: ಬೀಕರಿನಲ್ಲಿರುವುದು ಪೊಟ್ಯಾಶಿಯಂ ಪರ್ಮಾಂಗನೇಟ್‌ನ ದುರ್ಬಲ ದ್ರಾವಣ (dilute solution). ನೀವು ಮಂತ್ರ ದಂಡವನ್ನು ಆಡಿಸಿದಾಗ ಪ್ರೇಕ್ಷಕರಿಗೆ ತಿಳಿಯದ ಹಾಗೆ ನಿಮ್ಮ ಕೈಯಲ್ಲಿ ಡಿದುಕೊಂಡಿರುವ “ಹೈಪೊ’ ತುಂಡನ್ನು ಬೀಕರಿನಲ್ಲಿ ಹಾಕಬೇಕು. ಆಗ ರಾಸಾಯನಿಕ ಕ್ರಿಯೆಯಿಂದ ದ್ರಾವಣದ ಬಣ್ಣ ಬದಲಾಗುತ್ತದೆ. “ಹೈಪೊ’ ಔಷಧದ ಅಂಗಡಿಗಳಲ್ಲಿ ಅಥವಾ ಕೆಮಿಕಲ್ಸ್‌ ಮಾರುವ ಅಂಗಡಿಗಳಲ್ಲಿ ದೊರೆಯುತ್ತದೆ.

ಸೂಚನೆ: ಹೈಪೊ ಹೆಚ್ಚು ಹಾಕಿದರೆ ಬಣ್ಣ ನೇರಳೆ ಇದ್ದದ್ದು ಕೂಡಲೇ ನೀರಾಗಿ ಬಿಡುತ್ತದೆ. ಕಡಿಮೆ ಹಾಕಿದರೆ ಬಣ್ಣ ಬದಲಾಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಎಷ್ಟು ಪ್ರಮಾಣ ಹಾಕಬೇಕೆಂದು ಮೊದಲು ಪ್ರಯೋಗಿಸಿ ನೋಡಬೇಕು.

ನಿರೂಪಣೆ: ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.